AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 8ರಿಂದ ಬ್ರಿಟನ್,​ ಭಾರತದ ನಡುವೆ ವಿಮಾನ ಸೇವೆ ಪುನರಾರಂಭ

ಜನವರಿ 8ರಿಂದ ಬ್ರಿಟನ್ ಹಾಗೂ​ ಭಾರತದ ನಡುವೆ ವಿಮಾನ ಸೇವೆ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ವಿಮಾನಯಾನ ಸಚಿವರು ಮಾಹಿತಿ ನೀಡಿದ್ದಾರೆ. ಹೀಗಾಗಿ, ಜನವರಿ 8ರಿಂದ ಬ್ರಿಟನ್​ನಿಂದ ಭಾರತಕ್ಕೆ ವಿಮಾನಗಳು ಆಗಮಿಸಲಿದೆ.

ಜನವರಿ 8ರಿಂದ ಬ್ರಿಟನ್,​ ಭಾರತದ ನಡುವೆ ವಿಮಾನ ಸೇವೆ ಪುನರಾರಂಭ
ಸಾಂದರ್ಭಿಕ ಚಿತ್ರ
KUSHAL V
| Edited By: |

Updated on:Jan 01, 2021 | 9:39 PM

Share

ದೆಹಲಿ: ಜನವರಿ 8ರಿಂದ ಬ್ರಿಟನ್ ಹಾಗೂ​ ಭಾರತದ ನಡುವೆ ವಿಮಾನ ಸೇವೆ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಹರ್​ದೀಪ್​ ಸಿಂಗ್ ಪುರಿ ಟ್ವೀಟ್​ ಮಾಡಿದ್ದಾರೆ. ಜನವರಿ 8ರಿಂದ ಬ್ರಿಟನ್​ನಿಂದ ಭಾರತಕ್ಕೆ ವಿಮಾನಗಳು ಆಗಮಿಸಲಿದೆ.

ಜನವರಿ 23ರವರೆಗೆ ದೆಹಲಿ, ಬೆಂಗಳೂರು, ಹೈದರಾಬಾದ್, ಮುಂಬೈ​ಗೆ ಮಾತ್ರ ಬ್ರಿಟನ್​ನಿಂದ ವಾರಕ್ಕೆ 15 ವಿಮಾನಗಳು ಆಗಮಿಸಲಿವೆ ಎಂಬ ಮಾಹಿತಿ ಸಹ ದೊರೆತಿದೆ. ಬ್ರಿಟನ್​ನಲ್ಲಿ ಹೊಸ ಪ್ರಭೇದದ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಬ್ರಿಟನ್ ಮತ್ತು ಭಾರತ ನಡುವಿನ ವಿಮಾನ ಸೇವೆಗಳ ಮೇಲೆ ನಿರ್ಬಂಧ ಹೇರಲಾಗಿತ್ತು.

ಮಗಳಿಂದ ತಾಯಿಗೆ: ರಾಜಾಜಿನಗರದ ವೃದ್ಧೆಯ ಹೆಗಲೇರಿದ ‘ಬ್ರಿಟನ್​ ಬೇತಾಳ’

Published On - 8:17 pm, Fri, 1 January 21

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!