AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೌಕಾಸೇನೆ ಹಡುಗು ಕ್ವಾರಂಟೈನ್, 20ಕ್ಕೂ ಹೆಚ್ಚು ಯೋಧರಿಗೆ ಕೊರೊನಾ ಸೋಂಕು

ಮುಂಬೈ: ನೌಕಾಸೇನೆಯ ಯೋಧರಿಗೂ ಕೊರೊನಾ ಸೋಂಕು ತಗುಲಿದೆ ಎಂದು ಭಾರತೀಯ ನೌಕಾಸೇನೆ ಮೂಲಗಳು ಹೇಳಿವೆ. ಐಎನ್ ಎಸ್ ಆಂಗ್ರೈ ಹಡುಗು ಲಾಕ್ ಡೌನ್ ಆಗಿತ್ತು. ಐಎನ್ ಎಸ್ ಅಂಗ್ರೈ ಹಡಗಿನಲ್ಲಿ 21 ಜನಕ್ಕೆ ಪಾಸಿಟಿವ್ ಆಗಿದೆ. ಏಪ್ರಿಲ್ 7 ರಂದು ನೌಕೆಯ ಸೈಲರ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಎಲ್ಲರೂ ಹಡುಗಿನ ಒಂದೇ ಬ್ಲಾಕ್ ನಲ್ಲಿದ್ರು. ಸದ್ಯಕ್ಕೆ ಆ ಬ್ಲಾಕ್ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಸದ್ಯಕ್ಕೆ ಬೇರೆ ಯಾವುದೇ ಸಬ್ ಮರೈನ್ ಹಾಗೂ ಶಿಪ್ […]

ನೌಕಾಸೇನೆ ಹಡುಗು ಕ್ವಾರಂಟೈನ್, 20ಕ್ಕೂ ಹೆಚ್ಚು ಯೋಧರಿಗೆ ಕೊರೊನಾ ಸೋಂಕು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 18, 2020 | 11:10 AM

Share

ಮುಂಬೈ: ನೌಕಾಸೇನೆಯ ಯೋಧರಿಗೂ ಕೊರೊನಾ ಸೋಂಕು ತಗುಲಿದೆ ಎಂದು ಭಾರತೀಯ ನೌಕಾಸೇನೆ ಮೂಲಗಳು ಹೇಳಿವೆ.

ಐಎನ್ ಎಸ್ ಆಂಗ್ರೈ ಹಡುಗು ಲಾಕ್ ಡೌನ್ ಆಗಿತ್ತು. ಐಎನ್ ಎಸ್ ಅಂಗ್ರೈ ಹಡಗಿನಲ್ಲಿ 21 ಜನಕ್ಕೆ ಪಾಸಿಟಿವ್ ಆಗಿದೆ. ಏಪ್ರಿಲ್ 7 ರಂದು ನೌಕೆಯ ಸೈಲರ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಎಲ್ಲರೂ ಹಡುಗಿನ ಒಂದೇ ಬ್ಲಾಕ್ ನಲ್ಲಿದ್ರು. ಸದ್ಯಕ್ಕೆ ಆ ಬ್ಲಾಕ್ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಸದ್ಯಕ್ಕೆ ಬೇರೆ ಯಾವುದೇ ಸಬ್ ಮರೈನ್ ಹಾಗೂ ಶಿಪ್ ಗಳಲ್ಲಿ ಸೊಂಕು ಇಲ್ಲ ಎಂದು ನೌಕಾಸೇನೆ ಮೂಲಗಳು ಸ್ಪಷ್ಟಪಡಿಸಿವೆ.

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ