AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ರಾಯಭಾರ ಕಚೇರಿ ಬಳಿ ನಡೆದ ಸ್ಫೋಟ ಉಗ್ರರ ಕೃತ್ಯ -ಇಸ್ರೇಲ್‌ ಅಧಿಕಾರಿ

ತಮ್ಮ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಉಗ್ರರ ಕೃತ್ಯ ಎಂದು ಇಸ್ರೇಲ್‌ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಜೊತೆಗೆ, ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲವೆಂದೂ ಸ್ಪಷ್ಟನೆ ಕೊಟ್ಟಿದ್ದಾರೆ.

ನಮ್ಮ ರಾಯಭಾರ ಕಚೇರಿ ಬಳಿ ನಡೆದ ಸ್ಫೋಟ ಉಗ್ರರ ಕೃತ್ಯ -ಇಸ್ರೇಲ್‌ ಅಧಿಕಾರಿ
‘ನಮ್ಮ ರಾಯಭಾರ ಕಚೇರಿ ಬಳಿ ನಡೆದ ಸ್ಫೋಟ ಉಗ್ರರ ಕೃತ್ಯ’
KUSHAL V
| Edited By: |

Updated on:Jan 30, 2021 | 4:54 PM

Share

ದೆಹಲಿ: ತಮ್ಮ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಉಗ್ರರ ಕೃತ್ಯ ಎಂದು ಇಸ್ರೇಲ್‌ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಜೊತೆಗೆ, ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲವೆಂದೂ ಸ್ಪಷ್ಟನೆ ಕೊಟ್ಟಿದ್ದಾರೆ.

ಸದ್ಯ, ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ವಿಶೇಷ ತನಿಖಾ ತಂಡದಿಂದ FIR ದಾಖಲಾಗಿದೆ. UAPA ಮತ್ತು IPC ಸೆಕ್ಷನ್‌ 120Bರ ಅಡಿ FIR ದಾಖಲಾಗಿದೆ.

ಅಂದ ಹಾಗೆ, ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ನಡೆದಿರುವ ಈ ಕೃತ್ಯ ಇದೇ ಮೊದಲಲ್ಲ. 2012ರಲ್ಲೂ ಇಸ್ರೇಲ್​ ಕಚೇರಿಯನ್ನ ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. 2012ರ ಫೆಬ್ರವರಿ 12ರಂದು ಇದೇ ರೀತಿ ಬಾಂಬ್ ಸ್ಫೋಟ ಸಂಭವಿಸಿತ್ತು.

ಇಸ್ರೇಲ್ ರಾಯಭಾರ ಕಚೇರಿ ಸಿಬ್ಬಂದಿಯ ಕಾರಿಗೆ ಬಾಂಬ್ ಅಂಟಿಸಿ ಅಪರಿಚಿತರು ಸ್ಫೋಟಿಸಿದ್ದರು. ರಾಯಭಾರ ಕಚೇರಿಯಿರುವ ಇದೇ ಔರಂಗ್​ಜೇಬ್ ರಸ್ತೆಯಲ್ಲಿ 2012ರಲ್ಲಿ ಸ್ಫೋಟ ಸಂಭವಿಸಿತ್ತು. ಆಗ ಇಸ್ರೇಲ್ ರಾಯಭಾರ ಕಚೇರಿ ಕಾರು ಬೆಂಕಿಗಾಹುತಿಯಾಗಿತ್ತು. ಇದೀಗ, ಮತ್ತೆ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದ್ದು ಇಸ್ರೇಲ್​ನ ವೈರಿ ರಾಷ್ಟ್ರಗಳು ಬಾಂಬ್​ ಸ್ಫೋಟಿಸಿರುವ ಶಂಕೆ ವ್ಯಕ್ತವಾಗಿದೆ.

ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ: ಗಣರಾಜ್ಯೋತ್ಸವದ ಬೀಟಿಂಗ್​ ರೀಟ್ರೀಟ್​ ಕಾರ್ಯಕ್ರಮದ ಸಮೀಪವೇ ನಡೆದ ಬ್ಲಾಸ್ಟ್​

ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ IED ಸ್ಫೋಟ: ವಾಹನದಲ್ಲಿ ಬಂದು ಬಾಂಬ್​ ಎಸೆದು ಹೋಗಿರುವ ಶಂಕೆ

Published On - 8:36 pm, Fri, 29 January 21

ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ