AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಿನ್ನ’ದ ಬೇಟೆಗೆ ಪ್ರಧಾನಿ ಮೋದಿ ಮಾಸ್ಟರ್ ಪ್ಲ್ಯಾನ್.. ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು:ನಾಲ್ಕು ವರ್ಷಗಳ ಹಿಂದೆ ಇದ್ದಕ್ಕಿದ್ದಂತೆ ನೋಟ್​ಬ್ಯಾನ್ ಮಾಡಿ ಪ್ರಧಾನಿ ಮೋದಿ ಬ್ಲ್ಯಾಕ್ ಮನಿ ವಿರುದ್ಧ ಯುದ್ಧ ಸಾರಿದ್ದು ನಿಮ್ಗೆ ಗೊತ್ತೇ ಇದೆ. ಇದೀಗ ಪ್ರಧಾನಿ ಅಂಥದ್ದೇ ಮತ್ತೊಂದು ಮೆಗಾ ಆಪರೇಷನ್​​ಗೆ ಪ್ಲ್ಯಾನ್ ಮಾಡ್ತಿದ್ದಾರೆ ಎನ್ನಲಾಗ್ತಿದೆ. ಸುದ್ದಿ ಲೈವ್​ ಆಗಿ ವೀಕ್ಷಿಸಿ: ಟಿವಿ9 ಲೈವ್​ ಸುದ್ದಿ ಆದ್ರೆ ಈ ಬಾರಿ ಹಣದ ಮೇಲೆ ಅಲ್ಲ, ಭಾರಿ ಬೆಲೆಬಾಳೋ ಚಿನ್ನದ ಮೇಲೆ. ಚಿನ್ನ ಕ್ಷಮಾದಾನ ಅನ್ನೋ ಯೋಜನೆಯನ್ನ ಜಾರಿಗೊಳಿಸಿ ಕಪ್ಪುಕುಳಗಳ ಮೇಲೆ ಮತ್ತೊಂದು ಸರ್ಜಿಕಲ್ ಮಾಡೋಕೆ ಮೋದಿ ಮುಂದಾಗೋ ಸಾಧ್ಯತೆ […]

‘ಚಿನ್ನ’ದ ಬೇಟೆಗೆ ಪ್ರಧಾನಿ ಮೋದಿ ಮಾಸ್ಟರ್ ಪ್ಲ್ಯಾನ್.. ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
KUSHAL V
| Edited By: ಸಾಧು ಶ್ರೀನಾಥ್​|

Updated on:Aug 01, 2020 | 10:35 AM

Share

ಬೆಂಗಳೂರು:ನಾಲ್ಕು ವರ್ಷಗಳ ಹಿಂದೆ ಇದ್ದಕ್ಕಿದ್ದಂತೆ ನೋಟ್​ಬ್ಯಾನ್ ಮಾಡಿ ಪ್ರಧಾನಿ ಮೋದಿ ಬ್ಲ್ಯಾಕ್ ಮನಿ ವಿರುದ್ಧ ಯುದ್ಧ ಸಾರಿದ್ದು ನಿಮ್ಗೆ ಗೊತ್ತೇ ಇದೆ. ಇದೀಗ ಪ್ರಧಾನಿ ಅಂಥದ್ದೇ ಮತ್ತೊಂದು ಮೆಗಾ ಆಪರೇಷನ್​​ಗೆ ಪ್ಲ್ಯಾನ್ ಮಾಡ್ತಿದ್ದಾರೆ ಎನ್ನಲಾಗ್ತಿದೆ.

ಸುದ್ದಿ ಲೈವ್​ ಆಗಿ ವೀಕ್ಷಿಸಿ: ಟಿವಿ9 ಲೈವ್​ ಸುದ್ದಿ

ಆದ್ರೆ ಈ ಬಾರಿ ಹಣದ ಮೇಲೆ ಅಲ್ಲ, ಭಾರಿ ಬೆಲೆಬಾಳೋ ಚಿನ್ನದ ಮೇಲೆ. ಚಿನ್ನ ಕ್ಷಮಾದಾನ ಅನ್ನೋ ಯೋಜನೆಯನ್ನ ಜಾರಿಗೊಳಿಸಿ ಕಪ್ಪುಕುಳಗಳ ಮೇಲೆ ಮತ್ತೊಂದು ಸರ್ಜಿಕಲ್ ಮಾಡೋಕೆ ಮೋದಿ ಮುಂದಾಗೋ ಸಾಧ್ಯತೆ ಇದೆ. ಅದರ ಬಗ್ಗೆ ಕಂಪ್ಲೀಟ್​ ಡಿಟೇಲ್ಸ್​ಗಾಗಿ ವೀಕ್ಷಿಸಿ ನಮ್ಮ ಟಿವಿ9 ಲೈವ್​ ವರದಿ.

Published On - 9:13 am, Sat, 1 August 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ