AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಇಡಿ, ಪಿಸ್ತೂಲ್ ಸಮೇತ ದೆಹಲಿಯಲ್ಲಿ ಐಸಿಸ್ ಉಗ್ರನ ಬಂಧನ

ದೆಹಲಿ: ದೆಹಲಿಯ ದೌಲ ಕುಆ ರಿಂಗ್‌ ರೋಡ್‌ ಬಳಿ ಓರ್ವ ಶಂಕಿತ ಐಸಿಸ್ ಸಂಘಟನೆಯ ಉಗ್ರನ‌ನ್ನು ಬಂಧಿಸಲಾಗಿದೆ. ದೌಲ ಕುಆ ಬಳಿ ಗುಂಡಿನ ದಾಳಿ ನಡೆಸಿ ಬಳಿಕ ಪೊಲೀಸರು ಐಇಡಿ, ಪಿಸ್ತೂಲ್ ಸಮೇತ ಯೂಸುಫ್ ಎಂಬಾತನ‌ನ್ನು ಬಂಧಿಸಿದ್ದಾರೆ. ಈತ ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಕ್ಕೆ ಷಡ್ಯಂತ್ರ ರೂಪಿಸಿದ್ದ. ದಾಳಿ ಮಾಡಬೇಕೆಂದಿದ್ದ ಪ್ರದೇಶಗಳಿಗೆ ಭೇಟಿ ಕೊಟ್ಟಿದ್ದ. ಹಾಗೂ ಪ್ರಮುಖ ವ್ಯಕ್ತಿಗಳ ಹತ್ಯೆಗೆ ಸಂಚು ರೂಪಿಸಿದ್ದ. ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG) ಮತ್ತು ಬಾಂಬ್ ನಿಷ್ಕ್ರಿಯ ದಳ (BDS) […]

ಐಇಡಿ, ಪಿಸ್ತೂಲ್ ಸಮೇತ ದೆಹಲಿಯಲ್ಲಿ ಐಸಿಸ್ ಉಗ್ರನ ಬಂಧನ
ಆಯೇಷಾ ಬಾನು
ಆಯೇಷಾ ಬಾನು|

Updated on:Aug 22, 2020 | 10:45 AM

Share

ದೆಹಲಿ: ದೆಹಲಿಯ ದೌಲ ಕುಆ ರಿಂಗ್‌ ರೋಡ್‌ ಬಳಿ ಓರ್ವ ಶಂಕಿತ ಐಸಿಸ್ ಸಂಘಟನೆಯ ಉಗ್ರನ‌ನ್ನು ಬಂಧಿಸಲಾಗಿದೆ. ದೌಲ ಕುಆ ಬಳಿ ಗುಂಡಿನ ದಾಳಿ ನಡೆಸಿ ಬಳಿಕ ಪೊಲೀಸರು ಐಇಡಿ, ಪಿಸ್ತೂಲ್ ಸಮೇತ ಯೂಸುಫ್ ಎಂಬಾತನ‌ನ್ನು ಬಂಧಿಸಿದ್ದಾರೆ.

ಈತ ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಕ್ಕೆ ಷಡ್ಯಂತ್ರ ರೂಪಿಸಿದ್ದ. ದಾಳಿ ಮಾಡಬೇಕೆಂದಿದ್ದ ಪ್ರದೇಶಗಳಿಗೆ ಭೇಟಿ ಕೊಟ್ಟಿದ್ದ. ಹಾಗೂ ಪ್ರಮುಖ ವ್ಯಕ್ತಿಗಳ ಹತ್ಯೆಗೆ ಸಂಚು ರೂಪಿಸಿದ್ದ.

ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG) ಮತ್ತು ಬಾಂಬ್ ನಿಷ್ಕ್ರಿಯ ದಳ (BDS) ಐಸಿಸ್ ಉಗ್ರನಿಂದ ವಶ ಪಡಿಸಿಕೊಂಡ 2 ಸುಧಾರಿತ ಸ್ಫೋಟಕಗಳನ್ನು (ಐಇಡಿ) ಪರಿಶೀಲಿಸುತ್ತಿದ್ದಾರೆ.

Published On - 10:35 am, Sat, 22 August 20

Follow Us
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ