AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಭೂಚಲನೆಯ ಗತಿ ಅವಲೋಕಿಸಲಿದೆ. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ಯದಿದೆ.

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ
ಕಕ್ಷೆಗೆ ತಲುಪುವಲ್ಲಿ ವಿಫಲವಾದ ಇಒಎಸ್-3
TV9 Web
| Edited By: ಆಯೇಷಾ ಬಾನು|

Updated on:Aug 12, 2021 | 7:01 AM

Share

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ)ಯ ಭೂಮಿಯ ಅವಲೋಕನ ಉಪಗ್ರಹ ಇಒಎಸ್‌-3(EOS-3) ಗುರುವಾರ ಬೆಳಗ್ಗೆ 5.43ಕ್ಕೆ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರ(ಎಸ್‌ಡಿಎಸ್‌ಸಿ)ದಿಂದ ಯಶಸ್ವಿಯಾಗಿ ಉಡಾವಣೆಗೊಂಡಿದೆ.

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಭೂಚಲನೆಯ ಗತಿ ಅವಲೋಕಿಸಲಿದೆ. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ಯದಿದೆ.

ರಾಷ್ಟ್ರವು ಸ್ವಾತಂತ್ರ್ಯ ದಿನಾಚರಣೆಯನ್ನು ಇಸ್ರೋದ ಸಾಧನೆಯೊಂದಿಗೆ ಆಚರಿಸಲು ಎದುರು ನೋಡುತ್ತಿದೆ. ಈ ನಡುವೆ ಉಡ್ಡಯನ ಸಂದರ್ಭದ ಹವಾಮಾನ ಪರಿಸ್ಥಿತಿ ಕುರಿತು ರಾಷ್ಟ್ರೀಯ ಬಾಹ್ಯಾಕಾಶ ಏಜೆನ್ಸಿ ಎಚ್ಚರಿಕೆ ನೀಡಿತ್ತು. ಸದ್ಯ ‘ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರ (ಎಸ್‌ಡಿಎಸ್‌ಸಿ) ಎಸ್ಎಚ್‌ಎಆರ್‌ನಿಂದ ಜಿಎಸ್‌ಎಲ್‌ವಿ-ಎಫ್‌10/ಇಒಎಸ್‌-03 ಉಪಗ್ರಹ ಯಶಸ್ವಿಯಾಗಿ ಹಾರಿದೆ. ಈ ಬಗ್ಗೆ ಇಸ್ರೊ ಟ್ವೀಟ್‌ ಮಾಡಿದೆ.

EOS-3 ಉಪಗ್ರಹ ಭೂಚಲನೆಯ ಗತಿ ಅವಲೋಕಿಸಲಿದೆ. ಇದರಿಂದ ಪ್ರವಾಹ, ಚಂಡಮಾರುತ ಸೇರಿದಂತೆ ಪ್ರಕೃತಿ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಅನುಕೂಲವಾಗಲಿದೆ. 2020ರ ಮಾರ್ಚ್​​ನಲ್ಲಿ ಉಡಾವಣೆಯಾಗಬೇಕಿದ್ದ ಉಪಗ್ರಹ ತಾಂತ್ರಿಕ ದೋಷ ಹಿನ್ನೆಲೆ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು.

ಇದನ್ನೂ ಓದಿ: ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿರುವವರನ್ನು ಪ್ರೇರೇಪಿಸಲು ಕಸ್ಟಮೈಸ್ಡ್ ಮರ್ಕಂಡೈಸ್ ಲಾಂಚ್ ಮಾಡಿದ ಇಸ್ರೋ

Published On - 6:53 am, Thu, 12 August 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ