AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯ ವಕುಳಾಮಾತೆ ದೇಗುಲದಲ್ಲಿ ಎಂದೂ ಸಿಗದ ಚಾರಿತ್ರಿಕ ಶಾಸನ ಪತ್ತೆ

ತಿರುಪತಿ:  ಇಲ್ಲಿನ ಪೇರೂರು ವಕುಳಾಮಾತ ದೇವಾಲಯದಲ್ಲಿ ಪುರಾತನ ಕಾಲದ ಐತಿಹಾಸಿಕ ಶಾಸನ‌ ಪತ್ತೆಯಾಗಿದೆ. ಸಿಕ್ಕಿರೋ ಶಾಸನ ಸುಮಾರು 1101ನೇ ಇಸ್ವಿಯಷ್ಟು ಪುರಾತನವಾದದ್ದು ಎಂದು ಪುರಾತತ್ವ ಇಲಾಖೆ ಗುರುತಿಸಿದೆ. ವಿಷ್ಣು ಮೂರ್ತಿ ದೇವಾಲಯ, ದೇವಿಯ ದೇವಾಲಯ ಇಲ್ಲಿ ಇರೋದಾಗಿ ಈ ಶಾಸನದಲ್ಲಿ ಉಲ್ಲೇಖಿಸಲಾಗಿದೆಯಂತೆ. ಟಿಟಿಡಿಗೆ ಇಲ್ಲಿಯವರೆಗೆ ವಕುಳಾಮಾತ ದೇವಾಲಯಕ್ಕೆ ಸಂಬಂಧಿಸಿ ಎಂದೂ ಸಿಗದ ಚಾರಿತ್ರಿಕ ಆಧಾರ ಈ ಶಾಸನ ಎನ್ನಲಾಗುತ್ತಿದೆ. ಬಂಡಗಲ್ಲಿನ‌ ಮೇಲೆ ದೇವಾಲಯದ ಕೆಲ ಸಂಗತಿಗಳ ಬಗ್ಗೆ ಬರೆಯಲಾಗಿರೋ‌ ಶಾಸನ ಇದಾಗಿದ್ದು, ಶಾಸನದ ಬಗ್ಗೆ ಪುರಾತತ್ವ ಇಲಾಖೆ […]

ತಿರುಪತಿಯ ವಕುಳಾಮಾತೆ ದೇಗುಲದಲ್ಲಿ ಎಂದೂ ಸಿಗದ ಚಾರಿತ್ರಿಕ ಶಾಸನ ಪತ್ತೆ
ಆಯೇಷಾ ಬಾನು
| Edited By: |

Updated on:Aug 05, 2020 | 10:41 AM

Share

ತಿರುಪತಿ:  ಇಲ್ಲಿನ ಪೇರೂರು ವಕುಳಾಮಾತ ದೇವಾಲಯದಲ್ಲಿ ಪುರಾತನ ಕಾಲದ ಐತಿಹಾಸಿಕ ಶಾಸನ‌ ಪತ್ತೆಯಾಗಿದೆ. ಸಿಕ್ಕಿರೋ ಶಾಸನ ಸುಮಾರು 1101ನೇ ಇಸ್ವಿಯಷ್ಟು ಪುರಾತನವಾದದ್ದು ಎಂದು ಪುರಾತತ್ವ ಇಲಾಖೆ ಗುರುತಿಸಿದೆ.

ವಿಷ್ಣು ಮೂರ್ತಿ ದೇವಾಲಯ, ದೇವಿಯ ದೇವಾಲಯ ಇಲ್ಲಿ ಇರೋದಾಗಿ ಈ ಶಾಸನದಲ್ಲಿ ಉಲ್ಲೇಖಿಸಲಾಗಿದೆಯಂತೆ. ಟಿಟಿಡಿಗೆ ಇಲ್ಲಿಯವರೆಗೆ ವಕುಳಾಮಾತ ದೇವಾಲಯಕ್ಕೆ ಸಂಬಂಧಿಸಿ ಎಂದೂ ಸಿಗದ ಚಾರಿತ್ರಿಕ ಆಧಾರ ಈ ಶಾಸನ ಎನ್ನಲಾಗುತ್ತಿದೆ. ಬಂಡಗಲ್ಲಿನ‌ ಮೇಲೆ ದೇವಾಲಯದ ಕೆಲ ಸಂಗತಿಗಳ ಬಗ್ಗೆ ಬರೆಯಲಾಗಿರೋ‌ ಶಾಸನ ಇದಾಗಿದ್ದು, ಶಾಸನದ ಬಗ್ಗೆ ಪುರಾತತ್ವ ಇಲಾಖೆ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದೆ.

Published On - 10:40 am, Wed, 5 August 20

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌