AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ದುಷ್ಕೃತ್ಯ ನಡೆಸಲು ಐಎಸ್​ಐ ಸಂಚು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯಿಬಿಟ್ಟ ಐಎಸ್ಐ ಏಜೆಂಟ್​​​ ಕಲೀಮ್

ಭಾರತದಲ್ಲಿ ದುಷ್ಕೃತ್ಯ ನಡೆಸಲು ಪಾಕ್​ನ ಐಎಸ್​ಐ ಸಂಚು ರೂಪಿಸಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿಯನ್ನು ನೀಡಿದೆ. ಉಗ್ರರ ಮೂಲಕ ಸೇನಾ ನೆಲೆಗಳು ಸೇರಿ ಭಾರತದ ಹಲವಡೆ ದುಷ್ಕೃತ್ಯ ನಡೆಸಲು ಪಾಕ್​ನ ಐಎಸ್​ಐ ಸಂಚು ರೂಪಿಸಿದೆ ಎಂದು ಹೇಳಲಾಗಿದೆ.

ಭಾರತದಲ್ಲಿ ದುಷ್ಕೃತ್ಯ ನಡೆಸಲು ಐಎಸ್​ಐ ಸಂಚು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯಿಬಿಟ್ಟ ಐಎಸ್ಐ ಏಜೆಂಟ್​​​ ಕಲೀಮ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Aug 18, 2023 | 1:14 PM

Share

ದೆಹಲಿ, ಆ.18: ಭಾರತದಲ್ಲಿ ದುಷ್ಕೃತ್ಯ ನಡೆಸಲು ಪಾಕ್​ನ ಐಎಸ್​ಐ (ISI) ಸಂಚು ರೂಪಿಸಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿಯನ್ನು ನೀಡಿದೆ. ಉಗ್ರರ ಮೂಲಕ ಸೇನಾ ನೆಲೆಗಳು ಸೇರಿ ಭಾರತದ ಹಲವಡೆ ದುಷ್ಕೃತ್ಯ ನಡೆಸಲು ಪಾಕ್​ನ ಐಎಸ್​ಐ ಸಂಚು ರೂಪಿಸಿದೆ ಎಂದು ಹೇಳಲಾಗಿದೆ. ಇದೀಗ ಕೇಂದ್ರ ಸರ್ಕಾರಕ್ಕೆ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಪಾಕಿಸ್ತಾನ​​​ ಐಎಸ್ಐ ಏಜೆಂಟ್​​​ ಕಲೀಮ್​ ಬಂಧನ ಮಾಡಲಾಗಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಭಾರತದಲ್ಲಿ ಅನೇಕ ಕಡೆ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದು, ಇನ್ನು ಪಾಕ್​ ಗುಪ್ತಚರ ಇಲಾಖೆ ಸಂಚಿನ ಬಗ್ಗೆಯು ಬಂಧಿತ ಐಎಸ್ಐ ಏಜೆಂಟ್​​​ ಕಲೀಮ್​ ಹೇಳಿದ್ದಾನೆ. ಬಂಧಿತ ಕಲೀಮ್ ಬಳಿ ಇದ್ದ ಹಲವು ದಾಖಲೆಗಳು ವಶಪಡಿಸಲಾಗಿದೆ. ದಾಖಲೆಗಳಲ್ಲಿ ಭಾರತೀಯ ಸೇನಾ ಕೇಂದ್ರಗಳ ಬಗ್ಗೆ ಉಲ್ಲೇಖಿಸಲಾಗಿದೆ. ರಫೇಲ್​ ಯುದ್ಧ ವಿಮಾನದ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗಿದೆ ಎಂದು ವಿಚಾರಣೆ ಸಮಯದಲ್ಲಿ ತಿಳಿಸಿದ್ದಾನೆ.

Published On - 1:13 pm, Fri, 18 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ