AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ರಾಯಭಾರ ಕಚೇರಿ ಬಳಿ ನಡೆದ ಸ್ಫೋಟ ಉಗ್ರರ ಕೃತ್ಯ -ಇಸ್ರೇಲ್‌ ಅಧಿಕಾರಿ

ತಮ್ಮ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಉಗ್ರರ ಕೃತ್ಯ ಎಂದು ಇಸ್ರೇಲ್‌ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಜೊತೆಗೆ, ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲವೆಂದೂ ಸ್ಪಷ್ಟನೆ ಕೊಟ್ಟಿದ್ದಾರೆ.

ನಮ್ಮ ರಾಯಭಾರ ಕಚೇರಿ ಬಳಿ ನಡೆದ ಸ್ಫೋಟ ಉಗ್ರರ ಕೃತ್ಯ -ಇಸ್ರೇಲ್‌ ಅಧಿಕಾರಿ
‘ನಮ್ಮ ರಾಯಭಾರ ಕಚೇರಿ ಬಳಿ ನಡೆದ ಸ್ಫೋಟ ಉಗ್ರರ ಕೃತ್ಯ’
KUSHAL V
| Edited By: |

Updated on:Jan 30, 2021 | 4:54 PM

Share

ದೆಹಲಿ: ತಮ್ಮ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಉಗ್ರರ ಕೃತ್ಯ ಎಂದು ಇಸ್ರೇಲ್‌ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಜೊತೆಗೆ, ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲವೆಂದೂ ಸ್ಪಷ್ಟನೆ ಕೊಟ್ಟಿದ್ದಾರೆ.

ಸದ್ಯ, ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ವಿಶೇಷ ತನಿಖಾ ತಂಡದಿಂದ FIR ದಾಖಲಾಗಿದೆ. UAPA ಮತ್ತು IPC ಸೆಕ್ಷನ್‌ 120Bರ ಅಡಿ FIR ದಾಖಲಾಗಿದೆ.

ಅಂದ ಹಾಗೆ, ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ನಡೆದಿರುವ ಈ ಕೃತ್ಯ ಇದೇ ಮೊದಲಲ್ಲ. 2012ರಲ್ಲೂ ಇಸ್ರೇಲ್​ ಕಚೇರಿಯನ್ನ ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. 2012ರ ಫೆಬ್ರವರಿ 12ರಂದು ಇದೇ ರೀತಿ ಬಾಂಬ್ ಸ್ಫೋಟ ಸಂಭವಿಸಿತ್ತು.

ಇಸ್ರೇಲ್ ರಾಯಭಾರ ಕಚೇರಿ ಸಿಬ್ಬಂದಿಯ ಕಾರಿಗೆ ಬಾಂಬ್ ಅಂಟಿಸಿ ಅಪರಿಚಿತರು ಸ್ಫೋಟಿಸಿದ್ದರು. ರಾಯಭಾರ ಕಚೇರಿಯಿರುವ ಇದೇ ಔರಂಗ್​ಜೇಬ್ ರಸ್ತೆಯಲ್ಲಿ 2012ರಲ್ಲಿ ಸ್ಫೋಟ ಸಂಭವಿಸಿತ್ತು. ಆಗ ಇಸ್ರೇಲ್ ರಾಯಭಾರ ಕಚೇರಿ ಕಾರು ಬೆಂಕಿಗಾಹುತಿಯಾಗಿತ್ತು. ಇದೀಗ, ಮತ್ತೆ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದ್ದು ಇಸ್ರೇಲ್​ನ ವೈರಿ ರಾಷ್ಟ್ರಗಳು ಬಾಂಬ್​ ಸ್ಫೋಟಿಸಿರುವ ಶಂಕೆ ವ್ಯಕ್ತವಾಗಿದೆ.

ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ: ಗಣರಾಜ್ಯೋತ್ಸವದ ಬೀಟಿಂಗ್​ ರೀಟ್ರೀಟ್​ ಕಾರ್ಯಕ್ರಮದ ಸಮೀಪವೇ ನಡೆದ ಬ್ಲಾಸ್ಟ್​

ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ IED ಸ್ಫೋಟ: ವಾಹನದಲ್ಲಿ ಬಂದು ಬಾಂಬ್​ ಎಸೆದು ಹೋಗಿರುವ ಶಂಕೆ

Published On - 8:36 pm, Fri, 29 January 21

Follow Us
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ