AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು
ಎಸ್​ ಸೋಮನಾಥ್​
ನಯನಾ ರಾಜೀವ್
|

Updated on:Mar 04, 2024 | 3:24 PM

Share

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್(S Somnath)​ ಅವರಿಗೆ ಕ್ಯಾನ್ಸರ್(Cancer)​ ಇರುವುದು ಗೊತ್ತಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತದ ಸೂರ್ಯ ಮಿಷನ್ ಆದಿತ್ಯ ಎಲ್​1 ಉಡಾವಣೆ ಸಮಯದಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮುಖ್ಯಸ್ಥ ಎಸ್​ ಸೋಮನಾಥ್​ ಕ್ಯಾನ್ಸರ್​ ವಿರುದ್ಧ ಹೋರಾಡುತ್ತಿದ್ದರು.

ಸೋಮನಾಥ್​ ಸಂದರ್ಶನದಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಸ್ಕ್ಯಾನಿಂಗ್​ನಲ್ಲಿ ಕ್ಯಾನ್ಸರ್​ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಚಂದ್ರಯಾನ 3 ಮಿಷನ್ ಉಡಾವಣೆ ಸಮಯದಲ್ಲಿಯೂ ಕೆಲವು ಆರೋಗ್ಯ ಸಂಬಂಧಿತ ಸಮಸ್ಯೆಗಳಿದ್ದವು, ಆದರೆ ಅಲ್ಲಿಯವರೆಗೆ ಏನೂ ಸ್ಪಷ್ಟವಾಗಿರಲಿಲ್ಲ, ಆದಿತ್ಯ ಮಿಷನ್ ದಿನದಂದು ಕಾಯಿಲೆ ಇರುವುದು ಪತ್ತೆಯಾಗಿತ್ತು. ಇದರಿಂದ ಅವರು ಮತ್ತವರ ಕುಟುಂಬದವರು ತುಂಬಾ ಬೇಸರಗೊಂಡಿದ್ದರು ಎಂದು ಹೇಳಿದರು.

ಮತ್ತಷ್ಟು ಓದಿ: ಹೊಟ್ಟೆಯ ಕ್ಯಾನ್ಸರ್ ಏಕೆ ಅಪಾಯಕಾರಿ; ತಜ್ಞರ ಉತ್ತರ ಇಲ್ಲಿದೆ

ಈ ಸುದ್ದಿ ಕೇಳಿ ಎಲ್ಲಾ ವಿಜ್ಞಾನಿಗಳು ಕೂಡ ಬೇಸರಗೊಂಡಿದ್ದಾರೆ, ಉಡಾವಣೆ ಬಳಿಕ ಹೊಟ್ಟೆಯ ಸ್ಕ್ಯಾನ್ ಮಾಡಲಾಯಿತು. ಆಗ ರೋಗ ಬಹಿರಂಗವಾಯಿತು. ಹೆಚ್ಚಿನ ತನಿಖೆ ಹಾಗೂ ಚಿಕಿತ್ಸೆಗಾಗಿ ಚೆನ್ನೈಗೆ ಹೋಗಿದ್ದರು. ಅನುವಂಶಿಕವಾಗಿ ಕ್ಯಾನ್ಸರ್ ಬಂದಿದೆ. ಅವರಿಗೆ ಉದರದ ಕ್ಯಾನ್ಸರ್​ ಇತ್ತು, ತಕ್ಷಣವೇ ಕಿಮೋ ಥೆರಪಿ ನಡೆಸಿದ್ದಾರೆ.

ಚಿಕಿತ್ಸೆ ನಡೆದು ಚೇತರಿಸಿಕೊಂಡಿದ್ದಾರೆ. ಇದು ಸುದೀರ್ಘ ಪ್ರಕ್ರಿಯೆ, ನಾನು ಈ ಯುದ್ಧದಲ್ಲಿ ಹೋರಾಡುತ್ತೇನೆ, ನಾಲ್ಕು ದಿನ ಮಾತ್ರ ಆಸ್ಪತ್ರೆಯಲ್ಲಿದ್ದೆ, ಯಾವುದೇ ನೋವಿಲ್ಲದೆ ಇಸ್ರೋದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದೇನೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:12 pm, Mon, 4 March 24

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್