AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಯುವ ಕಾರ್ಯಕರ್ತರಾಗಿದ್ದಾಗ ಮೋದಿ ತಮ್ಮ ಡೈರಿಯಲ್ಲಿ ಬರೆದ ಸಾಲುಗಳಿವು

ಯುವ ಮನಸ್ಸಿನಲ್ಲಿ ಬಿತ್ತಿದ ಅಂತಾರಾಷ್ಟ್ರೀಯ ಸೌಹಾರ್ದತೆ ಮತ್ತು ಏಕತೆಯ ಕನಸಿನ ಬೀಜಗಳು. ವಿಶ್ವಶಾಂತಿ ದಿನದಂದು ಬಿಜೆಪಿಯ ಯುವ ಕಾರ್ಯಕರ್ತರಾಗಿದ್ದ ನರೇಂದ್ರ ಮೋದಿಯವರ ಡೈರಿಯ ಪುಟ...

ಬಿಜೆಪಿಯ ಯುವ ಕಾರ್ಯಕರ್ತರಾಗಿದ್ದಾಗ ಮೋದಿ ತಮ್ಮ ಡೈರಿಯಲ್ಲಿ ಬರೆದ ಸಾಲುಗಳಿವು
ನರೇಂದ್ರ ಮೋದಿ
TV9 Web
| Edited By: |

Updated on: Sep 22, 2022 | 4:27 PM

Share

ವಿಶ್ವದಾದ್ಯಂತ ಸೆಪ್ಟೆಂಬರ್ 21 ರಂದು ‘ಅಂತರರಾಷ್ಟ್ರೀಯ ಶಾಂತಿ ದಿನ’ (International Day of Peace)ಆಚರಿಸಲಾಗುತ್ತದೆ. ಸಹಾನುಭೂತಿ ಮತ್ತು ದ್ವೇಷವನ್ನು ಜಯಿಸುವ ಪ್ರಪಂಚದ ಗುರಿಯೊಂದಿಗೆ 2022 ರ ಅಂತರರಾಷ್ಟ್ರೀಯ ಶಾಂತಿ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಹಳೇ ಖಾಸಗಿ ಡೈರಿಯ ಪುಟವೊಂದನ್ನು ಮೋದಿ ಆರ್ಕೈವ್ ಎಂಬ ಟ್ವಿಟರ್ ಹ್ಯಾಂಡಲ್​​ನಲ್ಲಿ ಶೇರ್ ಮಾಡಲಾಗಿದೆ. ಯುವ ಮನಸ್ಸಿನಲ್ಲಿ ಬಿತ್ತಿದ ಅಂತಾರಾಷ್ಟ್ರೀಯ ಸೌಹಾರ್ದತೆ ಮತ್ತು ಏಕತೆಯ ಕನಸಿನ ಬೀಜಗಳು. ವಿಶ್ವಶಾಂತಿ ದಿನದಂದು ಬಿಜೆಪಿಯ ಯುವ ಕಾರ್ಯಕರ್ತರಾಗಿದ್ದ ನರೇಂದ್ರ ಮೋದಿಯವರ ಡೈರಿಯ ಪುಟ ಎಂದು  ಡೈರಿಯ ಹಾಳೆಯ ಚಿತ್ರವನ್ನು ಟ್ವೀಟ್ ಮಾಡಲಾಗಿದೆ.

ಈ ಡೈರಿಯ ಪುಟದಲ್ಲಿ ಕೈ ಬರಹದಲ್ಲಿ ಬರೆಯಲಾಗಿದ್ದು ಅದು ಹೀಗಿದೆ.

ನಮ್ಮ ಪ್ರಜ್ಞೆ, ನಮ್ಮ ಅಸ್ತಿತ್ವದ ಸಾರ – ವೈವಿಧ್ಯತೆಯಲ್ಲಿ ಏಕತೆ

ಕೆಲಸದ ಸಂಸ್ಕೃತಿ – ತ್ಯಾಗವು ಪ್ರತಿಫಲ ಪಡೆಯುತ್ತದೆ

ಕಾರ್ಯಶೈಲಿ – ದೇವರು ನಮ್ಮೆಲ್ಲರನ್ನು ಕಾಪಾಡಲಿ. ನಮ್ಮೆಲ್ಲರನ್ನೂ ಒಟ್ಟಿಗೆ ಪೋಷಿಸಲಿ

ರಾಷ್ಟ್ರೀಯ ಆಕಾಂಕ್ಷೆ – ನಾನು ಈ ಜೀವನವನ್ನು ದೇಶ ಸೇವೆಗಾಗಿ ಅರ್ಪಿಸುತ್ತೇನೆ, ಅದು ನನ್ನದಲ್ಲ

ಇಡೀ ಪ್ರಪಂಚವೇ ನಮ್ಮ ಕುಟುಂಬ

ನಮ್ಮ ಸಂಪ್ರದಾಯ – ಮುಂದುವರಿಯಿರಿ (ನಿರಂತರರಾಗಿರಿ, ಹೊಸ ಆಲೋಚನೆಗಳಿಗೆ ತೆರೆದುಕೊಳ್ಳಿ ಮತ್ತು ಸಾಹಸವನ್ನು ಮುಂದುವರಿಸಿ)

ಇಡೀ ಜಗತ್ತು ಸುಖವಾಗಿರಬೇಕೆಂಬುದು ನಮ್ಮ ಕನಸು

ನಮ್ಮ ತತ್ವ – ನಾನು ರಾಜ್ಯವನ್ನು ಹುಡುಕುವುದಿಲ್ಲ ಅಥವಾ ನಾನು ಸ್ವರ್ಗವನ್ನು ಬಯಸುವುದಿಲ್ಲ, ಪುನರ್ಜನ್ಮವೂ ಅಲ್ಲ!

ಮಾತೃಭೂಮಿಗೆ ನಮನ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು