AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತು ಪ್ರಧಾನಿ ಟ್ರುಡೊ ಹೇಳಿಕೆಯ ಹಿಂದೆ ಗುಪ್ತಚರ: ಅಮೆರಿಕ ರಾಯಭಾರಿ

ಸಿಖ್ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯಲ್ಲಿ ಭಾರತೀಯ ಏಜೆಂಟರು ಭಾಗಿಯಾಗಿದ್ದಾರೆ ಎಂದು ಭಾರತ ಸರ್ಕಾರದ ವಿರುದ್ಧ ಸ್ಫೋಟಕ ಆರೋಪಗಳನ್ನು ಮಾಡಲು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಅವರನ್ನು ಪ್ರೇರೇಪಿಸಿದ್ದು "ಫೈವ್ ಐ ಪಾಲುದಾರರ ನಡುವಿನ ಹಂಚಿಕೆಯ ಗುಪ್ತಚರ" ಎಂದು ಕೆನಡಾದಲ್ಲಿನ ಯುಎಸ್ ರಾಯಭಾರಿ ಡೇವಿಡ್ ಕೋಹೆನ್ ಹೇಳಿದ್ದಾರೆ.

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತು ಪ್ರಧಾನಿ ಟ್ರುಡೊ ಹೇಳಿಕೆಯ ಹಿಂದೆ ಗುಪ್ತಚರ: ಅಮೆರಿಕ ರಾಯಭಾರಿ
ಯುಎಸ್ ರಾಯಭಾರಿ ಡೇವಿಡ್ ಕೋಹೆನ್
Follow us
ಗಂಗಾಧರ​ ಬ. ಸಾಬೋಜಿ
|

Updated on:Sep 23, 2023 | 11:48 PM

ನವದೆಹಲಿ, ಸೆಪ್ಟೆಂಬರ್​ 23: ಸಿಖ್ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯಲ್ಲಿ ಭಾರತೀಯ ಏಜೆಂಟರು ಭಾಗಿಯಾಗಿದ್ದಾರೆ ಎಂದು ಭಾರತ ಸರ್ಕಾರದ ವಿರುದ್ಧ ಸ್ಫೋಟಕ ಆರೋಪಗಳನ್ನು ಮಾಡಲು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ಅವರನ್ನು ಪ್ರೇರೇಪಿಸಿದ್ದು “ಫೈವ್ ಐ ಪಾಲುದಾರರ ನಡುವಿನ ಹಂಚಿಕೆಯ ಗುಪ್ತಚರ” ಎಂದು ಕೆನಡಾದಲ್ಲಿನ ಯುಎಸ್ ರಾಯಭಾರಿ ಡೇವಿಡ್ ಕೋಹೆನ್ ಹೇಳಿದ್ದಾರೆ. ‘ಫೈವ್ ಐಸ್’ ನೆಟ್ವರ್ಕ್ ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್ಡಮ್, ಆಸ್ಟ್ರೇಲಿಯಾ, ಕೆನಡಾ ಮತ್ತು ನ್ಯೂಜಿಲೆಂಡ್ ಒಳಗೊಂಡ ಗುಪ್ತಚರ ಮೈತ್ರಿಯಾಗಿದೆ.

ಯುಎಸ್ ರಾಯಭಾರಿ ಕೋಹೆನ್ ಕೆನಡಾದ ಸುದ್ದಿ ಚಾನೆಲ್ ಸಿಟಿವಿ ನ್ಯೂಸ್​​ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ. ಇದು ಗುಪ್ತಚರ ಮಾಹಿತಿಯ ಹಂಚಿಕೆಯ ವಿಷಯವಾಗಿದೆ. ಈ ಬಗ್ಗೆ ಕೆನಡಾ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ಸಾಕಷ್ಟು ಮಾತುಕತೆ ಆಗಿದೆ. ಅದು ಆರಾಮದಾಯಕವಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಕೋಹೆನ್ ಭಾನುವಾರ ಪ್ರಸಾರವಾಗಲಿರುವ ಟಿವಿ ನ್ಯೂಸ್​ಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ಪ್ರಧಾನಿ ಟ್ರುಡೊ ಅವರ ಆರೋಪಗಳಿಗೆ ಸಂಬಂಧಿಸಿದಂತೆ ಒಟ್ಟಾವಾ ಮತ್ತು ವಾಷಿಂಗ್ಟನ್ ನಡುವೆ ಸಾಕಷ್ಟು ಮಾತುಕತೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹರ್ದೀಪ್ ನಿಜ್ಜರ್ ಹತ್ಯೆ ವಿವಾದ: ಭಾರತ ಮತ್ತು ಕೆನಡಾ ಸಂಬಂಧ ಹೇಗಿದೆ? ಅಂಕಿ ಅಂಶಗಳಲ್ಲಿ ನೋಡೋಣ

ಕೆಲವು ಪುರಾವೆಗಳನ್ನು “ಫೈವ್ ಐಸ್ ಗುಪ್ತಚರ ಮೈತ್ರಿಕೂಟದ ಅನಾಮಧೇಯ ಮಿತ್ರರು ಒದಗಿಸಿದ್ದಾರೆ” ಎಂದು ಸಿಬಿಸಿ ನ್ಯೂಸ್ ವರದಿ ಮಾಡಿದ ನಂತರ ಯುಎಸ್ ರಾಯಭಾರಿಗಳಿಂದ ಈ ಹೇಳಿಕೆ ನೀಡಲಾಗಿದೆ.

ಹರ್ದೀಪ್ ಸಿಂಗ್ ನಿಜ್ಜರ್ ಅವರ ಸಾವಿನೊಂದಿಗೆ ಕೆನಡಾದಲ್ಲಿ ಪೋಸ್ಟ್ ಮಾಡಲಾದ ರಾಜತಾಂತ್ರಿಕರು ಸೇರಿದಂತೆ ಭಾರತೀಯ ಅಧಿಕಾರಿಗಳನ್ನು ಒಳಗೊಂಡಿರುವ ಮಾನವ ಮತ್ತು ಸಿಗ್ನಲ್ ಗುಪ್ತಚರವನ್ನು ಒಟ್ಟಾವಾ ಹೊಂದಿದೆ ಎಂದು ವರದಿ ಮಾಡಲು ಕೆನಡಾದ ಪ್ರಸಾರ ವಿಭಾಗದ ಸುದ್ದಿ ವಿಭಾಗವು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:45 pm, Sat, 23 September 23

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ