AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೌಕಾಸೇನೆ ಹಡುಗು ಕ್ವಾರಂಟೈನ್, 20ಕ್ಕೂ ಹೆಚ್ಚು ಯೋಧರಿಗೆ ಕೊರೊನಾ ಸೋಂಕು

ಮುಂಬೈ: ನೌಕಾಸೇನೆಯ ಯೋಧರಿಗೂ ಕೊರೊನಾ ಸೋಂಕು ತಗುಲಿದೆ ಎಂದು ಭಾರತೀಯ ನೌಕಾಸೇನೆ ಮೂಲಗಳು ಹೇಳಿವೆ. ಐಎನ್ ಎಸ್ ಆಂಗ್ರೈ ಹಡುಗು ಲಾಕ್ ಡೌನ್ ಆಗಿತ್ತು. ಐಎನ್ ಎಸ್ ಅಂಗ್ರೈ ಹಡಗಿನಲ್ಲಿ 21 ಜನಕ್ಕೆ ಪಾಸಿಟಿವ್ ಆಗಿದೆ. ಏಪ್ರಿಲ್ 7 ರಂದು ನೌಕೆಯ ಸೈಲರ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಎಲ್ಲರೂ ಹಡುಗಿನ ಒಂದೇ ಬ್ಲಾಕ್ ನಲ್ಲಿದ್ರು. ಸದ್ಯಕ್ಕೆ ಆ ಬ್ಲಾಕ್ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಸದ್ಯಕ್ಕೆ ಬೇರೆ ಯಾವುದೇ ಸಬ್ ಮರೈನ್ ಹಾಗೂ ಶಿಪ್ […]

ನೌಕಾಸೇನೆ ಹಡುಗು ಕ್ವಾರಂಟೈನ್, 20ಕ್ಕೂ ಹೆಚ್ಚು ಯೋಧರಿಗೆ ಕೊರೊನಾ ಸೋಂಕು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 18, 2020 | 11:10 AM

Share

ಮುಂಬೈ: ನೌಕಾಸೇನೆಯ ಯೋಧರಿಗೂ ಕೊರೊನಾ ಸೋಂಕು ತಗುಲಿದೆ ಎಂದು ಭಾರತೀಯ ನೌಕಾಸೇನೆ ಮೂಲಗಳು ಹೇಳಿವೆ.

ಐಎನ್ ಎಸ್ ಆಂಗ್ರೈ ಹಡುಗು ಲಾಕ್ ಡೌನ್ ಆಗಿತ್ತು. ಐಎನ್ ಎಸ್ ಅಂಗ್ರೈ ಹಡಗಿನಲ್ಲಿ 21 ಜನಕ್ಕೆ ಪಾಸಿಟಿವ್ ಆಗಿದೆ. ಏಪ್ರಿಲ್ 7 ರಂದು ನೌಕೆಯ ಸೈಲರ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಎಲ್ಲರೂ ಹಡುಗಿನ ಒಂದೇ ಬ್ಲಾಕ್ ನಲ್ಲಿದ್ರು. ಸದ್ಯಕ್ಕೆ ಆ ಬ್ಲಾಕ್ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಸದ್ಯಕ್ಕೆ ಬೇರೆ ಯಾವುದೇ ಸಬ್ ಮರೈನ್ ಹಾಗೂ ಶಿಪ್ ಗಳಲ್ಲಿ ಸೊಂಕು ಇಲ್ಲ ಎಂದು ನೌಕಾಸೇನೆ ಮೂಲಗಳು ಸ್ಪಷ್ಟಪಡಿಸಿವೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ