AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ದುಷ್ಕೃತ್ಯ ನಡೆಸಲು ಐಎಸ್​ಐ ಸಂಚು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯಿಬಿಟ್ಟ ಐಎಸ್ಐ ಏಜೆಂಟ್​​​ ಕಲೀಮ್

ಭಾರತದಲ್ಲಿ ದುಷ್ಕೃತ್ಯ ನಡೆಸಲು ಪಾಕ್​ನ ಐಎಸ್​ಐ ಸಂಚು ರೂಪಿಸಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿಯನ್ನು ನೀಡಿದೆ. ಉಗ್ರರ ಮೂಲಕ ಸೇನಾ ನೆಲೆಗಳು ಸೇರಿ ಭಾರತದ ಹಲವಡೆ ದುಷ್ಕೃತ್ಯ ನಡೆಸಲು ಪಾಕ್​ನ ಐಎಸ್​ಐ ಸಂಚು ರೂಪಿಸಿದೆ ಎಂದು ಹೇಳಲಾಗಿದೆ.

ಭಾರತದಲ್ಲಿ ದುಷ್ಕೃತ್ಯ ನಡೆಸಲು ಐಎಸ್​ಐ ಸಂಚು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯಿಬಿಟ್ಟ ಐಎಸ್ಐ ಏಜೆಂಟ್​​​ ಕಲೀಮ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Aug 18, 2023 | 1:14 PM

Share

ದೆಹಲಿ, ಆ.18: ಭಾರತದಲ್ಲಿ ದುಷ್ಕೃತ್ಯ ನಡೆಸಲು ಪಾಕ್​ನ ಐಎಸ್​ಐ (ISI) ಸಂಚು ರೂಪಿಸಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿಯನ್ನು ನೀಡಿದೆ. ಉಗ್ರರ ಮೂಲಕ ಸೇನಾ ನೆಲೆಗಳು ಸೇರಿ ಭಾರತದ ಹಲವಡೆ ದುಷ್ಕೃತ್ಯ ನಡೆಸಲು ಪಾಕ್​ನ ಐಎಸ್​ಐ ಸಂಚು ರೂಪಿಸಿದೆ ಎಂದು ಹೇಳಲಾಗಿದೆ. ಇದೀಗ ಕೇಂದ್ರ ಸರ್ಕಾರಕ್ಕೆ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಪಾಕಿಸ್ತಾನ​​​ ಐಎಸ್ಐ ಏಜೆಂಟ್​​​ ಕಲೀಮ್​ ಬಂಧನ ಮಾಡಲಾಗಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಭಾರತದಲ್ಲಿ ಅನೇಕ ಕಡೆ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದು, ಇನ್ನು ಪಾಕ್​ ಗುಪ್ತಚರ ಇಲಾಖೆ ಸಂಚಿನ ಬಗ್ಗೆಯು ಬಂಧಿತ ಐಎಸ್ಐ ಏಜೆಂಟ್​​​ ಕಲೀಮ್​ ಹೇಳಿದ್ದಾನೆ. ಬಂಧಿತ ಕಲೀಮ್ ಬಳಿ ಇದ್ದ ಹಲವು ದಾಖಲೆಗಳು ವಶಪಡಿಸಲಾಗಿದೆ. ದಾಖಲೆಗಳಲ್ಲಿ ಭಾರತೀಯ ಸೇನಾ ಕೇಂದ್ರಗಳ ಬಗ್ಗೆ ಉಲ್ಲೇಖಿಸಲಾಗಿದೆ. ರಫೇಲ್​ ಯುದ್ಧ ವಿಮಾನದ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗಿದೆ ಎಂದು ವಿಚಾರಣೆ ಸಮಯದಲ್ಲಿ ತಿಳಿಸಿದ್ದಾನೆ.

Published On - 1:13 pm, Fri, 18 August 23

Follow Us
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!