AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachh Survekshan Awards 2021: ಸತತ 5ನೇ ಬಾರಿಗೆ ಇಂದೋರ್​ಗೆ ಸ್ವಚ್ಛ ನಗರಿ ಪಟ್ಟ; ಮೈಸೂರಿಗೆ ನಿರಾಸೆ

Cleanest City Awards: ಸತತ ಐದನೇ ಬಾರಿಗೆ ಇಂದೋರ್ ಸ್ವಚ್ಛ ನಗರಿ ಪಟ್ಟ ಅಲಂಕರಿಸಿದೆ. ಸ್ವಚ್ಛ ರಾಜ್ಯಗಳ ಪಟ್ಟಿಯಲ್ಲಿ ಛತ್ತೀಸ್​ಘಡ ಮೊದಲ ಸ್ಥಾನ ಪಡೆದಿದೆ.

Swachh Survekshan Awards 2021: ಸತತ 5ನೇ ಬಾರಿಗೆ ಇಂದೋರ್​ಗೆ ಸ್ವಚ್ಛ ನಗರಿ ಪಟ್ಟ; ಮೈಸೂರಿಗೆ ನಿರಾಸೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 20, 2021 | 12:05 PM

Share

ಸತತ 5ನೇ ಬಾರಿಗೆ ಇಂದೋರ್ ಸ್ವಚ್ಛ ನಗರಿ ಪಟ್ಟವನ್ನು ಅಲಂಕರಿಸಿದೆ. ಇಂದು (ನವೆಂಬರ್ 20) ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಶಸ್ತಿ ವಿಜೇತ ನಗರಗಳ ಹೆಸರನ್ನು ಘೋಷಿಸಿದ್ದಾರೆ. ಸೂರತ್ ಮತ್ತು ವಿಜಯವಾಡ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಅಲಂಕರಿಸಿದೆ. ಈ ಬಾರಿ ಪ್ರಶಸ್ತಿ ಗೆಲ್ಲುವ ಕನಸನ್ನು ಹೊತ್ತಿದ್ದ ಮೈಸೂರಿಗೆ ನಿರಾಸೆಯಾಗಿದೆ. ಕೇಂದ್ರ ಸರ್ಕಾರ ನಡೆಸಿದ ಸ್ವಚ್ಛ ರಾಜ್ಯಗಳ ಸರ್ವೆಯಲ್ಲಿ ಛತ್ತೀಸ್​ಘಡ ಮೊದಲ ಸ್ಥಾನ ಪಡೆದಿದೆ. ಹಾಗೆಯೇ ಗಂಗಾ ನದಿ ಪಾತ್ರದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ವಾರಣಾಸಿ ಮೊದಲ ಸ್ಥಾನ ಪಡೆದಿದೆ.

ಪಿಟಿಐ ಹಂಚಿಕೊಂಡಿರುವ ಟ್ವೀಟ್:

ಪ್ರಶಸ್ತಿಯ ಕುರಿತು ಎಎನ್​ಐ ಹಂಚಿಕೊಂಡ ಟ್ವೀಟ್:

ಸ್ವಚ್ಛ ಗಂಗಾ ನದಿ ಪಾತ್ರದ ಊರಾಗಿ ವಾರಣಾಸಿ ಆಯ್ಕೆ: ಗಂಗಾ ನದಿ ಪಾತ್ರದಲ್ಲಿರುವ ಸ್ವಚ್ಛ ಊರುಗಳ ಪಟ್ಟಿಯಲ್ಲಿ ವಾರಣಾಸಿ ಮೊದಲ ಸ್ಥಾನ ಪಡೆದಿದೆ.

ಸ್ವಚ್ಛ ರಾಜ್ಯವಾಗಿ ಛತ್ತೀಸ್​ಘಡ ಆಯ್ಕೆ: ಕೇಂದ್ರ ಸರ್ಕಾರ ಸ್ವಚ್ಛ ರಾಜ್ಯಕ್ಕೆ ನಡೆಸಿದ ಸರ್ವೆಯಲ್ಲಿ ಛತ್ತೀಸ್​ಘಡ ಪ್ರಥಮ ಸ್ಥಾನ ಪಡೆದಿದೆ.

ಇದನ್ನೂ ಓದಿ:

ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿ, ಪಕ್ಷಕ್ಕಾಗಿ ಕೆಲಸ ಮಾಡಲು ಮುಂದಾದ ರಾಜಸ್ಥಾನದ ಮೂವರು ಮಂತ್ರಿಗಳು

Published On - 11:56 am, Sat, 20 November 21

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ