AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡೋ ಟಿಬೆಟಿಯನ್​ ಬಾರ್ಡರ್​ ಪೊಲೀಸ್​ ಡಿಜಿಯಾಗಿ ಸಂಜಯ್ ಅಧಿಕಾರ ಸ್ವೀಕಾರ

ಡಿಜಿ ಸ್ಥಾನಕ್ಕೆ ಏರಿದ ಸಂಜಯ್​ ಅರೋರಾ, ಸಿಆರ್​ಪಿಎಫ್​ (ಕೇಂದ್ರೀಯ ಮೀಸಲು ಪಡೆ)ನ ವಿಶೇಷ ಮಹಾ ನಿರ್ದೇಶಕರಾಗಿದ್ದು. 1997ರಿಂದ 2002ರವರೆಗೆ ಕಮಾಂಡಂಟ್​ ಆಗಿ ಐಟಿಬಿಪಿಯಲ್ಲಿ ಸೇವೆ ಸಲ್ಲಿಸಿದ್ದರು.

ಇಂಡೋ ಟಿಬೆಟಿಯನ್​ ಬಾರ್ಡರ್​ ಪೊಲೀಸ್​ ಡಿಜಿಯಾಗಿ ಸಂಜಯ್ ಅಧಿಕಾರ ಸ್ವೀಕಾರ
ಸಂಜಯ್​ ಅರೋರಾ ಅಧಿಕಾರ ಸ್ವೀಕಾರ
TV9 Web
| Edited By: |

Updated on:Aug 31, 2021 | 6:20 PM

Share

ಐಪಿಎಸ್​ ಅಧಿಕಾರಿ ಸಂಜಯ್​ ಅರೋರಾ ಇಂದು ಇಂಡೋ-ಟಿಬೆಟಿಯನ್​ ಗಡಿ ಪೊಲೀಸ್​ ಪಡೆ (ITBP) ಮಹಾ ನಿರ್ದೇಶಕ (Director General-DG)ಯಾಗಿ ಅಧಿಕಾರ ವಹಿಸಿಕೊಂಡರು. ಈ ಹಿಂದಿದ್ದ ಎಸ್​.ಎಸ್​.ದೇಸ್ವಾಲ್​ ನಿವೃತ್ತಿ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಸಂಜಯ್ ಅರೋರಾ ಏರಿದ್ದಾರೆ. 31ನೇ ಡಿಜಿಯಾಗಿ ನೇಮಕಗೊಂಡ ಸಂಜಯ್​ ಅರೋರಾರಿಗೆ, ನಿರ್ಗಮಿತ ಡಿಜಿ ದೇಸ್ವಾಲ್​, ಐಟಿಬಿಪಿ ಪ್ರಧಾನ ಕಚೇರಿಯಲ್ಲಿ ಅಧಿಕಾರ ದಂಡವನ್ನು ಹಸ್ತಾಂತರ ಮಾಡಿದ್ದಾರೆ.

ದೇಸ್ವಾಲ್​ ಹರ್ಯಾಣ ಕೇಡರ್​ನ ಐಪಿಎಸ್ ಅಧಿಕಾರಿಯಾಗಿದ್ದವರು, 2018ರ ಅಕ್ಟೋಬರ್ 31ರಂದು ಐಟಿಬಿಪಿ ಡಿಜಿಯಾಗಿ ನೇಮಕಗೊಂಡಿದ್ದರು. ಸಶಸ್ತ್ರ ಸೀಮಾ ಬಲದ ಡಿಜಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಇದೀಗ ಡಿಜಿ ಸ್ಥಾನಕ್ಕೆ ಏರಿದ ಸಂಜಯ್​ ಅರೋರಾ, ಸಿಆರ್​ಪಿಎಫ್​ (ಕೇಂದ್ರೀಯ ಮೀಸಲು ಪಡೆ)ನ ವಿಶೇಷ ಮಹಾ ನಿರ್ದೇಶಕರಾಗಿದ್ದು. 1997ರಿಂದ 2002ರವರೆಗೆ ಕಮಾಂಡಂಟ್​ ಆಗಿ ಐಟಿಬಿಪಿಯಲ್ಲಿ ಸೇವೆ ಸಲ್ಲಿಸಿದ್ದರು. ತರಬೇತಿ ಕ್ಷೇತ್ರದಲ್ಲಿ ಬೋಧಕರಾಗಿ ಮಹತ್ವದ ಸಾಧನೆ ಮಾಡಿದ್ದಾರೆ. ಹಾಗೇ, 2000-2002ರವರೆಗೆ ಉತ್ತರಾಖಂಡ್​ನ ಮಸ್ಸೂರಿಯಲ್ಲಿರುವ ಐಟಿಬಿಪಿ ಅಕಾಡೆಮಿಯ ತರಬೇತಿ ವಿಭಾಗದಲ್ಲಿ ಕಮಾಂಡಂಟ್​ ಆಗಿ ಕೆಲಸ ಮಾಡಿದ್ದರು.

ಇದನ್ನೂ ಓದಿ: ಹಿಂದೂಗಳ ಜನಸಂಖ್ಯೆ ಹೆಚ್ಚಾಗಿರುವವರೆಗೆ ಮಾತ್ರ ಸಂವಿಧಾನ ಉಳಿಯಲಿದೆ: ಸಿ ಟಿ ರವಿ

ಇದು ಸ್ವಾತಂತ್ರ್ಯ ಹೋರಾಟವೇನೂ ಅಲ್ಲ, ಹೋರಾಡುವುದಾದರೆ ಕೊವಿಡ್ ವಿರುದ್ಧ ಹೋರಾಡಿ: ಬಿಜೆಪಿ ವಿರುದ್ಧ ಗುಡುಗಿದ ಉದ್ಧವ್ ಠಾಕ್ರೆ

Published On - 6:19 pm, Tue, 31 August 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ