AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು
ಎಸ್​ ಸೋಮನಾಥ್​
ನಯನಾ ರಾಜೀವ್
|

Updated on:Mar 04, 2024 | 3:24 PM

Share

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್(S Somnath)​ ಅವರಿಗೆ ಕ್ಯಾನ್ಸರ್(Cancer)​ ಇರುವುದು ಗೊತ್ತಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತದ ಸೂರ್ಯ ಮಿಷನ್ ಆದಿತ್ಯ ಎಲ್​1 ಉಡಾವಣೆ ಸಮಯದಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮುಖ್ಯಸ್ಥ ಎಸ್​ ಸೋಮನಾಥ್​ ಕ್ಯಾನ್ಸರ್​ ವಿರುದ್ಧ ಹೋರಾಡುತ್ತಿದ್ದರು.

ಸೋಮನಾಥ್​ ಸಂದರ್ಶನದಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಸ್ಕ್ಯಾನಿಂಗ್​ನಲ್ಲಿ ಕ್ಯಾನ್ಸರ್​ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಚಂದ್ರಯಾನ 3 ಮಿಷನ್ ಉಡಾವಣೆ ಸಮಯದಲ್ಲಿಯೂ ಕೆಲವು ಆರೋಗ್ಯ ಸಂಬಂಧಿತ ಸಮಸ್ಯೆಗಳಿದ್ದವು, ಆದರೆ ಅಲ್ಲಿಯವರೆಗೆ ಏನೂ ಸ್ಪಷ್ಟವಾಗಿರಲಿಲ್ಲ, ಆದಿತ್ಯ ಮಿಷನ್ ದಿನದಂದು ಕಾಯಿಲೆ ಇರುವುದು ಪತ್ತೆಯಾಗಿತ್ತು. ಇದರಿಂದ ಅವರು ಮತ್ತವರ ಕುಟುಂಬದವರು ತುಂಬಾ ಬೇಸರಗೊಂಡಿದ್ದರು ಎಂದು ಹೇಳಿದರು.

ಮತ್ತಷ್ಟು ಓದಿ: ಹೊಟ್ಟೆಯ ಕ್ಯಾನ್ಸರ್ ಏಕೆ ಅಪಾಯಕಾರಿ; ತಜ್ಞರ ಉತ್ತರ ಇಲ್ಲಿದೆ

ಈ ಸುದ್ದಿ ಕೇಳಿ ಎಲ್ಲಾ ವಿಜ್ಞಾನಿಗಳು ಕೂಡ ಬೇಸರಗೊಂಡಿದ್ದಾರೆ, ಉಡಾವಣೆ ಬಳಿಕ ಹೊಟ್ಟೆಯ ಸ್ಕ್ಯಾನ್ ಮಾಡಲಾಯಿತು. ಆಗ ರೋಗ ಬಹಿರಂಗವಾಯಿತು. ಹೆಚ್ಚಿನ ತನಿಖೆ ಹಾಗೂ ಚಿಕಿತ್ಸೆಗಾಗಿ ಚೆನ್ನೈಗೆ ಹೋಗಿದ್ದರು. ಅನುವಂಶಿಕವಾಗಿ ಕ್ಯಾನ್ಸರ್ ಬಂದಿದೆ. ಅವರಿಗೆ ಉದರದ ಕ್ಯಾನ್ಸರ್​ ಇತ್ತು, ತಕ್ಷಣವೇ ಕಿಮೋ ಥೆರಪಿ ನಡೆಸಿದ್ದಾರೆ.

ಚಿಕಿತ್ಸೆ ನಡೆದು ಚೇತರಿಸಿಕೊಂಡಿದ್ದಾರೆ. ಇದು ಸುದೀರ್ಘ ಪ್ರಕ್ರಿಯೆ, ನಾನು ಈ ಯುದ್ಧದಲ್ಲಿ ಹೋರಾಡುತ್ತೇನೆ, ನಾಲ್ಕು ದಿನ ಮಾತ್ರ ಆಸ್ಪತ್ರೆಯಲ್ಲಿದ್ದೆ, ಯಾವುದೇ ನೋವಿಲ್ಲದೆ ಇಸ್ರೋದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದೇನೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:12 pm, Mon, 4 March 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!