AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡೋ ಟಿಬೆಟಿಯನ್​ ಬಾರ್ಡರ್​ ಪೊಲೀಸ್​ ಡಿಜಿಯಾಗಿ ಸಂಜಯ್ ಅಧಿಕಾರ ಸ್ವೀಕಾರ

ಡಿಜಿ ಸ್ಥಾನಕ್ಕೆ ಏರಿದ ಸಂಜಯ್​ ಅರೋರಾ, ಸಿಆರ್​ಪಿಎಫ್​ (ಕೇಂದ್ರೀಯ ಮೀಸಲು ಪಡೆ)ನ ವಿಶೇಷ ಮಹಾ ನಿರ್ದೇಶಕರಾಗಿದ್ದು. 1997ರಿಂದ 2002ರವರೆಗೆ ಕಮಾಂಡಂಟ್​ ಆಗಿ ಐಟಿಬಿಪಿಯಲ್ಲಿ ಸೇವೆ ಸಲ್ಲಿಸಿದ್ದರು.

ಇಂಡೋ ಟಿಬೆಟಿಯನ್​ ಬಾರ್ಡರ್​ ಪೊಲೀಸ್​ ಡಿಜಿಯಾಗಿ ಸಂಜಯ್ ಅಧಿಕಾರ ಸ್ವೀಕಾರ
ಸಂಜಯ್​ ಅರೋರಾ ಅಧಿಕಾರ ಸ್ವೀಕಾರ
TV9 Web
| Updated By: Lakshmi Hegde|

Updated on:Aug 31, 2021 | 6:20 PM

Share

ಐಪಿಎಸ್​ ಅಧಿಕಾರಿ ಸಂಜಯ್​ ಅರೋರಾ ಇಂದು ಇಂಡೋ-ಟಿಬೆಟಿಯನ್​ ಗಡಿ ಪೊಲೀಸ್​ ಪಡೆ (ITBP) ಮಹಾ ನಿರ್ದೇಶಕ (Director General-DG)ಯಾಗಿ ಅಧಿಕಾರ ವಹಿಸಿಕೊಂಡರು. ಈ ಹಿಂದಿದ್ದ ಎಸ್​.ಎಸ್​.ದೇಸ್ವಾಲ್​ ನಿವೃತ್ತಿ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಸಂಜಯ್ ಅರೋರಾ ಏರಿದ್ದಾರೆ. 31ನೇ ಡಿಜಿಯಾಗಿ ನೇಮಕಗೊಂಡ ಸಂಜಯ್​ ಅರೋರಾರಿಗೆ, ನಿರ್ಗಮಿತ ಡಿಜಿ ದೇಸ್ವಾಲ್​, ಐಟಿಬಿಪಿ ಪ್ರಧಾನ ಕಚೇರಿಯಲ್ಲಿ ಅಧಿಕಾರ ದಂಡವನ್ನು ಹಸ್ತಾಂತರ ಮಾಡಿದ್ದಾರೆ.

ದೇಸ್ವಾಲ್​ ಹರ್ಯಾಣ ಕೇಡರ್​ನ ಐಪಿಎಸ್ ಅಧಿಕಾರಿಯಾಗಿದ್ದವರು, 2018ರ ಅಕ್ಟೋಬರ್ 31ರಂದು ಐಟಿಬಿಪಿ ಡಿಜಿಯಾಗಿ ನೇಮಕಗೊಂಡಿದ್ದರು. ಸಶಸ್ತ್ರ ಸೀಮಾ ಬಲದ ಡಿಜಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಇದೀಗ ಡಿಜಿ ಸ್ಥಾನಕ್ಕೆ ಏರಿದ ಸಂಜಯ್​ ಅರೋರಾ, ಸಿಆರ್​ಪಿಎಫ್​ (ಕೇಂದ್ರೀಯ ಮೀಸಲು ಪಡೆ)ನ ವಿಶೇಷ ಮಹಾ ನಿರ್ದೇಶಕರಾಗಿದ್ದು. 1997ರಿಂದ 2002ರವರೆಗೆ ಕಮಾಂಡಂಟ್​ ಆಗಿ ಐಟಿಬಿಪಿಯಲ್ಲಿ ಸೇವೆ ಸಲ್ಲಿಸಿದ್ದರು. ತರಬೇತಿ ಕ್ಷೇತ್ರದಲ್ಲಿ ಬೋಧಕರಾಗಿ ಮಹತ್ವದ ಸಾಧನೆ ಮಾಡಿದ್ದಾರೆ. ಹಾಗೇ, 2000-2002ರವರೆಗೆ ಉತ್ತರಾಖಂಡ್​ನ ಮಸ್ಸೂರಿಯಲ್ಲಿರುವ ಐಟಿಬಿಪಿ ಅಕಾಡೆಮಿಯ ತರಬೇತಿ ವಿಭಾಗದಲ್ಲಿ ಕಮಾಂಡಂಟ್​ ಆಗಿ ಕೆಲಸ ಮಾಡಿದ್ದರು.

ಇದನ್ನೂ ಓದಿ: ಹಿಂದೂಗಳ ಜನಸಂಖ್ಯೆ ಹೆಚ್ಚಾಗಿರುವವರೆಗೆ ಮಾತ್ರ ಸಂವಿಧಾನ ಉಳಿಯಲಿದೆ: ಸಿ ಟಿ ರವಿ

ಇದು ಸ್ವಾತಂತ್ರ್ಯ ಹೋರಾಟವೇನೂ ಅಲ್ಲ, ಹೋರಾಡುವುದಾದರೆ ಕೊವಿಡ್ ವಿರುದ್ಧ ಹೋರಾಡಿ: ಬಿಜೆಪಿ ವಿರುದ್ಧ ಗುಡುಗಿದ ಉದ್ಧವ್ ಠಾಕ್ರೆ

Published On - 6:19 pm, Tue, 31 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ