ತಿರುಪತಿಯ ವಕುಳಾಮಾತೆ ದೇಗುಲದಲ್ಲಿ ಎಂದೂ ಸಿಗದ ಚಾರಿತ್ರಿಕ ಶಾಸನ ಪತ್ತೆ

ತಿರುಪತಿ:  ಇಲ್ಲಿನ ಪೇರೂರು ವಕುಳಾಮಾತ ದೇವಾಲಯದಲ್ಲಿ ಪುರಾತನ ಕಾಲದ ಐತಿಹಾಸಿಕ ಶಾಸನ‌ ಪತ್ತೆಯಾಗಿದೆ. ಸಿಕ್ಕಿರೋ ಶಾಸನ ಸುಮಾರು 1101ನೇ ಇಸ್ವಿಯಷ್ಟು ಪುರಾತನವಾದದ್ದು ಎಂದು ಪುರಾತತ್ವ ಇಲಾಖೆ ಗುರುತಿಸಿದೆ. ವಿಷ್ಣು ಮೂರ್ತಿ ದೇವಾಲಯ, ದೇವಿಯ ದೇವಾಲಯ ಇಲ್ಲಿ ಇರೋದಾಗಿ ಈ ಶಾಸನದಲ್ಲಿ ಉಲ್ಲೇಖಿಸಲಾಗಿದೆಯಂತೆ. ಟಿಟಿಡಿಗೆ ಇಲ್ಲಿಯವರೆಗೆ ವಕುಳಾಮಾತ ದೇವಾಲಯಕ್ಕೆ ಸಂಬಂಧಿಸಿ ಎಂದೂ ಸಿಗದ ಚಾರಿತ್ರಿಕ ಆಧಾರ ಈ ಶಾಸನ ಎನ್ನಲಾಗುತ್ತಿದೆ. ಬಂಡಗಲ್ಲಿನ‌ ಮೇಲೆ ದೇವಾಲಯದ ಕೆಲ ಸಂಗತಿಗಳ ಬಗ್ಗೆ ಬರೆಯಲಾಗಿರೋ‌ ಶಾಸನ ಇದಾಗಿದ್ದು, ಶಾಸನದ ಬಗ್ಗೆ ಪುರಾತತ್ವ ಇಲಾಖೆ […]

ತಿರುಪತಿಯ ವಕುಳಾಮಾತೆ ದೇಗುಲದಲ್ಲಿ ಎಂದೂ ಸಿಗದ ಚಾರಿತ್ರಿಕ ಶಾಸನ ಪತ್ತೆ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Aug 05, 2020 | 10:41 AM

ತಿರುಪತಿ:  ಇಲ್ಲಿನ ಪೇರೂರು ವಕುಳಾಮಾತ ದೇವಾಲಯದಲ್ಲಿ ಪುರಾತನ ಕಾಲದ ಐತಿಹಾಸಿಕ ಶಾಸನ‌ ಪತ್ತೆಯಾಗಿದೆ. ಸಿಕ್ಕಿರೋ ಶಾಸನ ಸುಮಾರು 1101ನೇ ಇಸ್ವಿಯಷ್ಟು ಪುರಾತನವಾದದ್ದು ಎಂದು ಪುರಾತತ್ವ ಇಲಾಖೆ ಗುರುತಿಸಿದೆ.

ವಿಷ್ಣು ಮೂರ್ತಿ ದೇವಾಲಯ, ದೇವಿಯ ದೇವಾಲಯ ಇಲ್ಲಿ ಇರೋದಾಗಿ ಈ ಶಾಸನದಲ್ಲಿ ಉಲ್ಲೇಖಿಸಲಾಗಿದೆಯಂತೆ. ಟಿಟಿಡಿಗೆ ಇಲ್ಲಿಯವರೆಗೆ ವಕುಳಾಮಾತ ದೇವಾಲಯಕ್ಕೆ ಸಂಬಂಧಿಸಿ ಎಂದೂ ಸಿಗದ ಚಾರಿತ್ರಿಕ ಆಧಾರ ಈ ಶಾಸನ ಎನ್ನಲಾಗುತ್ತಿದೆ. ಬಂಡಗಲ್ಲಿನ‌ ಮೇಲೆ ದೇವಾಲಯದ ಕೆಲ ಸಂಗತಿಗಳ ಬಗ್ಗೆ ಬರೆಯಲಾಗಿರೋ‌ ಶಾಸನ ಇದಾಗಿದ್ದು, ಶಾಸನದ ಬಗ್ಗೆ ಪುರಾತತ್ವ ಇಲಾಖೆ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದೆ.

Published On - 10:40 am, Wed, 5 August 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us