AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನ ಹೊಟ್ಟೆಯೊಳಗಿತ್ತು ಕಬ್ಬಿಣದ ಸ್ಪ್ಯಾನರ್‌, 7 ಬ್ರಶ್; ಆಪರೇಷನ್ ಮಾಡಿದ ವೈದ್ಯರಿಗೇ ಶಾಕ್

ರಾಜಸ್ಥಾನದ ಭಿಲ್ವಾರ ಜಿಲ್ಲೆಯಲ್ಲಿ 26 ವರ್ಷದ ವ್ಯಕ್ತಿಯ ಹೊಟ್ಟೆಯೊಳಗೆ ಕಬ್ಬಿಣದ ಸ್ಪ್ಯಾನರ್‌ಗಳು ಮತ್ತು ಟೂತ್ ಬ್ರಶ್​ಗಳು ಕಂಡುಬಂದಿವೆ. ಇದನ್ನು ನೋಡಿದ ಜೈಪುರದ ವೈದ್ಯರು ದಿಗ್ಭ್ರಮೆಗೊಂಡರು. ಆ ವ್ಯಕ್ತಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ, ಆಸ್ಪತ್ರೆಗೆ ಬಂದಿದ್ದ ಆತನಿಗೆ ವೈದ್ಯರು ಸ್ಕ್ಯಾನ್ ಮಾಡಿದಾಗ ಹೊಟ್ಟೆಯಲ್ಲಿ ಕಬ್ಬಿಣದ ಸ್ಪ್ಯಾನರ್‌ಗಳು ಮತ್ತು ಟೂತ್ ಬ್ರಶ್​​ಗಳು ಸೇರಿದಂತೆ ಅವನ ಹೊಟ್ಟೆಯಲ್ಲಿ ಹಲವಾರು ವಸ್ತುಗಳು ಸಿಲುಕಿಕೊಂಡಿರುವುದು ಕಂಡುಬಂದಿದೆ.

ಯುವಕನ ಹೊಟ್ಟೆಯೊಳಗಿತ್ತು ಕಬ್ಬಿಣದ ಸ್ಪ್ಯಾನರ್‌, 7 ಬ್ರಶ್; ಆಪರೇಷನ್ ಮಾಡಿದ ವೈದ್ಯರಿಗೇ ಶಾಕ್
Spanners Found Inside Stomach
ಸುಷ್ಮಾ ಚಕ್ರೆ
|

Updated on: Dec 30, 2025 | 9:37 PM

Share

ಜೈಪುರ, ಡಿಸೆಂಬರ್ 30: ರಾಜಸ್ಥಾನದ ಯುವಕನೊಬ್ಬ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೀಗಾಗಿ, ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆಗ ವೈದ್ಯರು ಅವನ ಹೊಟ್ಟೆಯನ್ನು ಸ್ಕ್ಯಾನ್ ಮಾಡಿದಾಗ ಆಘಾತಕ್ಕೊಳಗಾದರು. ಸಮಸ್ಯೆ ಏನೆಂದು ಕಂಡುಹಿಡಿಯಲು ವೈದ್ಯರು ಯುವಕನ ಹೊಟ್ಟೆಯನ್ನು ಸ್ಕ್ಯಾನ್ (Scanning) ಮಾಡಿದ ವೈದ್ಯರು ಶಾಕ್ ಆದರು. ಏಕೆಂದರೆ ಆತನ ಹೊಟ್ಟೆಯಲ್ಲಿ ಕಬ್ಬಿಣದ ಸ್ಪ್ಯಾನರ್‌ಗಳು ಮತ್ತು ಹಲ್ಲುಜ್ಜುವ ಬ್ರಶ್ ಸೇರಿದಂತೆ ಕೆಲವು ವಸ್ತುಗಳನ್ನು ಕಂಡು ಆಘಾತಕ್ಕೊಳಗಾದರು.

ತಕ್ಷಣವೇ ಆತನಿಗೆ ಆಪರೇಷನ್ ಮಾಡಲು ಸಿದ್ಧರಾದ ವೈದ್ಯರು ಆ ಯುವಕನ ಹೊಟ್ಟೆಯಿಂದ ಕಬ್ಬಿಣದ ಸ್ಪ್ಯಾನರ್‌ಗಳು ಮತ್ತು ಹಲ್ಲುಜ್ಜುವ ಬ್ರಷ್‌ಗಳನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಸುಮಾರು 2 ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆಯಲ್ಲಿ ಯುವಕನ ಹೊಟ್ಟೆಯಿಂದ 2 ಕಬ್ಬಿಣದ ಸ್ಪ್ಯಾನರ್‌ಗಳು ಮತ್ತು 7 ಹಲ್ಲುಜ್ಜುವ ಬ್ರಷ್‌ಗಳನ್ನು ಹೊರತೆಗೆಯಲಾಯಿತು.

ಇದನ್ನೂ ಓದಿ: 3 ಕೋಟಿ ರೂ. ವಿಮೆ ಹಣ ಪಡೆಯಲು, ತಂದೆಗೆ ಹಾವು ಕಚ್ಚಿಸಿದ ಮಕ್ಕಳು

ಆ ಯುವಕ ಆಪರೇಷನ್ ಬಳಿಕ ಆರೋಗ್ಯವಾಗಿದ್ದಾನೆ. ಆ ಯುವಕ ಮಾನಸಿಕ ಅಸ್ವಸ್ಥನಾಗಿದ್ದರಿಂದ ಇಂತಹ ವಸ್ತುಗಳನ್ನು ನುಂಗಿರಬಹುದು ಎಂದು ವೈದ್ಯರು ಹೇಳಿದ್ದಾರೆ. ಆದರೆ, ಆತ ಇಂತಹ ಅಪಾಯಕಾರಿ ವಸ್ತುಗಳನ್ನು ನುಂಗಲು ಖಚಿತ ಕಾರಣ ಇನ್ನೂ ಬಯಲಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!