Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡುತ್ತಿದ್ದಾಗ ವಿಷಾನಿಲ ಸೇವನೆ; ತಮಿಳುನಾಡಿನಲ್ಲಿ ಮೂವರು ಸಾವು

ತಮಿಳುನಾಡಿನಲ್ಲಿ ಸೆಪ್ಟಿಕ್  ಟ್ಯಾಂಕ್  ಸ್ವಚ್ಛ ಮಾಡುತ್ತಿದ್ದಾಗ ವಿಷ ಅನಿಲ ಸೇವಿಸಿ ಮೂವರು ಸಾವು

Breaking News ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡುತ್ತಿದ್ದಾಗ ವಿಷಾನಿಲ ಸೇವನೆ; ತಮಿಳುನಾಡಿನಲ್ಲಿ ಮೂವರು ಸಾವು
ಪ್ರಾತಿನಿಧಿಕ ಚಿತ್ರImage Credit source: Sharada Prasad/indiawaterportal
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 21, 2022 | 5:28 PM

ಚೆನ್ನೈ: ತಮಿಳುನಾಡಿನಲ್ಲಿ (Tamil Nadu) ಸೆಪ್ಟಿಕ್ ಟ್ಯಾಂಕ್ (Septic Tank)  ಸ್ವಚ್ಛ ಮಾಡುತ್ತಿದ್ದಾಗ ವಿಷ ಅನಿಲ ಸೇವಿಸಿ  ಮೂವರು ಸಾವಿಗೀಡಾಗಿದ್ದಾರೆ ಎಂದು  ಎನ್​​ಡಿಟಿವಿ ವರದಿ ಮಾಡಿದೆ.  ಚೆನ್ನೈನಿಂದ 47 ಕಿಮೀ ದೂರದಲ್ಲಿರುವ ಶ್ರೀಪೆರಂಬದೂರ್ ಪ್ರದೇಶದ ರೆಸಾರ್ಟ್‌ನಲ್ಲಿ ಈ ಘಟನೆ ನಡೆದಿದೆ. ಸರಿಯಾದ ಕೈಗವಸು ಮತ್ತು ರಕ್ಷಣಾತ್ಮಕ ಬಟ್ಟೆಗಳಿಲ್ಲದೆ ಕಾರ್ಮಿಕರು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಅಸುರಕ್ಷಿತ ಅಭ್ಯಾಸದಿಂದ ಈ ಹಿಂದೆ ನೂರಾರು ಜನರು ಸಾವನ್ನಪ್ಪಿದ್ದಾರೆ.  ಈ ಘಟನೆ ವರದಿಯಾಗುವುದಕ್ಕಿಂತ ಮುನ್ನ , ಪುಣೆಯ ವಾಘೋಲಿಯಲ್ಲಿರುವ ಹೌಸಿಂಗ್ ಸೊಸೈಟಿಯಲ್ಲಿ ಡ್ರೈನೇಜ್ ಚೇಂಬರ್ ಅನ್ನು ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲವನ್ನು ಉಸಿರಾಡಿದ ಮೂವರು  ಕಾರ್ಮಿಕರು ಸಾವಿಗೀಡಾದ ಘಟನೆ ನಡೆದಿದೆ.

ವಾಘೋಲಿಯಲ್ಲಿ ಬೆಳಿಗ್ಗೆ 6.00 ಗಂಟೆಗೆ ಕಾರ್ಮಿಕರು ಸೆಪ್ಟಿಕ್ ಚೇಂಬರ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೆಳಗ್ಗೆ 7 ಗಂಟೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ. ಮೃತರನ್ನು ಬುಲ್ಧಾನದ ನಿತಿನ್ ಪ್ರಭಾಕರ್ ಗೊಂಡ್ (45) ಮತ್ತು ಉತ್ತರ ಪ್ರದೇಶದ ಸತೀಶ್‌ಕುಮಾರ್ ಚೌಧರಿ (35) ಎಂದು ಗುರುತಿಸಲಾಗಿದೆ.

Published On - 4:09 pm, Fri, 21 October 22

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ