AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಕ್ಕೂ ವಿಮಾನ ಹಾರಾಟ ಶುರು, ಯಾವಾಗ?

ಪ್ರಾದೇಶಿಕ ವಿಮಾನಗಳ ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ವಿಮಾನಗಳ ಓಡಾಟವನ್ನೂ ಪುನಾರಂಭಿಸುವುದಾಗಿ ತಿಳಿಸಿದೆ. ಜೂನ್ ಇಲ್ಲವೇ ಜುಲೈನಲ್ಲಿ ಭಾರತದಿಂದ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನಾರಂಭಗೊಳ್ಳುವ ಸಾಧ್ಯತೆ ಇದೆ. ಕೊರೊನಾ ಕೂಪದಲ್ಲಿ ಭಾರತ: ಭಾರತದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕಿಲ್ಲರ್ ಕೊರೊನಾ ಕಬಂದಬಾಹುಗಳನ್ನ ಚಾಚುತ್ತಲೇ ಇದೆ. ಈಗಾಗ್ಲೇ ಭಾರತದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷ 25 ಸಾವಿರದ ಗಡಿ ದಾಟಿದ್ದು, ಇದುವರೆಗೂ ಸುಮಾರು 51 ಸಾವಿರ ಜನ ಗುಣಮುಖರಾಗಿದ್ದಾರೆ. ಈವರೆಗೂ 3 ಸಾವಿರದ 700 […]

ವಿದೇಶಕ್ಕೂ ವಿಮಾನ ಹಾರಾಟ ಶುರು, ಯಾವಾಗ?
Follow us
ಆಯೇಷಾ ಬಾನು
|

Updated on: May 24, 2020 | 11:11 AM

ಪ್ರಾದೇಶಿಕ ವಿಮಾನಗಳ ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ವಿಮಾನಗಳ ಓಡಾಟವನ್ನೂ ಪುನಾರಂಭಿಸುವುದಾಗಿ ತಿಳಿಸಿದೆ. ಜೂನ್ ಇಲ್ಲವೇ ಜುಲೈನಲ್ಲಿ ಭಾರತದಿಂದ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನಾರಂಭಗೊಳ್ಳುವ ಸಾಧ್ಯತೆ ಇದೆ.

ಕೊರೊನಾ ಕೂಪದಲ್ಲಿ ಭಾರತ: ಭಾರತದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕಿಲ್ಲರ್ ಕೊರೊನಾ ಕಬಂದಬಾಹುಗಳನ್ನ ಚಾಚುತ್ತಲೇ ಇದೆ. ಈಗಾಗ್ಲೇ ಭಾರತದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷ 25 ಸಾವಿರದ ಗಡಿ ದಾಟಿದ್ದು, ಇದುವರೆಗೂ ಸುಮಾರು 51 ಸಾವಿರ ಜನ ಗುಣಮುಖರಾಗಿದ್ದಾರೆ. ಈವರೆಗೂ 3 ಸಾವಿರದ 700 ಜನ ಕೊರೊನಾಗೆ ಬಲಿಯಾಗಿದ್ದಾರೆ.

ವಲಸೆ ಕಾರ್ಮಿಕರಿಂದ ದರೋಡೆ: ಒಂದ್ಕಡೆ ಭಾರತದಲ್ಲಿ ಕಾರ್ಮಿಕರ ಮಹಾವಲಸೆ ಶುರುವಾಗಿದ್ದರೆ, ಇನ್ನೊಂದ್ಕಡೆ ಕಾರ್ಮಿಕರು ರೈಲು ನಿಲ್ದಾಣಗಳಲ್ಲಿ ದರೋಡೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗ್ತಿವೆ. ಹೀಗೆ ಉತ್ತರ ಪ್ರದೇಶದಲ್ಲಿ ವಲಸೆ ಕಾರ್ಮಿಕರು ನಿಲ್ದಾಣದಲ್ಲಿದ್ದ ವಾಟರ್ ಬಾಟಲ್​ಗಳನ್ನ ಕದ್ದಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ