AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೋರ್​ನಲ್ಲಿ ರೈಲಿನಲ್ಲಿ ಟ್ರಾಲಿ ಬ್ಯಾಗ್​ಗಳನ್ನು ಕದ್ದ ದಂಪತಿಯ ಬಂಧನ

ಮಧ್ಯಪ್ರದೇಶದ ಇಂದೋರ್‌ನಲ್ಲಿ ರೈಲುಗಳಲ್ಲಿ ಟ್ರಾಲಿ ಬ್ಯಾಗ್‌ಗಳನ್ನು ಕದ್ದ ದಂಪತಿಯನ್ನು ಬಂಧಿಸಿದ್ದಾರೆ. ಅಹಲ್ಯಾನಗರಿ ಎಕ್ಸ್‌ಪ್ರೆಸ್ ರೈಲಿನಲ್ಲಿ ದಂಪತಿ ಸಹಾಯದಿಂದ ಟ್ರಾಲಿ ಬ್ಯಾಗ್‌ಗಳನ್ನು ಕದ್ದ ಘಟನೆ ನಡೆದಿದೆ. ಒಂದು ಬ್ಯಾಗ್​ನಲ್ಲಿ ಲಕ್ಷಗಟ್ಟಲೆ ಮೌಲ್ಯದ ಲಿವರ್ ಟೆಸ್ಟಿಂಗ್ ಮಷಿನ್ ಇರುವುದು ಕೂಡ ಬಯಲಾಗಿದೆ.

ಇಂದೋರ್​ನಲ್ಲಿ ರೈಲಿನಲ್ಲಿ ಟ್ರಾಲಿ ಬ್ಯಾಗ್​ಗಳನ್ನು ಕದ್ದ ದಂಪತಿಯ ಬಂಧನ
ರೈಲು
Follow us
ನಯನಾ ರಾಜೀವ್
|

Updated on: Aug 15, 2023 | 2:24 PM

ಮಧ್ಯಪ್ರದೇಶದ ಇಂದೋರ್‌ನಲ್ಲಿ ರೈಲುಗಳಲ್ಲಿ ಟ್ರಾಲಿ ಬ್ಯಾಗ್‌ಗಳನ್ನು ಕದ್ದ ದಂಪತಿಯನ್ನು ಬಂಧಿಸಿದ್ದಾರೆ. ಅಹಲ್ಯಾನಗರಿ ಎಕ್ಸ್‌ಪ್ರೆಸ್ ರೈಲಿನಲ್ಲಿ ದಂಪತಿ ಸಹಾಯದಿಂದ ಟ್ರಾಲಿ ಬ್ಯಾಗ್‌ಗಳನ್ನು ಕದ್ದ ಘಟನೆ ನಡೆದಿದೆ. ಒಂದು ಬ್ಯಾಗ್​ನಲ್ಲಿ ಲಕ್ಷಗಟ್ಟಲೆ ಮೌಲ್ಯದ ಲಿವರ್ ಟೆಸ್ಟಿಂಗ್ ಮಷಿನ್ ಇರುವುದು ಕೂಡ ಬಯಲಾಗಿದೆ.

ಈ ಹಿನ್ನೆಲೆಯಲ್ಲಿ ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ನಂತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಹಿಳೆಯೊಬ್ಬರು ಟ್ರಾಲಿ ಬ್ಯಾಗ್ ಅನ್ನು ತನ್ನ ಸಹಚರರೊಂದಿಗೆ ಸ್ಕೂಟರ್‌ನಲ್ಲಿ ಸಾಗಿಸುತ್ತಿರುವುದು ಕಂಡುಬಂದಿದೆ.

ನಂತರ ಪೊಲೀಸರು ಆರೋಪಿ ಪೂಜಾ ವರ್ಮಾ ಮತ್ತು ಆಕೆಯ ಪತಿ ರಾಜ್‌ಕುಮಾರ್ ಯಾದವ್ ಅವರನ್ನು ಬಂಧಿಸಿದರು. ಇದಲ್ಲದೆ, ಇಬ್ಬರೂ ತಮ್ಮ ಅಪರಾಧವನ್ನು ಒಪ್ಪಿಕೊಂಡರು.

ಮತ್ತಷ್ಟು ಓದಿ: ಆಟೋದಿಂದ ಶಿಕ್ಷಕಿಯನ್ನು ಹೊರದಬ್ಬಿ ಐಫೋನ್ ಕದ್ದು ಪರಾರಿಯಾದ ದುಷ್ಕರ್ಮಿಗಳು

ಅವರ ವಶದಿಂದ ಯಕೃತ್ತು ಪರೀಕ್ಷಿಸುವ ಯಂತ್ರ, ಕದ್ದ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಆರ್‌ಪಿ ಪೊಲೀಸರು ಅವರ ಇತರ ಇಬ್ಬರು ಸಹಚರರನ್ನು ಸಕ್ರಿಯವಾಗಿ ಹುಡುಕುತ್ತಿದ್ದಾರೆ. ರೈಲ್ವೆ ಅಧಿಕಾರಿಯೊಬ್ಬರು ಮಾತನಾಡಿ, ದಂಪತಿ ಈ ಕೆಲಸ ಮಾಡಿರುವುದು ಇದೇ ಮೊದಲಲ್ಲ, ನಾಲ್ಕು ಬಾರಿ ಟ್ರಾಲಿಗಳನ್ನು ಕದ್ದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’