AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಇಡಿ, ಪಿಸ್ತೂಲ್ ಸಮೇತ ದೆಹಲಿಯಲ್ಲಿ ಐಸಿಸ್ ಉಗ್ರನ ಬಂಧನ

ದೆಹಲಿ: ದೆಹಲಿಯ ದೌಲ ಕುಆ ರಿಂಗ್‌ ರೋಡ್‌ ಬಳಿ ಓರ್ವ ಶಂಕಿತ ಐಸಿಸ್ ಸಂಘಟನೆಯ ಉಗ್ರನ‌ನ್ನು ಬಂಧಿಸಲಾಗಿದೆ. ದೌಲ ಕುಆ ಬಳಿ ಗುಂಡಿನ ದಾಳಿ ನಡೆಸಿ ಬಳಿಕ ಪೊಲೀಸರು ಐಇಡಿ, ಪಿಸ್ತೂಲ್ ಸಮೇತ ಯೂಸುಫ್ ಎಂಬಾತನ‌ನ್ನು ಬಂಧಿಸಿದ್ದಾರೆ. ಈತ ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಕ್ಕೆ ಷಡ್ಯಂತ್ರ ರೂಪಿಸಿದ್ದ. ದಾಳಿ ಮಾಡಬೇಕೆಂದಿದ್ದ ಪ್ರದೇಶಗಳಿಗೆ ಭೇಟಿ ಕೊಟ್ಟಿದ್ದ. ಹಾಗೂ ಪ್ರಮುಖ ವ್ಯಕ್ತಿಗಳ ಹತ್ಯೆಗೆ ಸಂಚು ರೂಪಿಸಿದ್ದ. ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG) ಮತ್ತು ಬಾಂಬ್ ನಿಷ್ಕ್ರಿಯ ದಳ (BDS) […]

ಐಇಡಿ, ಪಿಸ್ತೂಲ್ ಸಮೇತ ದೆಹಲಿಯಲ್ಲಿ ಐಸಿಸ್ ಉಗ್ರನ ಬಂಧನ
Follow us
ಆಯೇಷಾ ಬಾನು
|

Updated on:Aug 22, 2020 | 10:45 AM

ದೆಹಲಿ: ದೆಹಲಿಯ ದೌಲ ಕುಆ ರಿಂಗ್‌ ರೋಡ್‌ ಬಳಿ ಓರ್ವ ಶಂಕಿತ ಐಸಿಸ್ ಸಂಘಟನೆಯ ಉಗ್ರನ‌ನ್ನು ಬಂಧಿಸಲಾಗಿದೆ. ದೌಲ ಕುಆ ಬಳಿ ಗುಂಡಿನ ದಾಳಿ ನಡೆಸಿ ಬಳಿಕ ಪೊಲೀಸರು ಐಇಡಿ, ಪಿಸ್ತೂಲ್ ಸಮೇತ ಯೂಸುಫ್ ಎಂಬಾತನ‌ನ್ನು ಬಂಧಿಸಿದ್ದಾರೆ.

ಈತ ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಕ್ಕೆ ಷಡ್ಯಂತ್ರ ರೂಪಿಸಿದ್ದ. ದಾಳಿ ಮಾಡಬೇಕೆಂದಿದ್ದ ಪ್ರದೇಶಗಳಿಗೆ ಭೇಟಿ ಕೊಟ್ಟಿದ್ದ. ಹಾಗೂ ಪ್ರಮುಖ ವ್ಯಕ್ತಿಗಳ ಹತ್ಯೆಗೆ ಸಂಚು ರೂಪಿಸಿದ್ದ.

ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG) ಮತ್ತು ಬಾಂಬ್ ನಿಷ್ಕ್ರಿಯ ದಳ (BDS) ಐಸಿಸ್ ಉಗ್ರನಿಂದ ವಶ ಪಡಿಸಿಕೊಂಡ 2 ಸುಧಾರಿತ ಸ್ಫೋಟಕಗಳನ್ನು (ಐಇಡಿ) ಪರಿಶೀಲಿಸುತ್ತಿದ್ದಾರೆ.

Published On - 10:35 am, Sat, 22 August 20

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್