AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು
ಎಸ್​ ಸೋಮನಾಥ್​
ನಯನಾ ರಾಜೀವ್
|

Updated on:Mar 04, 2024 | 3:24 PM

Share

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್(S Somnath)​ ಅವರಿಗೆ ಕ್ಯಾನ್ಸರ್(Cancer)​ ಇರುವುದು ಗೊತ್ತಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತದ ಸೂರ್ಯ ಮಿಷನ್ ಆದಿತ್ಯ ಎಲ್​1 ಉಡಾವಣೆ ಸಮಯದಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮುಖ್ಯಸ್ಥ ಎಸ್​ ಸೋಮನಾಥ್​ ಕ್ಯಾನ್ಸರ್​ ವಿರುದ್ಧ ಹೋರಾಡುತ್ತಿದ್ದರು.

ಸೋಮನಾಥ್​ ಸಂದರ್ಶನದಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಸ್ಕ್ಯಾನಿಂಗ್​ನಲ್ಲಿ ಕ್ಯಾನ್ಸರ್​ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಚಂದ್ರಯಾನ 3 ಮಿಷನ್ ಉಡಾವಣೆ ಸಮಯದಲ್ಲಿಯೂ ಕೆಲವು ಆರೋಗ್ಯ ಸಂಬಂಧಿತ ಸಮಸ್ಯೆಗಳಿದ್ದವು, ಆದರೆ ಅಲ್ಲಿಯವರೆಗೆ ಏನೂ ಸ್ಪಷ್ಟವಾಗಿರಲಿಲ್ಲ, ಆದಿತ್ಯ ಮಿಷನ್ ದಿನದಂದು ಕಾಯಿಲೆ ಇರುವುದು ಪತ್ತೆಯಾಗಿತ್ತು. ಇದರಿಂದ ಅವರು ಮತ್ತವರ ಕುಟುಂಬದವರು ತುಂಬಾ ಬೇಸರಗೊಂಡಿದ್ದರು ಎಂದು ಹೇಳಿದರು.

ಮತ್ತಷ್ಟು ಓದಿ: ಹೊಟ್ಟೆಯ ಕ್ಯಾನ್ಸರ್ ಏಕೆ ಅಪಾಯಕಾರಿ; ತಜ್ಞರ ಉತ್ತರ ಇಲ್ಲಿದೆ

ಈ ಸುದ್ದಿ ಕೇಳಿ ಎಲ್ಲಾ ವಿಜ್ಞಾನಿಗಳು ಕೂಡ ಬೇಸರಗೊಂಡಿದ್ದಾರೆ, ಉಡಾವಣೆ ಬಳಿಕ ಹೊಟ್ಟೆಯ ಸ್ಕ್ಯಾನ್ ಮಾಡಲಾಯಿತು. ಆಗ ರೋಗ ಬಹಿರಂಗವಾಯಿತು. ಹೆಚ್ಚಿನ ತನಿಖೆ ಹಾಗೂ ಚಿಕಿತ್ಸೆಗಾಗಿ ಚೆನ್ನೈಗೆ ಹೋಗಿದ್ದರು. ಅನುವಂಶಿಕವಾಗಿ ಕ್ಯಾನ್ಸರ್ ಬಂದಿದೆ. ಅವರಿಗೆ ಉದರದ ಕ್ಯಾನ್ಸರ್​ ಇತ್ತು, ತಕ್ಷಣವೇ ಕಿಮೋ ಥೆರಪಿ ನಡೆಸಿದ್ದಾರೆ.

ಚಿಕಿತ್ಸೆ ನಡೆದು ಚೇತರಿಸಿಕೊಂಡಿದ್ದಾರೆ. ಇದು ಸುದೀರ್ಘ ಪ್ರಕ್ರಿಯೆ, ನಾನು ಈ ಯುದ್ಧದಲ್ಲಿ ಹೋರಾಡುತ್ತೇನೆ, ನಾಲ್ಕು ದಿನ ಮಾತ್ರ ಆಸ್ಪತ್ರೆಯಲ್ಲಿದ್ದೆ, ಯಾವುದೇ ನೋವಿಲ್ಲದೆ ಇಸ್ರೋದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದೇನೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:12 pm, Mon, 4 March 24

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ