AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ಯಾರಿದ್ದಾರೆ? ಮುಂದಿನ ಪ್ರಧಾನಿ ಯಾರು?-ನವಾಬ್​ ಮಲ್ಲಿಕ್​ ಪ್ರಶ್ನೆ

ಇದೇ ಸಮಾರಂಭದಲ್ಲಿ ಭಾಗವಹಿಸಿದ್ದ ಶಿವಸೇನೆ ಸಂಸದ ಸಂಜಯ್​ ರಾವತ್​ ಕೂಡ ಎನ್​ಸಿಪಿ ನಾಯಕ ಶರದ್​ ಪವಾರ್​ರನ್ನು ಹೊಗಳಿದ್ದಾರೆ. ಶರದ್​ ಪವಾರ್​ ಬಿಜೆಪಿಯನ್ನು ತುಂಬ ಚೆನ್ನಾಗಿ ಅರಿತುಕೊಂಡವರು ಎಂದು ಹೇಳಿದ್ದರು.

ಬಿಜೆಪಿಯಲ್ಲಿ ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ಯಾರಿದ್ದಾರೆ? ಮುಂದಿನ ಪ್ರಧಾನಿ ಯಾರು?-ನವಾಬ್​ ಮಲ್ಲಿಕ್​ ಪ್ರಶ್ನೆ
ನವಾಬ್​ ಮಲ್ಲಿಕ್​
TV9 Web
| Edited By: |

Updated on:Dec 13, 2021 | 8:22 AM

Share

ಮುಂಬೈ:  ಕಾಂಗ್ರೆಸ್​, ಎನ್​ಸಿಪಿ ಮತ್ತು ಶಿವಸೇನೆ ಪಕ್ಷಗಳು ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡುತ್ತವೆ ಅಂತಾದರೆ ಕೇಂದ್ರದಲ್ಲೂ ಯಾಕೆ ಮಾಡಬಾರದು. 2024ರ ಲೋಕಸಭಾ ಚುನಾವಣೆಯಲ್ಲಿ ಕೂಡ ಈ ಪಕ್ಷಗಳು ಒಟ್ಟಾಗಬೇಕು. ಕೇಂದ್ರದಲ್ಲಿ ಶರದ್​ ಪವಾರ್​ ನೇತೃತ್ವದ ಸರ್ಕಾರ ರಚನೆ ಮಾಡಬೇಕು ಎಂದು ಮಹಾರಾಷ್ಟ್ರ ಸಚಿವ, ಎನ್​ಸಿಪಿ ನಾಯಕ ನವಾಬ್​ ಮಲ್ಲಿಕ್​ ಹೇಳಿದ್ದಾರೆ. 

ಶರದ್​ ಪವಾರ್​ 81ನೇ ಜನ್ಮನದಿನದ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ಏಳುವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ನರೇಂದ್ರ ಮೋದಿಯವರೇ ಪ್ರಧಾನಿಯಾಗಿದ್ದಾರೆ. ಆದರೆ ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪ್ರಧಾನಿ ಅಭ್ಯರ್ಥಿ ಯಾರು? ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ಅಲ್ಲಿ ಯಾರಿದ್ದಾರೆ? ಎಂದು ಪ್ರಶ್ನಿಸಿದರು.

ಇನ್ನು ಇದೇ ಸಮಾರಂಭದಲ್ಲಿ ಭಾಗವಹಿಸಿದ್ದ ಶಿವಸೇನೆ ಸಂಸದ ಸಂಜಯ್​ ರಾವತ್​ ಕೂಡ ಎನ್​ಸಿಪಿ ನಾಯಕ ಶರದ್​ ಪವಾರ್​ರನ್ನು ಹೊಗಳಿದ್ದಾರೆ. ಶರದ್​ ಪವಾರ್​ ಬಿಜೆಪಿಯನ್ನು ತುಂಬ ಚೆನ್ನಾಗಿ ಅರಿತುಕೊಂಡವರು. ಬಿಜೆಪಿ ಈ ದೇಶದ ಒಗ್ಗಟ್ಟನ್ನು ಎಂದಿಗೂ ಬಯಸುವುದಿಲ್ಲ ಎಂದು ಕಳೆದ 25ವರ್ಷಗಳ ಹಿಂದೆಯೇ ಅವರು ಹೇಳಿದ್ದಾರೆ. ಆದರೆ ನಮಗೆ ಈ ಸತ್ಯ 2019ರಲ್ಲಿ ಅರ್ಥವಾಯಿತು. ಬಿಜೆಪಿಯನ್ನು ಅರ್ಥ ಮಾಡಿಕೊಳ್ಳಲು ಶಿವಸೇನೆಗೆ ತುಂಬ ದಿನ ಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬ್ರೇಕಪ್ ನಂತರ ಇನ್ನೊಂದು ಸಂಬಂಧದ ನಿರೀಕ್ಷೆಯಲ್ಲಿದ್ದೀರಾ? ಈ ಸಲಹೆಗಳು ನಿಮಗಾಗಿ

Published On - 8:14 am, Mon, 13 December 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ