AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯ ವಕುಳಾಮಾತೆ ದೇಗುಲದಲ್ಲಿ ಎಂದೂ ಸಿಗದ ಚಾರಿತ್ರಿಕ ಶಾಸನ ಪತ್ತೆ

ತಿರುಪತಿ:  ಇಲ್ಲಿನ ಪೇರೂರು ವಕುಳಾಮಾತ ದೇವಾಲಯದಲ್ಲಿ ಪುರಾತನ ಕಾಲದ ಐತಿಹಾಸಿಕ ಶಾಸನ‌ ಪತ್ತೆಯಾಗಿದೆ. ಸಿಕ್ಕಿರೋ ಶಾಸನ ಸುಮಾರು 1101ನೇ ಇಸ್ವಿಯಷ್ಟು ಪುರಾತನವಾದದ್ದು ಎಂದು ಪುರಾತತ್ವ ಇಲಾಖೆ ಗುರುತಿಸಿದೆ. ವಿಷ್ಣು ಮೂರ್ತಿ ದೇವಾಲಯ, ದೇವಿಯ ದೇವಾಲಯ ಇಲ್ಲಿ ಇರೋದಾಗಿ ಈ ಶಾಸನದಲ್ಲಿ ಉಲ್ಲೇಖಿಸಲಾಗಿದೆಯಂತೆ. ಟಿಟಿಡಿಗೆ ಇಲ್ಲಿಯವರೆಗೆ ವಕುಳಾಮಾತ ದೇವಾಲಯಕ್ಕೆ ಸಂಬಂಧಿಸಿ ಎಂದೂ ಸಿಗದ ಚಾರಿತ್ರಿಕ ಆಧಾರ ಈ ಶಾಸನ ಎನ್ನಲಾಗುತ್ತಿದೆ. ಬಂಡಗಲ್ಲಿನ‌ ಮೇಲೆ ದೇವಾಲಯದ ಕೆಲ ಸಂಗತಿಗಳ ಬಗ್ಗೆ ಬರೆಯಲಾಗಿರೋ‌ ಶಾಸನ ಇದಾಗಿದ್ದು, ಶಾಸನದ ಬಗ್ಗೆ ಪುರಾತತ್ವ ಇಲಾಖೆ […]

ತಿರುಪತಿಯ ವಕುಳಾಮಾತೆ ದೇಗುಲದಲ್ಲಿ ಎಂದೂ ಸಿಗದ ಚಾರಿತ್ರಿಕ ಶಾಸನ ಪತ್ತೆ
ಆಯೇಷಾ ಬಾನು
| Edited By: |

Updated on:Aug 05, 2020 | 10:41 AM

Share

ತಿರುಪತಿ:  ಇಲ್ಲಿನ ಪೇರೂರು ವಕುಳಾಮಾತ ದೇವಾಲಯದಲ್ಲಿ ಪುರಾತನ ಕಾಲದ ಐತಿಹಾಸಿಕ ಶಾಸನ‌ ಪತ್ತೆಯಾಗಿದೆ. ಸಿಕ್ಕಿರೋ ಶಾಸನ ಸುಮಾರು 1101ನೇ ಇಸ್ವಿಯಷ್ಟು ಪುರಾತನವಾದದ್ದು ಎಂದು ಪುರಾತತ್ವ ಇಲಾಖೆ ಗುರುತಿಸಿದೆ.

ವಿಷ್ಣು ಮೂರ್ತಿ ದೇವಾಲಯ, ದೇವಿಯ ದೇವಾಲಯ ಇಲ್ಲಿ ಇರೋದಾಗಿ ಈ ಶಾಸನದಲ್ಲಿ ಉಲ್ಲೇಖಿಸಲಾಗಿದೆಯಂತೆ. ಟಿಟಿಡಿಗೆ ಇಲ್ಲಿಯವರೆಗೆ ವಕುಳಾಮಾತ ದೇವಾಲಯಕ್ಕೆ ಸಂಬಂಧಿಸಿ ಎಂದೂ ಸಿಗದ ಚಾರಿತ್ರಿಕ ಆಧಾರ ಈ ಶಾಸನ ಎನ್ನಲಾಗುತ್ತಿದೆ. ಬಂಡಗಲ್ಲಿನ‌ ಮೇಲೆ ದೇವಾಲಯದ ಕೆಲ ಸಂಗತಿಗಳ ಬಗ್ಗೆ ಬರೆಯಲಾಗಿರೋ‌ ಶಾಸನ ಇದಾಗಿದ್ದು, ಶಾಸನದ ಬಗ್ಗೆ ಪುರಾತತ್ವ ಇಲಾಖೆ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದೆ.

Published On - 10:40 am, Wed, 5 August 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು