AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ನ್ಯುಮೋನಿಯಾಗೆ ಚಿಕಿತ್ಸೆ ಎಂದು ನವಜಾತ ಶಿಶುವಿಗೆ ಬಿಸಿ ಕಬ್ಬಿಣದ ರಾಡ್​ನಿಂದ 40 ಕಡೆ ಬರೆ ಹಾಕಿದ ಪಾಪಿಗಳು

ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ಒಂದೂವರೆ ತಿಂಗಳು ಗಂಡು ಮಗು ನ್ಯುಮೋನಿಯಾದಿಂದ ಬಳಲುತ್ತಿತ್ತು. ಆಗ  ವ್ಯಕ್ತಿಯೊಬ್ಬರು  ಮಗುವಿಗೆ ಬಿಸಿ ಕಬ್ಬಿಣದ ರಾಡ್​ನಿಂದ 40 ಕಡೆ ಬರೆ ಹಾಕಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಗುವಿನ ಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಗೆ ಸಾಗಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶ: ನ್ಯುಮೋನಿಯಾಗೆ ಚಿಕಿತ್ಸೆ ಎಂದು ನವಜಾತ ಶಿಶುವಿಗೆ ಬಿಸಿ ಕಬ್ಬಿಣದ ರಾಡ್​ನಿಂದ 40 ಕಡೆ ಬರೆ ಹಾಕಿದ ಪಾಪಿಗಳು
ಮಗುImage Credit source: Alamy
ನಯನಾ ರಾಜೀವ್
|

Updated on: Nov 22, 2023 | 8:20 AM

Share

ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ಒಂದೂವರೆ ತಿಂಗಳು ಗಂಡು ಮಗು ನ್ಯುಮೋನಿಯಾದಿಂದ ಬಳಲುತ್ತಿತ್ತು. ಆಗ  ವ್ಯಕ್ತಿಯೊಬ್ಬರು  ಮಗುವಿಗೆ ಬಿಸಿ ಕಬ್ಬಿಣದ ರಾಡ್​ನಿಂದ 40 ಕಡೆ ಬರೆ ಹಾಕಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಗುವಿನ ಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಗೆ ಸಾಗಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ವೈದ್ಯರ ಪ್ರಕಾರ, ಮಗುವಿನ ಕುತ್ತಿಗೆ, ಹೊಟ್ಟೆ ಮತ್ತು ದೇಹದ ಇತರ ಭಾಗಗಳಲ್ಲಿ 40 ಕ್ಕೂ ಹೆಚ್ಚು ಗಾಯದ ಗುರುತುಗಳು ಕಂಡುಬಂದಿವೆ. ಗಮನಾರ್ಹವಾಗಿ, ಹಳ್ಳಿಗಳಲ್ಲಿ ಸಾಂಪ್ರದಾಯಿಕ ಜನ್ಮ ಪರಿಚಾರಕರಾಗಿ ಕೆಲಸ ಮಾಡುವ ಮಹಿಳೆಯರನ್ನು ಡಾಯಿ ಎಂದು ಕರೆಯಲಾಗುತ್ತದೆ.

ಈ ಕುರಿತು ಡಾಯಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಗುವಿನ ತಂದೆ ಬೂಟಿ ಬಾಯಿ ಬೈಗಾ ಮಗುವಿನ ತಾಯಿ ಬೆಟ್ಲವಾಟಿ ಬೈಗಾ ಮತ್ತು ಅಜ್ಜ ರಜನಿ ಬೈಗಾ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಆರೋಗ್ಯ ಸರಿಪಡಿಸುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದ ತಾಂತ್ರಿಕ, ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ

ಮಗುವಿನ ಕುಟುಂಬ, ಹಾರ್ಡಿ ಗ್ರಾಮದ ನಿವಾಸಿಗಳು, ನವೆಂಬರ್ 4 ರಂದು ನ್ಯುಮೋನಿಯಾ ಚಿಕಿತ್ಸೆಗಾಗಿ ಡಾಯಿ ಬಳಿ ಹೋಗಿದ್ದಾಗ ಮಗುವಿಗೆ 40 ಬಾರಿ ಬರೆ ಎಳೆಯಲಾಗಿದೆ ಎಂದು ಆರೋಪಿಸಿದ್ದಾರೆ. ಮಗುವಿನ ಸ್ಥಿತಿ ಹದಗೆಟ್ಟಾಗ, ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗಾಗಿ ಶಿಫಾರಸು ಮಾಡಲಾಗಿದೆ ಎಂದು ಅವರು ಹೇಳಿದರು.

ಈ ಕುರಿತು ತನಿಖೆ ನಡೆಸಲು ಆರೋಗ್ಯಾಧಿಕಾರಿಗಳ ತಂಡವನ್ನು ರಚಿಸಲಾಗಿದೆ ಎಂದರು. ಮಗುವಿನ ಸ್ಥಿತಿಯ ಕುರಿತು ಮಾತನಾಡಿದ ಪಾಂಡೆ, ಆಸ್ಪತ್ರೆಯ ಚಿಕಿತ್ಸೆ ನಂತರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್