AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಿನ್ನ’ದ ಬೇಟೆಗೆ ಪ್ರಧಾನಿ ಮೋದಿ ಮಾಸ್ಟರ್ ಪ್ಲ್ಯಾನ್.. ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು:ನಾಲ್ಕು ವರ್ಷಗಳ ಹಿಂದೆ ಇದ್ದಕ್ಕಿದ್ದಂತೆ ನೋಟ್​ಬ್ಯಾನ್ ಮಾಡಿ ಪ್ರಧಾನಿ ಮೋದಿ ಬ್ಲ್ಯಾಕ್ ಮನಿ ವಿರುದ್ಧ ಯುದ್ಧ ಸಾರಿದ್ದು ನಿಮ್ಗೆ ಗೊತ್ತೇ ಇದೆ. ಇದೀಗ ಪ್ರಧಾನಿ ಅಂಥದ್ದೇ ಮತ್ತೊಂದು ಮೆಗಾ ಆಪರೇಷನ್​​ಗೆ ಪ್ಲ್ಯಾನ್ ಮಾಡ್ತಿದ್ದಾರೆ ಎನ್ನಲಾಗ್ತಿದೆ. ಸುದ್ದಿ ಲೈವ್​ ಆಗಿ ವೀಕ್ಷಿಸಿ: ಟಿವಿ9 ಲೈವ್​ ಸುದ್ದಿ ಆದ್ರೆ ಈ ಬಾರಿ ಹಣದ ಮೇಲೆ ಅಲ್ಲ, ಭಾರಿ ಬೆಲೆಬಾಳೋ ಚಿನ್ನದ ಮೇಲೆ. ಚಿನ್ನ ಕ್ಷಮಾದಾನ ಅನ್ನೋ ಯೋಜನೆಯನ್ನ ಜಾರಿಗೊಳಿಸಿ ಕಪ್ಪುಕುಳಗಳ ಮೇಲೆ ಮತ್ತೊಂದು ಸರ್ಜಿಕಲ್ ಮಾಡೋಕೆ ಮೋದಿ ಮುಂದಾಗೋ ಸಾಧ್ಯತೆ […]

‘ಚಿನ್ನ’ದ ಬೇಟೆಗೆ ಪ್ರಧಾನಿ ಮೋದಿ ಮಾಸ್ಟರ್ ಪ್ಲ್ಯಾನ್.. ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
KUSHAL V
| Edited By: |

Updated on:Aug 01, 2020 | 10:35 AM

Share

ಬೆಂಗಳೂರು:ನಾಲ್ಕು ವರ್ಷಗಳ ಹಿಂದೆ ಇದ್ದಕ್ಕಿದ್ದಂತೆ ನೋಟ್​ಬ್ಯಾನ್ ಮಾಡಿ ಪ್ರಧಾನಿ ಮೋದಿ ಬ್ಲ್ಯಾಕ್ ಮನಿ ವಿರುದ್ಧ ಯುದ್ಧ ಸಾರಿದ್ದು ನಿಮ್ಗೆ ಗೊತ್ತೇ ಇದೆ. ಇದೀಗ ಪ್ರಧಾನಿ ಅಂಥದ್ದೇ ಮತ್ತೊಂದು ಮೆಗಾ ಆಪರೇಷನ್​​ಗೆ ಪ್ಲ್ಯಾನ್ ಮಾಡ್ತಿದ್ದಾರೆ ಎನ್ನಲಾಗ್ತಿದೆ.

ಸುದ್ದಿ ಲೈವ್​ ಆಗಿ ವೀಕ್ಷಿಸಿ: ಟಿವಿ9 ಲೈವ್​ ಸುದ್ದಿ

ಆದ್ರೆ ಈ ಬಾರಿ ಹಣದ ಮೇಲೆ ಅಲ್ಲ, ಭಾರಿ ಬೆಲೆಬಾಳೋ ಚಿನ್ನದ ಮೇಲೆ. ಚಿನ್ನ ಕ್ಷಮಾದಾನ ಅನ್ನೋ ಯೋಜನೆಯನ್ನ ಜಾರಿಗೊಳಿಸಿ ಕಪ್ಪುಕುಳಗಳ ಮೇಲೆ ಮತ್ತೊಂದು ಸರ್ಜಿಕಲ್ ಮಾಡೋಕೆ ಮೋದಿ ಮುಂದಾಗೋ ಸಾಧ್ಯತೆ ಇದೆ. ಅದರ ಬಗ್ಗೆ ಕಂಪ್ಲೀಟ್​ ಡಿಟೇಲ್ಸ್​ಗಾಗಿ ವೀಕ್ಷಿಸಿ ನಮ್ಮ ಟಿವಿ9 ಲೈವ್​ ವರದಿ.

Published On - 9:13 am, Sat, 1 August 20

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?