AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡೋ ಟಿಬೆಟಿಯನ್​ ಬಾರ್ಡರ್​ ಪೊಲೀಸ್​ ಡಿಜಿಯಾಗಿ ಸಂಜಯ್ ಅಧಿಕಾರ ಸ್ವೀಕಾರ

ಡಿಜಿ ಸ್ಥಾನಕ್ಕೆ ಏರಿದ ಸಂಜಯ್​ ಅರೋರಾ, ಸಿಆರ್​ಪಿಎಫ್​ (ಕೇಂದ್ರೀಯ ಮೀಸಲು ಪಡೆ)ನ ವಿಶೇಷ ಮಹಾ ನಿರ್ದೇಶಕರಾಗಿದ್ದು. 1997ರಿಂದ 2002ರವರೆಗೆ ಕಮಾಂಡಂಟ್​ ಆಗಿ ಐಟಿಬಿಪಿಯಲ್ಲಿ ಸೇವೆ ಸಲ್ಲಿಸಿದ್ದರು.

ಇಂಡೋ ಟಿಬೆಟಿಯನ್​ ಬಾರ್ಡರ್​ ಪೊಲೀಸ್​ ಡಿಜಿಯಾಗಿ ಸಂಜಯ್ ಅಧಿಕಾರ ಸ್ವೀಕಾರ
ಸಂಜಯ್​ ಅರೋರಾ ಅಧಿಕಾರ ಸ್ವೀಕಾರ
TV9 Web
| Edited By: |

Updated on:Aug 31, 2021 | 6:20 PM

Share

ಐಪಿಎಸ್​ ಅಧಿಕಾರಿ ಸಂಜಯ್​ ಅರೋರಾ ಇಂದು ಇಂಡೋ-ಟಿಬೆಟಿಯನ್​ ಗಡಿ ಪೊಲೀಸ್​ ಪಡೆ (ITBP) ಮಹಾ ನಿರ್ದೇಶಕ (Director General-DG)ಯಾಗಿ ಅಧಿಕಾರ ವಹಿಸಿಕೊಂಡರು. ಈ ಹಿಂದಿದ್ದ ಎಸ್​.ಎಸ್​.ದೇಸ್ವಾಲ್​ ನಿವೃತ್ತಿ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಸಂಜಯ್ ಅರೋರಾ ಏರಿದ್ದಾರೆ. 31ನೇ ಡಿಜಿಯಾಗಿ ನೇಮಕಗೊಂಡ ಸಂಜಯ್​ ಅರೋರಾರಿಗೆ, ನಿರ್ಗಮಿತ ಡಿಜಿ ದೇಸ್ವಾಲ್​, ಐಟಿಬಿಪಿ ಪ್ರಧಾನ ಕಚೇರಿಯಲ್ಲಿ ಅಧಿಕಾರ ದಂಡವನ್ನು ಹಸ್ತಾಂತರ ಮಾಡಿದ್ದಾರೆ.

ದೇಸ್ವಾಲ್​ ಹರ್ಯಾಣ ಕೇಡರ್​ನ ಐಪಿಎಸ್ ಅಧಿಕಾರಿಯಾಗಿದ್ದವರು, 2018ರ ಅಕ್ಟೋಬರ್ 31ರಂದು ಐಟಿಬಿಪಿ ಡಿಜಿಯಾಗಿ ನೇಮಕಗೊಂಡಿದ್ದರು. ಸಶಸ್ತ್ರ ಸೀಮಾ ಬಲದ ಡಿಜಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಇದೀಗ ಡಿಜಿ ಸ್ಥಾನಕ್ಕೆ ಏರಿದ ಸಂಜಯ್​ ಅರೋರಾ, ಸಿಆರ್​ಪಿಎಫ್​ (ಕೇಂದ್ರೀಯ ಮೀಸಲು ಪಡೆ)ನ ವಿಶೇಷ ಮಹಾ ನಿರ್ದೇಶಕರಾಗಿದ್ದು. 1997ರಿಂದ 2002ರವರೆಗೆ ಕಮಾಂಡಂಟ್​ ಆಗಿ ಐಟಿಬಿಪಿಯಲ್ಲಿ ಸೇವೆ ಸಲ್ಲಿಸಿದ್ದರು. ತರಬೇತಿ ಕ್ಷೇತ್ರದಲ್ಲಿ ಬೋಧಕರಾಗಿ ಮಹತ್ವದ ಸಾಧನೆ ಮಾಡಿದ್ದಾರೆ. ಹಾಗೇ, 2000-2002ರವರೆಗೆ ಉತ್ತರಾಖಂಡ್​ನ ಮಸ್ಸೂರಿಯಲ್ಲಿರುವ ಐಟಿಬಿಪಿ ಅಕಾಡೆಮಿಯ ತರಬೇತಿ ವಿಭಾಗದಲ್ಲಿ ಕಮಾಂಡಂಟ್​ ಆಗಿ ಕೆಲಸ ಮಾಡಿದ್ದರು.

ಇದನ್ನೂ ಓದಿ: ಹಿಂದೂಗಳ ಜನಸಂಖ್ಯೆ ಹೆಚ್ಚಾಗಿರುವವರೆಗೆ ಮಾತ್ರ ಸಂವಿಧಾನ ಉಳಿಯಲಿದೆ: ಸಿ ಟಿ ರವಿ

ಇದು ಸ್ವಾತಂತ್ರ್ಯ ಹೋರಾಟವೇನೂ ಅಲ್ಲ, ಹೋರಾಡುವುದಾದರೆ ಕೊವಿಡ್ ವಿರುದ್ಧ ಹೋರಾಡಿ: ಬಿಜೆಪಿ ವಿರುದ್ಧ ಗುಡುಗಿದ ಉದ್ಧವ್ ಠಾಕ್ರೆ

Published On - 6:19 pm, Tue, 31 August 21

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್