AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡೋ ಟಿಬೆಟಿಯನ್​ ಬಾರ್ಡರ್​ ಪೊಲೀಸ್​ ಡಿಜಿಯಾಗಿ ಸಂಜಯ್ ಅಧಿಕಾರ ಸ್ವೀಕಾರ

ಡಿಜಿ ಸ್ಥಾನಕ್ಕೆ ಏರಿದ ಸಂಜಯ್​ ಅರೋರಾ, ಸಿಆರ್​ಪಿಎಫ್​ (ಕೇಂದ್ರೀಯ ಮೀಸಲು ಪಡೆ)ನ ವಿಶೇಷ ಮಹಾ ನಿರ್ದೇಶಕರಾಗಿದ್ದು. 1997ರಿಂದ 2002ರವರೆಗೆ ಕಮಾಂಡಂಟ್​ ಆಗಿ ಐಟಿಬಿಪಿಯಲ್ಲಿ ಸೇವೆ ಸಲ್ಲಿಸಿದ್ದರು.

ಇಂಡೋ ಟಿಬೆಟಿಯನ್​ ಬಾರ್ಡರ್​ ಪೊಲೀಸ್​ ಡಿಜಿಯಾಗಿ ಸಂಜಯ್ ಅಧಿಕಾರ ಸ್ವೀಕಾರ
ಸಂಜಯ್​ ಅರೋರಾ ಅಧಿಕಾರ ಸ್ವೀಕಾರ
TV9 Web
| Edited By: |

Updated on:Aug 31, 2021 | 6:20 PM

Share

ಐಪಿಎಸ್​ ಅಧಿಕಾರಿ ಸಂಜಯ್​ ಅರೋರಾ ಇಂದು ಇಂಡೋ-ಟಿಬೆಟಿಯನ್​ ಗಡಿ ಪೊಲೀಸ್​ ಪಡೆ (ITBP) ಮಹಾ ನಿರ್ದೇಶಕ (Director General-DG)ಯಾಗಿ ಅಧಿಕಾರ ವಹಿಸಿಕೊಂಡರು. ಈ ಹಿಂದಿದ್ದ ಎಸ್​.ಎಸ್​.ದೇಸ್ವಾಲ್​ ನಿವೃತ್ತಿ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಸಂಜಯ್ ಅರೋರಾ ಏರಿದ್ದಾರೆ. 31ನೇ ಡಿಜಿಯಾಗಿ ನೇಮಕಗೊಂಡ ಸಂಜಯ್​ ಅರೋರಾರಿಗೆ, ನಿರ್ಗಮಿತ ಡಿಜಿ ದೇಸ್ವಾಲ್​, ಐಟಿಬಿಪಿ ಪ್ರಧಾನ ಕಚೇರಿಯಲ್ಲಿ ಅಧಿಕಾರ ದಂಡವನ್ನು ಹಸ್ತಾಂತರ ಮಾಡಿದ್ದಾರೆ.

ದೇಸ್ವಾಲ್​ ಹರ್ಯಾಣ ಕೇಡರ್​ನ ಐಪಿಎಸ್ ಅಧಿಕಾರಿಯಾಗಿದ್ದವರು, 2018ರ ಅಕ್ಟೋಬರ್ 31ರಂದು ಐಟಿಬಿಪಿ ಡಿಜಿಯಾಗಿ ನೇಮಕಗೊಂಡಿದ್ದರು. ಸಶಸ್ತ್ರ ಸೀಮಾ ಬಲದ ಡಿಜಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಇದೀಗ ಡಿಜಿ ಸ್ಥಾನಕ್ಕೆ ಏರಿದ ಸಂಜಯ್​ ಅರೋರಾ, ಸಿಆರ್​ಪಿಎಫ್​ (ಕೇಂದ್ರೀಯ ಮೀಸಲು ಪಡೆ)ನ ವಿಶೇಷ ಮಹಾ ನಿರ್ದೇಶಕರಾಗಿದ್ದು. 1997ರಿಂದ 2002ರವರೆಗೆ ಕಮಾಂಡಂಟ್​ ಆಗಿ ಐಟಿಬಿಪಿಯಲ್ಲಿ ಸೇವೆ ಸಲ್ಲಿಸಿದ್ದರು. ತರಬೇತಿ ಕ್ಷೇತ್ರದಲ್ಲಿ ಬೋಧಕರಾಗಿ ಮಹತ್ವದ ಸಾಧನೆ ಮಾಡಿದ್ದಾರೆ. ಹಾಗೇ, 2000-2002ರವರೆಗೆ ಉತ್ತರಾಖಂಡ್​ನ ಮಸ್ಸೂರಿಯಲ್ಲಿರುವ ಐಟಿಬಿಪಿ ಅಕಾಡೆಮಿಯ ತರಬೇತಿ ವಿಭಾಗದಲ್ಲಿ ಕಮಾಂಡಂಟ್​ ಆಗಿ ಕೆಲಸ ಮಾಡಿದ್ದರು.

ಇದನ್ನೂ ಓದಿ: ಹಿಂದೂಗಳ ಜನಸಂಖ್ಯೆ ಹೆಚ್ಚಾಗಿರುವವರೆಗೆ ಮಾತ್ರ ಸಂವಿಧಾನ ಉಳಿಯಲಿದೆ: ಸಿ ಟಿ ರವಿ

ಇದು ಸ್ವಾತಂತ್ರ್ಯ ಹೋರಾಟವೇನೂ ಅಲ್ಲ, ಹೋರಾಡುವುದಾದರೆ ಕೊವಿಡ್ ವಿರುದ್ಧ ಹೋರಾಡಿ: ಬಿಜೆಪಿ ವಿರುದ್ಧ ಗುಡುಗಿದ ಉದ್ಧವ್ ಠಾಕ್ರೆ

Published On - 6:19 pm, Tue, 31 August 21

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!