AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಭೂಚಲನೆಯ ಗತಿ ಅವಲೋಕಿಸಲಿದೆ. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ಯದಿದೆ.

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ
ಕಕ್ಷೆಗೆ ತಲುಪುವಲ್ಲಿ ವಿಫಲವಾದ ಇಒಎಸ್-3
TV9 Web
| Edited By: |

Updated on:Aug 12, 2021 | 7:01 AM

Share

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ)ಯ ಭೂಮಿಯ ಅವಲೋಕನ ಉಪಗ್ರಹ ಇಒಎಸ್‌-3(EOS-3) ಗುರುವಾರ ಬೆಳಗ್ಗೆ 5.43ಕ್ಕೆ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರ(ಎಸ್‌ಡಿಎಸ್‌ಸಿ)ದಿಂದ ಯಶಸ್ವಿಯಾಗಿ ಉಡಾವಣೆಗೊಂಡಿದೆ.

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಭೂಚಲನೆಯ ಗತಿ ಅವಲೋಕಿಸಲಿದೆ. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ಯದಿದೆ.

ರಾಷ್ಟ್ರವು ಸ್ವಾತಂತ್ರ್ಯ ದಿನಾಚರಣೆಯನ್ನು ಇಸ್ರೋದ ಸಾಧನೆಯೊಂದಿಗೆ ಆಚರಿಸಲು ಎದುರು ನೋಡುತ್ತಿದೆ. ಈ ನಡುವೆ ಉಡ್ಡಯನ ಸಂದರ್ಭದ ಹವಾಮಾನ ಪರಿಸ್ಥಿತಿ ಕುರಿತು ರಾಷ್ಟ್ರೀಯ ಬಾಹ್ಯಾಕಾಶ ಏಜೆನ್ಸಿ ಎಚ್ಚರಿಕೆ ನೀಡಿತ್ತು. ಸದ್ಯ ‘ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರ (ಎಸ್‌ಡಿಎಸ್‌ಸಿ) ಎಸ್ಎಚ್‌ಎಆರ್‌ನಿಂದ ಜಿಎಸ್‌ಎಲ್‌ವಿ-ಎಫ್‌10/ಇಒಎಸ್‌-03 ಉಪಗ್ರಹ ಯಶಸ್ವಿಯಾಗಿ ಹಾರಿದೆ. ಈ ಬಗ್ಗೆ ಇಸ್ರೊ ಟ್ವೀಟ್‌ ಮಾಡಿದೆ.

EOS-3 ಉಪಗ್ರಹ ಭೂಚಲನೆಯ ಗತಿ ಅವಲೋಕಿಸಲಿದೆ. ಇದರಿಂದ ಪ್ರವಾಹ, ಚಂಡಮಾರುತ ಸೇರಿದಂತೆ ಪ್ರಕೃತಿ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಅನುಕೂಲವಾಗಲಿದೆ. 2020ರ ಮಾರ್ಚ್​​ನಲ್ಲಿ ಉಡಾವಣೆಯಾಗಬೇಕಿದ್ದ ಉಪಗ್ರಹ ತಾಂತ್ರಿಕ ದೋಷ ಹಿನ್ನೆಲೆ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು.

ಇದನ್ನೂ ಓದಿ: ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿರುವವರನ್ನು ಪ್ರೇರೇಪಿಸಲು ಕಸ್ಟಮೈಸ್ಡ್ ಮರ್ಕಂಡೈಸ್ ಲಾಂಚ್ ಮಾಡಿದ ಇಸ್ರೋ

Published On - 6:53 am, Thu, 12 August 21

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್