AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಭೂಚಲನೆಯ ಗತಿ ಅವಲೋಕಿಸಲಿದೆ. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ಯದಿದೆ.

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ
ಕಕ್ಷೆಗೆ ತಲುಪುವಲ್ಲಿ ವಿಫಲವಾದ ಇಒಎಸ್-3
TV9 Web
| Edited By: ಆಯೇಷಾ ಬಾನು|

Updated on:Aug 12, 2021 | 7:01 AM

Share

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ)ಯ ಭೂಮಿಯ ಅವಲೋಕನ ಉಪಗ್ರಹ ಇಒಎಸ್‌-3(EOS-3) ಗುರುವಾರ ಬೆಳಗ್ಗೆ 5.43ಕ್ಕೆ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರ(ಎಸ್‌ಡಿಎಸ್‌ಸಿ)ದಿಂದ ಯಶಸ್ವಿಯಾಗಿ ಉಡಾವಣೆಗೊಂಡಿದೆ.

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಭೂಚಲನೆಯ ಗತಿ ಅವಲೋಕಿಸಲಿದೆ. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ಯದಿದೆ.

ರಾಷ್ಟ್ರವು ಸ್ವಾತಂತ್ರ್ಯ ದಿನಾಚರಣೆಯನ್ನು ಇಸ್ರೋದ ಸಾಧನೆಯೊಂದಿಗೆ ಆಚರಿಸಲು ಎದುರು ನೋಡುತ್ತಿದೆ. ಈ ನಡುವೆ ಉಡ್ಡಯನ ಸಂದರ್ಭದ ಹವಾಮಾನ ಪರಿಸ್ಥಿತಿ ಕುರಿತು ರಾಷ್ಟ್ರೀಯ ಬಾಹ್ಯಾಕಾಶ ಏಜೆನ್ಸಿ ಎಚ್ಚರಿಕೆ ನೀಡಿತ್ತು. ಸದ್ಯ ‘ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರ (ಎಸ್‌ಡಿಎಸ್‌ಸಿ) ಎಸ್ಎಚ್‌ಎಆರ್‌ನಿಂದ ಜಿಎಸ್‌ಎಲ್‌ವಿ-ಎಫ್‌10/ಇಒಎಸ್‌-03 ಉಪಗ್ರಹ ಯಶಸ್ವಿಯಾಗಿ ಹಾರಿದೆ. ಈ ಬಗ್ಗೆ ಇಸ್ರೊ ಟ್ವೀಟ್‌ ಮಾಡಿದೆ.

EOS-3 ಉಪಗ್ರಹ ಭೂಚಲನೆಯ ಗತಿ ಅವಲೋಕಿಸಲಿದೆ. ಇದರಿಂದ ಪ್ರವಾಹ, ಚಂಡಮಾರುತ ಸೇರಿದಂತೆ ಪ್ರಕೃತಿ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಅನುಕೂಲವಾಗಲಿದೆ. 2020ರ ಮಾರ್ಚ್​​ನಲ್ಲಿ ಉಡಾವಣೆಯಾಗಬೇಕಿದ್ದ ಉಪಗ್ರಹ ತಾಂತ್ರಿಕ ದೋಷ ಹಿನ್ನೆಲೆ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು.

ಇದನ್ನೂ ಓದಿ: ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿರುವವರನ್ನು ಪ್ರೇರೇಪಿಸಲು ಕಸ್ಟಮೈಸ್ಡ್ ಮರ್ಕಂಡೈಸ್ ಲಾಂಚ್ ಮಾಡಿದ ಇಸ್ರೋ

Published On - 6:53 am, Thu, 12 August 21

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ