AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡುತ್ತಿದ್ದಾಗ ವಿಷಾನಿಲ ಸೇವನೆ; ತಮಿಳುನಾಡಿನಲ್ಲಿ ಮೂವರು ಸಾವು

ತಮಿಳುನಾಡಿನಲ್ಲಿ ಸೆಪ್ಟಿಕ್  ಟ್ಯಾಂಕ್  ಸ್ವಚ್ಛ ಮಾಡುತ್ತಿದ್ದಾಗ ವಿಷ ಅನಿಲ ಸೇವಿಸಿ ಮೂವರು ಸಾವು

Breaking News ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡುತ್ತಿದ್ದಾಗ ವಿಷಾನಿಲ ಸೇವನೆ; ತಮಿಳುನಾಡಿನಲ್ಲಿ ಮೂವರು ಸಾವು
ಪ್ರಾತಿನಿಧಿಕ ಚಿತ್ರImage Credit source: Sharada Prasad/indiawaterportal
TV9 Web
| Edited By: |

Updated on:Oct 21, 2022 | 5:28 PM

Share

ಚೆನ್ನೈ: ತಮಿಳುನಾಡಿನಲ್ಲಿ (Tamil Nadu) ಸೆಪ್ಟಿಕ್ ಟ್ಯಾಂಕ್ (Septic Tank)  ಸ್ವಚ್ಛ ಮಾಡುತ್ತಿದ್ದಾಗ ವಿಷ ಅನಿಲ ಸೇವಿಸಿ  ಮೂವರು ಸಾವಿಗೀಡಾಗಿದ್ದಾರೆ ಎಂದು  ಎನ್​​ಡಿಟಿವಿ ವರದಿ ಮಾಡಿದೆ.  ಚೆನ್ನೈನಿಂದ 47 ಕಿಮೀ ದೂರದಲ್ಲಿರುವ ಶ್ರೀಪೆರಂಬದೂರ್ ಪ್ರದೇಶದ ರೆಸಾರ್ಟ್‌ನಲ್ಲಿ ಈ ಘಟನೆ ನಡೆದಿದೆ. ಸರಿಯಾದ ಕೈಗವಸು ಮತ್ತು ರಕ್ಷಣಾತ್ಮಕ ಬಟ್ಟೆಗಳಿಲ್ಲದೆ ಕಾರ್ಮಿಕರು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಅಸುರಕ್ಷಿತ ಅಭ್ಯಾಸದಿಂದ ಈ ಹಿಂದೆ ನೂರಾರು ಜನರು ಸಾವನ್ನಪ್ಪಿದ್ದಾರೆ.  ಈ ಘಟನೆ ವರದಿಯಾಗುವುದಕ್ಕಿಂತ ಮುನ್ನ , ಪುಣೆಯ ವಾಘೋಲಿಯಲ್ಲಿರುವ ಹೌಸಿಂಗ್ ಸೊಸೈಟಿಯಲ್ಲಿ ಡ್ರೈನೇಜ್ ಚೇಂಬರ್ ಅನ್ನು ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲವನ್ನು ಉಸಿರಾಡಿದ ಮೂವರು  ಕಾರ್ಮಿಕರು ಸಾವಿಗೀಡಾದ ಘಟನೆ ನಡೆದಿದೆ.

ವಾಘೋಲಿಯಲ್ಲಿ ಬೆಳಿಗ್ಗೆ 6.00 ಗಂಟೆಗೆ ಕಾರ್ಮಿಕರು ಸೆಪ್ಟಿಕ್ ಚೇಂಬರ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೆಳಗ್ಗೆ 7 ಗಂಟೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ. ಮೃತರನ್ನು ಬುಲ್ಧಾನದ ನಿತಿನ್ ಪ್ರಭಾಕರ್ ಗೊಂಡ್ (45) ಮತ್ತು ಉತ್ತರ ಪ್ರದೇಶದ ಸತೀಶ್‌ಕುಮಾರ್ ಚೌಧರಿ (35) ಎಂದು ಗುರುತಿಸಲಾಗಿದೆ.

Published On - 4:09 pm, Fri, 21 October 22

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು