AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಕ್ಕೂ ವಿಮಾನ ಹಾರಾಟ ಶುರು, ಯಾವಾಗ?

ಪ್ರಾದೇಶಿಕ ವಿಮಾನಗಳ ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ವಿಮಾನಗಳ ಓಡಾಟವನ್ನೂ ಪುನಾರಂಭಿಸುವುದಾಗಿ ತಿಳಿಸಿದೆ. ಜೂನ್ ಇಲ್ಲವೇ ಜುಲೈನಲ್ಲಿ ಭಾರತದಿಂದ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನಾರಂಭಗೊಳ್ಳುವ ಸಾಧ್ಯತೆ ಇದೆ. ಕೊರೊನಾ ಕೂಪದಲ್ಲಿ ಭಾರತ: ಭಾರತದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕಿಲ್ಲರ್ ಕೊರೊನಾ ಕಬಂದಬಾಹುಗಳನ್ನ ಚಾಚುತ್ತಲೇ ಇದೆ. ಈಗಾಗ್ಲೇ ಭಾರತದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷ 25 ಸಾವಿರದ ಗಡಿ ದಾಟಿದ್ದು, ಇದುವರೆಗೂ ಸುಮಾರು 51 ಸಾವಿರ ಜನ ಗುಣಮುಖರಾಗಿದ್ದಾರೆ. ಈವರೆಗೂ 3 ಸಾವಿರದ 700 […]

ವಿದೇಶಕ್ಕೂ ವಿಮಾನ ಹಾರಾಟ ಶುರು, ಯಾವಾಗ?
ಆಯೇಷಾ ಬಾನು
|

Updated on: May 24, 2020 | 11:11 AM

Share

ಪ್ರಾದೇಶಿಕ ವಿಮಾನಗಳ ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ವಿಮಾನಗಳ ಓಡಾಟವನ್ನೂ ಪುನಾರಂಭಿಸುವುದಾಗಿ ತಿಳಿಸಿದೆ. ಜೂನ್ ಇಲ್ಲವೇ ಜುಲೈನಲ್ಲಿ ಭಾರತದಿಂದ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನಾರಂಭಗೊಳ್ಳುವ ಸಾಧ್ಯತೆ ಇದೆ.

ಕೊರೊನಾ ಕೂಪದಲ್ಲಿ ಭಾರತ: ಭಾರತದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕಿಲ್ಲರ್ ಕೊರೊನಾ ಕಬಂದಬಾಹುಗಳನ್ನ ಚಾಚುತ್ತಲೇ ಇದೆ. ಈಗಾಗ್ಲೇ ಭಾರತದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷ 25 ಸಾವಿರದ ಗಡಿ ದಾಟಿದ್ದು, ಇದುವರೆಗೂ ಸುಮಾರು 51 ಸಾವಿರ ಜನ ಗುಣಮುಖರಾಗಿದ್ದಾರೆ. ಈವರೆಗೂ 3 ಸಾವಿರದ 700 ಜನ ಕೊರೊನಾಗೆ ಬಲಿಯಾಗಿದ್ದಾರೆ.

ವಲಸೆ ಕಾರ್ಮಿಕರಿಂದ ದರೋಡೆ: ಒಂದ್ಕಡೆ ಭಾರತದಲ್ಲಿ ಕಾರ್ಮಿಕರ ಮಹಾವಲಸೆ ಶುರುವಾಗಿದ್ದರೆ, ಇನ್ನೊಂದ್ಕಡೆ ಕಾರ್ಮಿಕರು ರೈಲು ನಿಲ್ದಾಣಗಳಲ್ಲಿ ದರೋಡೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗ್ತಿವೆ. ಹೀಗೆ ಉತ್ತರ ಪ್ರದೇಶದಲ್ಲಿ ವಲಸೆ ಕಾರ್ಮಿಕರು ನಿಲ್ದಾಣದಲ್ಲಿದ್ದ ವಾಟರ್ ಬಾಟಲ್​ಗಳನ್ನ ಕದ್ದಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್