AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯ ವಕುಳಾಮಾತೆ ದೇಗುಲದಲ್ಲಿ ಎಂದೂ ಸಿಗದ ಚಾರಿತ್ರಿಕ ಶಾಸನ ಪತ್ತೆ

ತಿರುಪತಿ:  ಇಲ್ಲಿನ ಪೇರೂರು ವಕುಳಾಮಾತ ದೇವಾಲಯದಲ್ಲಿ ಪುರಾತನ ಕಾಲದ ಐತಿಹಾಸಿಕ ಶಾಸನ‌ ಪತ್ತೆಯಾಗಿದೆ. ಸಿಕ್ಕಿರೋ ಶಾಸನ ಸುಮಾರು 1101ನೇ ಇಸ್ವಿಯಷ್ಟು ಪುರಾತನವಾದದ್ದು ಎಂದು ಪುರಾತತ್ವ ಇಲಾಖೆ ಗುರುತಿಸಿದೆ. ವಿಷ್ಣು ಮೂರ್ತಿ ದೇವಾಲಯ, ದೇವಿಯ ದೇವಾಲಯ ಇಲ್ಲಿ ಇರೋದಾಗಿ ಈ ಶಾಸನದಲ್ಲಿ ಉಲ್ಲೇಖಿಸಲಾಗಿದೆಯಂತೆ. ಟಿಟಿಡಿಗೆ ಇಲ್ಲಿಯವರೆಗೆ ವಕುಳಾಮಾತ ದೇವಾಲಯಕ್ಕೆ ಸಂಬಂಧಿಸಿ ಎಂದೂ ಸಿಗದ ಚಾರಿತ್ರಿಕ ಆಧಾರ ಈ ಶಾಸನ ಎನ್ನಲಾಗುತ್ತಿದೆ. ಬಂಡಗಲ್ಲಿನ‌ ಮೇಲೆ ದೇವಾಲಯದ ಕೆಲ ಸಂಗತಿಗಳ ಬಗ್ಗೆ ಬರೆಯಲಾಗಿರೋ‌ ಶಾಸನ ಇದಾಗಿದ್ದು, ಶಾಸನದ ಬಗ್ಗೆ ಪುರಾತತ್ವ ಇಲಾಖೆ […]

ತಿರುಪತಿಯ ವಕುಳಾಮಾತೆ ದೇಗುಲದಲ್ಲಿ ಎಂದೂ ಸಿಗದ ಚಾರಿತ್ರಿಕ ಶಾಸನ ಪತ್ತೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 05, 2020 | 10:41 AM

Share

ತಿರುಪತಿ:  ಇಲ್ಲಿನ ಪೇರೂರು ವಕುಳಾಮಾತ ದೇವಾಲಯದಲ್ಲಿ ಪುರಾತನ ಕಾಲದ ಐತಿಹಾಸಿಕ ಶಾಸನ‌ ಪತ್ತೆಯಾಗಿದೆ. ಸಿಕ್ಕಿರೋ ಶಾಸನ ಸುಮಾರು 1101ನೇ ಇಸ್ವಿಯಷ್ಟು ಪುರಾತನವಾದದ್ದು ಎಂದು ಪುರಾತತ್ವ ಇಲಾಖೆ ಗುರುತಿಸಿದೆ.

ವಿಷ್ಣು ಮೂರ್ತಿ ದೇವಾಲಯ, ದೇವಿಯ ದೇವಾಲಯ ಇಲ್ಲಿ ಇರೋದಾಗಿ ಈ ಶಾಸನದಲ್ಲಿ ಉಲ್ಲೇಖಿಸಲಾಗಿದೆಯಂತೆ. ಟಿಟಿಡಿಗೆ ಇಲ್ಲಿಯವರೆಗೆ ವಕುಳಾಮಾತ ದೇವಾಲಯಕ್ಕೆ ಸಂಬಂಧಿಸಿ ಎಂದೂ ಸಿಗದ ಚಾರಿತ್ರಿಕ ಆಧಾರ ಈ ಶಾಸನ ಎನ್ನಲಾಗುತ್ತಿದೆ. ಬಂಡಗಲ್ಲಿನ‌ ಮೇಲೆ ದೇವಾಲಯದ ಕೆಲ ಸಂಗತಿಗಳ ಬಗ್ಗೆ ಬರೆಯಲಾಗಿರೋ‌ ಶಾಸನ ಇದಾಗಿದ್ದು, ಶಾಸನದ ಬಗ್ಗೆ ಪುರಾತತ್ವ ಇಲಾಖೆ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದೆ.

Published On - 10:40 am, Wed, 5 August 20

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’