AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡುತ್ತಿದ್ದಾಗ ವಿಷಾನಿಲ ಸೇವನೆ; ತಮಿಳುನಾಡಿನಲ್ಲಿ ಮೂವರು ಸಾವು

ತಮಿಳುನಾಡಿನಲ್ಲಿ ಸೆಪ್ಟಿಕ್  ಟ್ಯಾಂಕ್  ಸ್ವಚ್ಛ ಮಾಡುತ್ತಿದ್ದಾಗ ವಿಷ ಅನಿಲ ಸೇವಿಸಿ ಮೂವರು ಸಾವು

Breaking News ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡುತ್ತಿದ್ದಾಗ ವಿಷಾನಿಲ ಸೇವನೆ; ತಮಿಳುನಾಡಿನಲ್ಲಿ ಮೂವರು ಸಾವು
ಪ್ರಾತಿನಿಧಿಕ ಚಿತ್ರImage Credit source: Sharada Prasad/indiawaterportal
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 21, 2022 | 5:28 PM

Share

ಚೆನ್ನೈ: ತಮಿಳುನಾಡಿನಲ್ಲಿ (Tamil Nadu) ಸೆಪ್ಟಿಕ್ ಟ್ಯಾಂಕ್ (Septic Tank)  ಸ್ವಚ್ಛ ಮಾಡುತ್ತಿದ್ದಾಗ ವಿಷ ಅನಿಲ ಸೇವಿಸಿ  ಮೂವರು ಸಾವಿಗೀಡಾಗಿದ್ದಾರೆ ಎಂದು  ಎನ್​​ಡಿಟಿವಿ ವರದಿ ಮಾಡಿದೆ.  ಚೆನ್ನೈನಿಂದ 47 ಕಿಮೀ ದೂರದಲ್ಲಿರುವ ಶ್ರೀಪೆರಂಬದೂರ್ ಪ್ರದೇಶದ ರೆಸಾರ್ಟ್‌ನಲ್ಲಿ ಈ ಘಟನೆ ನಡೆದಿದೆ. ಸರಿಯಾದ ಕೈಗವಸು ಮತ್ತು ರಕ್ಷಣಾತ್ಮಕ ಬಟ್ಟೆಗಳಿಲ್ಲದೆ ಕಾರ್ಮಿಕರು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಅಸುರಕ್ಷಿತ ಅಭ್ಯಾಸದಿಂದ ಈ ಹಿಂದೆ ನೂರಾರು ಜನರು ಸಾವನ್ನಪ್ಪಿದ್ದಾರೆ.  ಈ ಘಟನೆ ವರದಿಯಾಗುವುದಕ್ಕಿಂತ ಮುನ್ನ , ಪುಣೆಯ ವಾಘೋಲಿಯಲ್ಲಿರುವ ಹೌಸಿಂಗ್ ಸೊಸೈಟಿಯಲ್ಲಿ ಡ್ರೈನೇಜ್ ಚೇಂಬರ್ ಅನ್ನು ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲವನ್ನು ಉಸಿರಾಡಿದ ಮೂವರು  ಕಾರ್ಮಿಕರು ಸಾವಿಗೀಡಾದ ಘಟನೆ ನಡೆದಿದೆ.

ವಾಘೋಲಿಯಲ್ಲಿ ಬೆಳಿಗ್ಗೆ 6.00 ಗಂಟೆಗೆ ಕಾರ್ಮಿಕರು ಸೆಪ್ಟಿಕ್ ಚೇಂಬರ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೆಳಗ್ಗೆ 7 ಗಂಟೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ. ಮೃತರನ್ನು ಬುಲ್ಧಾನದ ನಿತಿನ್ ಪ್ರಭಾಕರ್ ಗೊಂಡ್ (45) ಮತ್ತು ಉತ್ತರ ಪ್ರದೇಶದ ಸತೀಶ್‌ಕುಮಾರ್ ಚೌಧರಿ (35) ಎಂದು ಗುರುತಿಸಲಾಗಿದೆ.

Published On - 4:09 pm, Fri, 21 October 22

Follow Us
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ