AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯ ವಕುಳಾಮಾತೆ ದೇಗುಲದಲ್ಲಿ ಎಂದೂ ಸಿಗದ ಚಾರಿತ್ರಿಕ ಶಾಸನ ಪತ್ತೆ

ತಿರುಪತಿ:  ಇಲ್ಲಿನ ಪೇರೂರು ವಕುಳಾಮಾತ ದೇವಾಲಯದಲ್ಲಿ ಪುರಾತನ ಕಾಲದ ಐತಿಹಾಸಿಕ ಶಾಸನ‌ ಪತ್ತೆಯಾಗಿದೆ. ಸಿಕ್ಕಿರೋ ಶಾಸನ ಸುಮಾರು 1101ನೇ ಇಸ್ವಿಯಷ್ಟು ಪುರಾತನವಾದದ್ದು ಎಂದು ಪುರಾತತ್ವ ಇಲಾಖೆ ಗುರುತಿಸಿದೆ. ವಿಷ್ಣು ಮೂರ್ತಿ ದೇವಾಲಯ, ದೇವಿಯ ದೇವಾಲಯ ಇಲ್ಲಿ ಇರೋದಾಗಿ ಈ ಶಾಸನದಲ್ಲಿ ಉಲ್ಲೇಖಿಸಲಾಗಿದೆಯಂತೆ. ಟಿಟಿಡಿಗೆ ಇಲ್ಲಿಯವರೆಗೆ ವಕುಳಾಮಾತ ದೇವಾಲಯಕ್ಕೆ ಸಂಬಂಧಿಸಿ ಎಂದೂ ಸಿಗದ ಚಾರಿತ್ರಿಕ ಆಧಾರ ಈ ಶಾಸನ ಎನ್ನಲಾಗುತ್ತಿದೆ. ಬಂಡಗಲ್ಲಿನ‌ ಮೇಲೆ ದೇವಾಲಯದ ಕೆಲ ಸಂಗತಿಗಳ ಬಗ್ಗೆ ಬರೆಯಲಾಗಿರೋ‌ ಶಾಸನ ಇದಾಗಿದ್ದು, ಶಾಸನದ ಬಗ್ಗೆ ಪುರಾತತ್ವ ಇಲಾಖೆ […]

ತಿರುಪತಿಯ ವಕುಳಾಮಾತೆ ದೇಗುಲದಲ್ಲಿ ಎಂದೂ ಸಿಗದ ಚಾರಿತ್ರಿಕ ಶಾಸನ ಪತ್ತೆ
ಆಯೇಷಾ ಬಾನು
| Edited By: |

Updated on:Aug 05, 2020 | 10:41 AM

Share

ತಿರುಪತಿ:  ಇಲ್ಲಿನ ಪೇರೂರು ವಕುಳಾಮಾತ ದೇವಾಲಯದಲ್ಲಿ ಪುರಾತನ ಕಾಲದ ಐತಿಹಾಸಿಕ ಶಾಸನ‌ ಪತ್ತೆಯಾಗಿದೆ. ಸಿಕ್ಕಿರೋ ಶಾಸನ ಸುಮಾರು 1101ನೇ ಇಸ್ವಿಯಷ್ಟು ಪುರಾತನವಾದದ್ದು ಎಂದು ಪುರಾತತ್ವ ಇಲಾಖೆ ಗುರುತಿಸಿದೆ.

ವಿಷ್ಣು ಮೂರ್ತಿ ದೇವಾಲಯ, ದೇವಿಯ ದೇವಾಲಯ ಇಲ್ಲಿ ಇರೋದಾಗಿ ಈ ಶಾಸನದಲ್ಲಿ ಉಲ್ಲೇಖಿಸಲಾಗಿದೆಯಂತೆ. ಟಿಟಿಡಿಗೆ ಇಲ್ಲಿಯವರೆಗೆ ವಕುಳಾಮಾತ ದೇವಾಲಯಕ್ಕೆ ಸಂಬಂಧಿಸಿ ಎಂದೂ ಸಿಗದ ಚಾರಿತ್ರಿಕ ಆಧಾರ ಈ ಶಾಸನ ಎನ್ನಲಾಗುತ್ತಿದೆ. ಬಂಡಗಲ್ಲಿನ‌ ಮೇಲೆ ದೇವಾಲಯದ ಕೆಲ ಸಂಗತಿಗಳ ಬಗ್ಗೆ ಬರೆಯಲಾಗಿರೋ‌ ಶಾಸನ ಇದಾಗಿದ್ದು, ಶಾಸನದ ಬಗ್ಗೆ ಪುರಾತತ್ವ ಇಲಾಖೆ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದೆ.

Published On - 10:40 am, Wed, 5 August 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ