AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ಯಾರಿದ್ದಾರೆ? ಮುಂದಿನ ಪ್ರಧಾನಿ ಯಾರು?-ನವಾಬ್​ ಮಲ್ಲಿಕ್​ ಪ್ರಶ್ನೆ

ಇದೇ ಸಮಾರಂಭದಲ್ಲಿ ಭಾಗವಹಿಸಿದ್ದ ಶಿವಸೇನೆ ಸಂಸದ ಸಂಜಯ್​ ರಾವತ್​ ಕೂಡ ಎನ್​ಸಿಪಿ ನಾಯಕ ಶರದ್​ ಪವಾರ್​ರನ್ನು ಹೊಗಳಿದ್ದಾರೆ. ಶರದ್​ ಪವಾರ್​ ಬಿಜೆಪಿಯನ್ನು ತುಂಬ ಚೆನ್ನಾಗಿ ಅರಿತುಕೊಂಡವರು ಎಂದು ಹೇಳಿದ್ದರು.

ಬಿಜೆಪಿಯಲ್ಲಿ ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ಯಾರಿದ್ದಾರೆ? ಮುಂದಿನ ಪ್ರಧಾನಿ ಯಾರು?-ನವಾಬ್​ ಮಲ್ಲಿಕ್​ ಪ್ರಶ್ನೆ
ನವಾಬ್​ ಮಲ್ಲಿಕ್​
TV9 Web
| Edited By: |

Updated on:Dec 13, 2021 | 8:22 AM

Share

ಮುಂಬೈ:  ಕಾಂಗ್ರೆಸ್​, ಎನ್​ಸಿಪಿ ಮತ್ತು ಶಿವಸೇನೆ ಪಕ್ಷಗಳು ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡುತ್ತವೆ ಅಂತಾದರೆ ಕೇಂದ್ರದಲ್ಲೂ ಯಾಕೆ ಮಾಡಬಾರದು. 2024ರ ಲೋಕಸಭಾ ಚುನಾವಣೆಯಲ್ಲಿ ಕೂಡ ಈ ಪಕ್ಷಗಳು ಒಟ್ಟಾಗಬೇಕು. ಕೇಂದ್ರದಲ್ಲಿ ಶರದ್​ ಪವಾರ್​ ನೇತೃತ್ವದ ಸರ್ಕಾರ ರಚನೆ ಮಾಡಬೇಕು ಎಂದು ಮಹಾರಾಷ್ಟ್ರ ಸಚಿವ, ಎನ್​ಸಿಪಿ ನಾಯಕ ನವಾಬ್​ ಮಲ್ಲಿಕ್​ ಹೇಳಿದ್ದಾರೆ. 

ಶರದ್​ ಪವಾರ್​ 81ನೇ ಜನ್ಮನದಿನದ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ಏಳುವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ನರೇಂದ್ರ ಮೋದಿಯವರೇ ಪ್ರಧಾನಿಯಾಗಿದ್ದಾರೆ. ಆದರೆ ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪ್ರಧಾನಿ ಅಭ್ಯರ್ಥಿ ಯಾರು? ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ಅಲ್ಲಿ ಯಾರಿದ್ದಾರೆ? ಎಂದು ಪ್ರಶ್ನಿಸಿದರು.

ಇನ್ನು ಇದೇ ಸಮಾರಂಭದಲ್ಲಿ ಭಾಗವಹಿಸಿದ್ದ ಶಿವಸೇನೆ ಸಂಸದ ಸಂಜಯ್​ ರಾವತ್​ ಕೂಡ ಎನ್​ಸಿಪಿ ನಾಯಕ ಶರದ್​ ಪವಾರ್​ರನ್ನು ಹೊಗಳಿದ್ದಾರೆ. ಶರದ್​ ಪವಾರ್​ ಬಿಜೆಪಿಯನ್ನು ತುಂಬ ಚೆನ್ನಾಗಿ ಅರಿತುಕೊಂಡವರು. ಬಿಜೆಪಿ ಈ ದೇಶದ ಒಗ್ಗಟ್ಟನ್ನು ಎಂದಿಗೂ ಬಯಸುವುದಿಲ್ಲ ಎಂದು ಕಳೆದ 25ವರ್ಷಗಳ ಹಿಂದೆಯೇ ಅವರು ಹೇಳಿದ್ದಾರೆ. ಆದರೆ ನಮಗೆ ಈ ಸತ್ಯ 2019ರಲ್ಲಿ ಅರ್ಥವಾಯಿತು. ಬಿಜೆಪಿಯನ್ನು ಅರ್ಥ ಮಾಡಿಕೊಳ್ಳಲು ಶಿವಸೇನೆಗೆ ತುಂಬ ದಿನ ಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬ್ರೇಕಪ್ ನಂತರ ಇನ್ನೊಂದು ಸಂಬಂಧದ ನಿರೀಕ್ಷೆಯಲ್ಲಿದ್ದೀರಾ? ಈ ಸಲಹೆಗಳು ನಿಮಗಾಗಿ

Published On - 8:14 am, Mon, 13 December 21

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?