AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು 30ಕ್ಕಿಂತ 50ನೇ ವಯಸ್ಸಿನಲ್ಲಿ ಹೆಚ್ಚು ಚೈತನ್ಯಶೀಲರಾಗಿರಿ: ಪ್ರಧಾನಿ ಮೋದಿ

ನೀವು 30ಕ್ಕಿಂತ 50ನೇ ವಯಸ್ಸಿನಲ್ಲಿ ಹೆಚ್ಚು ಚೈತನ್ಯಶೀಲರಾಗಿರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿ ನೆರೆದಿದ್ದ ಸಾವಿರಾರು ಸಾರ್ವಜನಿಕರೊಂದಿಗೆ ಜಂಟಿಯಾಗಿ ಸಾಮೂಹಿಕ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನವನ್ನು ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ವಿಶೇಷ ಥೀಮ್ ಅಡಿಯಲ್ಲಿ ಆಚರಿಸಲಾಗುತ್ತಿದೆ.

ನೀವು 30ಕ್ಕಿಂತ 50ನೇ ವಯಸ್ಸಿನಲ್ಲಿ ಹೆಚ್ಚು ಚೈತನ್ಯಶೀಲರಾಗಿರಿ: ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jun 21, 2026 | 8:15 AM

Share

ಕೋಲ್ಕತ್ತಾ, ಜೂನ್ 21: ನೀವು 30ಕ್ಕಿಂತ 50ನೇ ವಯಸ್ಸಿನಲ್ಲಿ ಹೆಚ್ಚು ಚೈತನ್ಯಶೀಲರಾಗಿರಿ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಕರೆ ನೀಡಿದ್ದಾರೆ. ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿ ನೆರೆದಿದ್ದ ಸಾವಿರಾರು ಸಾರ್ವಜನಿಕರೊಂದಿಗೆ ಜಂಟಿಯಾಗಿ ಸಾಮೂಹಿಕ ಯೋಗಾಭ್ಯಾಸದಲ್ಲಿ ಭಾಗವಹಿಸಿದರು.

ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನವನ್ನು ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ವಿಶೇಷ ಥೀಮ್ ಅಡಿಯಲ್ಲಿ ಆಚರಿಸಲಾಗುತ್ತಿದೆ. ವಯಸ್ಸಾಗುತ್ತಿದ್ದಂತೆ ಜನರು ಎದುರಿಸುವ ಆರೋಗ್ಯದ ಸವಾಲುಗಳನ್ನು ಯೋಗದ ಮೂಲಕ ಹೇಗೆ ಮೆಟ್ಟಿ ನಿಲ್ಲಬಹುದು ಎಂಬುದನ್ನು ಈ ಧ್ಯೇಯವಾಕ್ಯವು ಸಾರುತ್ತದೆ.

ವಯಸ್ಸಾದಂತೆ ದೇಹದ ನಮ್ಯತೆ (Flexibility) ಮತ್ತು ಮೂಳೆಗಳ ಬಲವನ್ನು ಕಾಪಾಡಿಕೊಳ್ಳಲು ಯೋಗ ಸಹಕಾರಿಯಾಗಿದೆ. ವೃದ್ಧಾಪ್ಯದಲ್ಲಿ ಕಾಡುವ ಮರೆವು, ಆತಂಕ ಹಾಗೂ ಒಂಟಿತನವನ್ನು ದೂರ ಇಟ್ಟು ಮಾನಸಿಕ ನೆಮ್ಮದಿ ನೀಡಲು ಯೋಗ ನೆರವಾಗುತ್ತದೆ.

ಮತ್ತಷ್ಟು ಓದಿ: International Yoga Day: ಈ ಬಾರಿ ಕೊಲ್ಕತ್ತಾದಲ್ಲೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲು ಕಾರಣವೇನು?

ಜೀವನದ ಕೊನೆಯ ಹಂತದಲ್ಲಿ ಎದುರಾಗುವ ಏರಿಳಿತಗಳನ್ನು ಧೈರ್ಯವಾಗಿ ಎದುರಿಸುವ ಶಕ್ತಿಯನ್ನು ಯೋಗ ತುಂಬುತ್ತದೆ. ಹಿರಿಯ ನಾಗರಿಕರು ಯಾರ ಮೇಲೂ ಅವಲಂಬಿತರಾಗದೆ, ತಾವೇ ಸಕ್ರಿಯವಾಗಿ ಮತ್ತು ಉತ್ಸಾಹದಿಂದ ಬದುಕಲು ಯೋಗ ಉತ್ತೇಜನ ನೀಡುತ್ತದೆ. ವಯಸ್ಸಾದ ಮೇಲೂ ಯೌವನದ ಚೈತನ್ಯವನ್ನು ಉಳಿಸಿಕೊಳ್ಳಲು ಯೋಗ ಎಷ್ಟು ಮುಖ್ಯ ಎಂಬುದನ್ನು ಪ್ರಧಾನಿ ಮೋದಿ ಅವರು ಸ್ವತಃ ಯೋಗಾಸನಗಳನ್ನು ಮಾಡುವ ಮೂಲಕ ದೇಶದ ಜನರಿಗೆ ತೋರಿಸಿಕೊಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ