AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೌಕಾಸೇನೆ ಹಡುಗು ಕ್ವಾರಂಟೈನ್, 20ಕ್ಕೂ ಹೆಚ್ಚು ಯೋಧರಿಗೆ ಕೊರೊನಾ ಸೋಂಕು

ಮುಂಬೈ: ನೌಕಾಸೇನೆಯ ಯೋಧರಿಗೂ ಕೊರೊನಾ ಸೋಂಕು ತಗುಲಿದೆ ಎಂದು ಭಾರತೀಯ ನೌಕಾಸೇನೆ ಮೂಲಗಳು ಹೇಳಿವೆ. ಐಎನ್ ಎಸ್ ಆಂಗ್ರೈ ಹಡುಗು ಲಾಕ್ ಡೌನ್ ಆಗಿತ್ತು. ಐಎನ್ ಎಸ್ ಅಂಗ್ರೈ ಹಡಗಿನಲ್ಲಿ 21 ಜನಕ್ಕೆ ಪಾಸಿಟಿವ್ ಆಗಿದೆ. ಏಪ್ರಿಲ್ 7 ರಂದು ನೌಕೆಯ ಸೈಲರ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಎಲ್ಲರೂ ಹಡುಗಿನ ಒಂದೇ ಬ್ಲಾಕ್ ನಲ್ಲಿದ್ರು. ಸದ್ಯಕ್ಕೆ ಆ ಬ್ಲಾಕ್ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಸದ್ಯಕ್ಕೆ ಬೇರೆ ಯಾವುದೇ ಸಬ್ ಮರೈನ್ ಹಾಗೂ ಶಿಪ್ […]

ನೌಕಾಸೇನೆ ಹಡುಗು ಕ್ವಾರಂಟೈನ್, 20ಕ್ಕೂ ಹೆಚ್ಚು ಯೋಧರಿಗೆ ಕೊರೊನಾ ಸೋಂಕು
ಸಾಧು ಶ್ರೀನಾಥ್​
|

Updated on: Apr 18, 2020 | 11:10 AM

Share

ಮುಂಬೈ: ನೌಕಾಸೇನೆಯ ಯೋಧರಿಗೂ ಕೊರೊನಾ ಸೋಂಕು ತಗುಲಿದೆ ಎಂದು ಭಾರತೀಯ ನೌಕಾಸೇನೆ ಮೂಲಗಳು ಹೇಳಿವೆ.

ಐಎನ್ ಎಸ್ ಆಂಗ್ರೈ ಹಡುಗು ಲಾಕ್ ಡೌನ್ ಆಗಿತ್ತು. ಐಎನ್ ಎಸ್ ಅಂಗ್ರೈ ಹಡಗಿನಲ್ಲಿ 21 ಜನಕ್ಕೆ ಪಾಸಿಟಿವ್ ಆಗಿದೆ. ಏಪ್ರಿಲ್ 7 ರಂದು ನೌಕೆಯ ಸೈಲರ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಎಲ್ಲರೂ ಹಡುಗಿನ ಒಂದೇ ಬ್ಲಾಕ್ ನಲ್ಲಿದ್ರು. ಸದ್ಯಕ್ಕೆ ಆ ಬ್ಲಾಕ್ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಸದ್ಯಕ್ಕೆ ಬೇರೆ ಯಾವುದೇ ಸಬ್ ಮರೈನ್ ಹಾಗೂ ಶಿಪ್ ಗಳಲ್ಲಿ ಸೊಂಕು ಇಲ್ಲ ಎಂದು ನೌಕಾಸೇನೆ ಮೂಲಗಳು ಸ್ಪಷ್ಟಪಡಿಸಿವೆ.

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ