AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಿನ್ನ’ದ ಬೇಟೆಗೆ ಪ್ರಧಾನಿ ಮೋದಿ ಮಾಸ್ಟರ್ ಪ್ಲ್ಯಾನ್.. ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು:ನಾಲ್ಕು ವರ್ಷಗಳ ಹಿಂದೆ ಇದ್ದಕ್ಕಿದ್ದಂತೆ ನೋಟ್​ಬ್ಯಾನ್ ಮಾಡಿ ಪ್ರಧಾನಿ ಮೋದಿ ಬ್ಲ್ಯಾಕ್ ಮನಿ ವಿರುದ್ಧ ಯುದ್ಧ ಸಾರಿದ್ದು ನಿಮ್ಗೆ ಗೊತ್ತೇ ಇದೆ. ಇದೀಗ ಪ್ರಧಾನಿ ಅಂಥದ್ದೇ ಮತ್ತೊಂದು ಮೆಗಾ ಆಪರೇಷನ್​​ಗೆ ಪ್ಲ್ಯಾನ್ ಮಾಡ್ತಿದ್ದಾರೆ ಎನ್ನಲಾಗ್ತಿದೆ. ಸುದ್ದಿ ಲೈವ್​ ಆಗಿ ವೀಕ್ಷಿಸಿ: ಟಿವಿ9 ಲೈವ್​ ಸುದ್ದಿ ಆದ್ರೆ ಈ ಬಾರಿ ಹಣದ ಮೇಲೆ ಅಲ್ಲ, ಭಾರಿ ಬೆಲೆಬಾಳೋ ಚಿನ್ನದ ಮೇಲೆ. ಚಿನ್ನ ಕ್ಷಮಾದಾನ ಅನ್ನೋ ಯೋಜನೆಯನ್ನ ಜಾರಿಗೊಳಿಸಿ ಕಪ್ಪುಕುಳಗಳ ಮೇಲೆ ಮತ್ತೊಂದು ಸರ್ಜಿಕಲ್ ಮಾಡೋಕೆ ಮೋದಿ ಮುಂದಾಗೋ ಸಾಧ್ಯತೆ […]

‘ಚಿನ್ನ’ದ ಬೇಟೆಗೆ ಪ್ರಧಾನಿ ಮೋದಿ ಮಾಸ್ಟರ್ ಪ್ಲ್ಯಾನ್.. ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
KUSHAL V
| Edited By: |

Updated on:Aug 01, 2020 | 10:35 AM

Share

ಬೆಂಗಳೂರು:ನಾಲ್ಕು ವರ್ಷಗಳ ಹಿಂದೆ ಇದ್ದಕ್ಕಿದ್ದಂತೆ ನೋಟ್​ಬ್ಯಾನ್ ಮಾಡಿ ಪ್ರಧಾನಿ ಮೋದಿ ಬ್ಲ್ಯಾಕ್ ಮನಿ ವಿರುದ್ಧ ಯುದ್ಧ ಸಾರಿದ್ದು ನಿಮ್ಗೆ ಗೊತ್ತೇ ಇದೆ. ಇದೀಗ ಪ್ರಧಾನಿ ಅಂಥದ್ದೇ ಮತ್ತೊಂದು ಮೆಗಾ ಆಪರೇಷನ್​​ಗೆ ಪ್ಲ್ಯಾನ್ ಮಾಡ್ತಿದ್ದಾರೆ ಎನ್ನಲಾಗ್ತಿದೆ.

ಸುದ್ದಿ ಲೈವ್​ ಆಗಿ ವೀಕ್ಷಿಸಿ: ಟಿವಿ9 ಲೈವ್​ ಸುದ್ದಿ

ಆದ್ರೆ ಈ ಬಾರಿ ಹಣದ ಮೇಲೆ ಅಲ್ಲ, ಭಾರಿ ಬೆಲೆಬಾಳೋ ಚಿನ್ನದ ಮೇಲೆ. ಚಿನ್ನ ಕ್ಷಮಾದಾನ ಅನ್ನೋ ಯೋಜನೆಯನ್ನ ಜಾರಿಗೊಳಿಸಿ ಕಪ್ಪುಕುಳಗಳ ಮೇಲೆ ಮತ್ತೊಂದು ಸರ್ಜಿಕಲ್ ಮಾಡೋಕೆ ಮೋದಿ ಮುಂದಾಗೋ ಸಾಧ್ಯತೆ ಇದೆ. ಅದರ ಬಗ್ಗೆ ಕಂಪ್ಲೀಟ್​ ಡಿಟೇಲ್ಸ್​ಗಾಗಿ ವೀಕ್ಷಿಸಿ ನಮ್ಮ ಟಿವಿ9 ಲೈವ್​ ವರದಿ.

Published On - 9:13 am, Sat, 1 August 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ