AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಬಡತನದ ಮೇಲೆ ಹಣದುಬ್ಬರ ಅತ್ಯಲ್ಪ ಪರಿಣಾಮ ಬೀರುತ್ತದೆ -ಸಚಿವೆ ನಿರ್ಮಲಾ ಸೀತಾರಾಮನ್

ಇತ್ತೀಚಿನ UNDP ವರದಿಯ ಪ್ರಕಾರ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿನ ಜನ ಜೀವನ ವೆಚ್ಚದ ಬಿಕ್ಕಟ್ಟು ಭಾರತದಲ್ಲಿನ ಬಡವರ ಮೇಲೆ ಕಡಿಮೆ ಪರಿಣಾಮ ಬೀರುತ್ತದೆ. ಇದು ಬಡ ಕುಟುಂಬಗಳಿಗೆ ಬೆಲೆಯನ್ನು ನಿಭಾಯಿಸಲು ಸಹಾಯ ಮಾಡುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ರು.

ಭಾರತದಲ್ಲಿ ಬಡತನದ ಮೇಲೆ ಹಣದುಬ್ಬರ ಅತ್ಯಲ್ಪ ಪರಿಣಾಮ ಬೀರುತ್ತದೆ -ಸಚಿವೆ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 12, 2022 | 10:52 PM

Share

ಉಚಿತ ಪಡಿತರ, ನೇರ ನಗದು ವರ್ಗಾವಣೆ ಉತ್ತಮವಾಗಿ ಕೆಲಸ ಮಾಡಿದೆ. ಹಣದುಬ್ಬರದ ಪರಿಣಾಮವು ಭಾರತದ ಬಡವರ ಮೇಲೆ ಅತ್ಯಂತ ಕಡಿಮೆ ಪರಿಣಾಮ ಬೀರುತ್ತದೆ ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ ಯುಎನ್‌ಡಿಪಿ (UNDP) ವರದಿ ಹೇಳಿದೆ ಎಂದು ಮಂಗಳವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ತಿಳಿಸಿದರು. ಹಾಗೂ ಇದೇ ವೇಳೆ ಅವರು ಉಚಿತ ಪಡಿತರ ಮತ್ತು ನೇರ ನಗದು ವರ್ಗಾವಣೆ ಸೇರಿದಂತೆ ಮೋದಿ ಸರ್ಕಾರದ ಉತ್ತಮ ಕಾರ್ಯಕ್ರಮಗಳು ಇದಕ್ಕೆ ಕಾರಣವಾಗಿವೆ ಎಂದರು.

ಇತ್ತೀಚಿನ UNDP ವರದಿಯ ಪ್ರಕಾರ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿನ ಜನ ಜೀವನ ವೆಚ್ಚದ ಬಿಕ್ಕಟ್ಟು ಭಾರತದಲ್ಲಿನ ಬಡವರ ಮೇಲೆ ಕಡಿಮೆ ಪರಿಣಾಮ ಬೀರುತ್ತದೆ. ಇದು ಬಡ ಕುಟುಂಬಗಳಿಗೆ ಬೆಲೆಯನ್ನು ನಿಭಾಯಿಸಲು ಸಹಾಯ ಮಾಡುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ರು.

ಈ ವರದಿಯು ತಿಳಿಸುವಂತೆ ದಿನಕ್ಕೆ $1.9 ಭಾರತದಲ್ಲಿ ಹಣದುಬ್ಬರವು ಯಾರನ್ನೂ ಕಡಿಮೆ ಬಡತನ ರೇಖೆಗಿಂತ ಕೆಳಕ್ಕೆ ತಳ್ಳುವುದಿಲ್ಲ ಎಂದು ತೋರಿಸುತ್ತದೆ, ಆದರೆ ಜನಸಂಖ್ಯೆಯ 0.02% ಮತ್ತು 0.04% ಜನರು ಕ್ರಮವಾಗಿ $3.3/ದಿನ ಮತ್ತು $5.5/ದಿನದ ಬಡತನದ ರೇಖೆಗಿಂತ ಕೆಳಗೆ ಹೋಗುತ್ತಾರೆ ಎಂದು ಅವರು ಹೇಳಿದ್ರು.

ಆಹಾರ ಮತ್ತು ಇಂಧನ ಹಣದುಬ್ಬರವು ಜಾಗತಿಕವಾಗಿ 71 ಮಿಲಿಯನ್ ಜನರನ್ನು ಬಡತನಕ್ಕೆ ತಳ್ಳಬಹುದು ಎಂದು ವರದಿ ಹೇಳಿದೆ. ಹಾಗೂ “ಉದ್ದೇಶಿತ ಮತ್ತು ಸಮಯಕ್ಕೆ ಸೀಮಿತವಾದ ನಗದು ವರ್ಗಾವಣೆಯು ಪರಿಣಾಮಗಳನ್ನು ಪರಿಹರಿಸಲು ಅತ್ಯಂತ ಪರಿಣಾಮಕಾರಿಯಾದ ಸಾಧನವಾಗಿದೆ.

ಮಹಾಮಾರಿ ಕೊರೊನಾದ ಆರಂಭದಿಂದಲೂ, ಮೋದಿ ಸರ್ಕಾರವು PMGKAY ಮತ್ತು PMGKY ಯೋಜನೆ ಮೂಲಕ ಕೆಳ ವರ್ಗದವರಿಗೆ ಆಹಾರ ವದಿಗಿಸಿದೆ. ಈ ಯೋಜನೆಗಳ ಫಲಿತಾಂಶ ಈ ತಂತ್ರದ ಪರಿಣಾಮಕಾರಿತ್ವವನ್ನು ಎತ್ತಿ ತೋರಿಸುತ್ತವೆ ಎಂದು ಹೇಳಿದರು.

Published On - 10:52 pm, Tue, 12 July 22

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ