AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡುತ್ತಿದ್ದಾಗ ವಿಷಾನಿಲ ಸೇವನೆ; ತಮಿಳುನಾಡಿನಲ್ಲಿ ಮೂವರು ಸಾವು

ತಮಿಳುನಾಡಿನಲ್ಲಿ ಸೆಪ್ಟಿಕ್  ಟ್ಯಾಂಕ್  ಸ್ವಚ್ಛ ಮಾಡುತ್ತಿದ್ದಾಗ ವಿಷ ಅನಿಲ ಸೇವಿಸಿ ಮೂವರು ಸಾವು

Breaking News ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡುತ್ತಿದ್ದಾಗ ವಿಷಾನಿಲ ಸೇವನೆ; ತಮಿಳುನಾಡಿನಲ್ಲಿ ಮೂವರು ಸಾವು
ಪ್ರಾತಿನಿಧಿಕ ಚಿತ್ರImage Credit source: Sharada Prasad/indiawaterportal
TV9 Web
| Edited By: |

Updated on:Oct 21, 2022 | 5:28 PM

Share

ಚೆನ್ನೈ: ತಮಿಳುನಾಡಿನಲ್ಲಿ (Tamil Nadu) ಸೆಪ್ಟಿಕ್ ಟ್ಯಾಂಕ್ (Septic Tank)  ಸ್ವಚ್ಛ ಮಾಡುತ್ತಿದ್ದಾಗ ವಿಷ ಅನಿಲ ಸೇವಿಸಿ  ಮೂವರು ಸಾವಿಗೀಡಾಗಿದ್ದಾರೆ ಎಂದು  ಎನ್​​ಡಿಟಿವಿ ವರದಿ ಮಾಡಿದೆ.  ಚೆನ್ನೈನಿಂದ 47 ಕಿಮೀ ದೂರದಲ್ಲಿರುವ ಶ್ರೀಪೆರಂಬದೂರ್ ಪ್ರದೇಶದ ರೆಸಾರ್ಟ್‌ನಲ್ಲಿ ಈ ಘಟನೆ ನಡೆದಿದೆ. ಸರಿಯಾದ ಕೈಗವಸು ಮತ್ತು ರಕ್ಷಣಾತ್ಮಕ ಬಟ್ಟೆಗಳಿಲ್ಲದೆ ಕಾರ್ಮಿಕರು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಅಸುರಕ್ಷಿತ ಅಭ್ಯಾಸದಿಂದ ಈ ಹಿಂದೆ ನೂರಾರು ಜನರು ಸಾವನ್ನಪ್ಪಿದ್ದಾರೆ.  ಈ ಘಟನೆ ವರದಿಯಾಗುವುದಕ್ಕಿಂತ ಮುನ್ನ , ಪುಣೆಯ ವಾಘೋಲಿಯಲ್ಲಿರುವ ಹೌಸಿಂಗ್ ಸೊಸೈಟಿಯಲ್ಲಿ ಡ್ರೈನೇಜ್ ಚೇಂಬರ್ ಅನ್ನು ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲವನ್ನು ಉಸಿರಾಡಿದ ಮೂವರು  ಕಾರ್ಮಿಕರು ಸಾವಿಗೀಡಾದ ಘಟನೆ ನಡೆದಿದೆ.

ವಾಘೋಲಿಯಲ್ಲಿ ಬೆಳಿಗ್ಗೆ 6.00 ಗಂಟೆಗೆ ಕಾರ್ಮಿಕರು ಸೆಪ್ಟಿಕ್ ಚೇಂಬರ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೆಳಗ್ಗೆ 7 ಗಂಟೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ. ಮೃತರನ್ನು ಬುಲ್ಧಾನದ ನಿತಿನ್ ಪ್ರಭಾಕರ್ ಗೊಂಡ್ (45) ಮತ್ತು ಉತ್ತರ ಪ್ರದೇಶದ ಸತೀಶ್‌ಕುಮಾರ್ ಚೌಧರಿ (35) ಎಂದು ಗುರುತಿಸಲಾಗಿದೆ.

Published On - 4:09 pm, Fri, 21 October 22

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​