AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಭೂಚಲನೆಯ ಗತಿ ಅವಲೋಕಿಸಲಿದೆ. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ಯದಿದೆ.

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ
ಕಕ್ಷೆಗೆ ತಲುಪುವಲ್ಲಿ ವಿಫಲವಾದ ಇಒಎಸ್-3
TV9 Web
| Edited By: |

Updated on:Aug 12, 2021 | 7:01 AM

Share

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ)ಯ ಭೂಮಿಯ ಅವಲೋಕನ ಉಪಗ್ರಹ ಇಒಎಸ್‌-3(EOS-3) ಗುರುವಾರ ಬೆಳಗ್ಗೆ 5.43ಕ್ಕೆ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರ(ಎಸ್‌ಡಿಎಸ್‌ಸಿ)ದಿಂದ ಯಶಸ್ವಿಯಾಗಿ ಉಡಾವಣೆಗೊಂಡಿದೆ.

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಭೂಚಲನೆಯ ಗತಿ ಅವಲೋಕಿಸಲಿದೆ. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ಯದಿದೆ.

ರಾಷ್ಟ್ರವು ಸ್ವಾತಂತ್ರ್ಯ ದಿನಾಚರಣೆಯನ್ನು ಇಸ್ರೋದ ಸಾಧನೆಯೊಂದಿಗೆ ಆಚರಿಸಲು ಎದುರು ನೋಡುತ್ತಿದೆ. ಈ ನಡುವೆ ಉಡ್ಡಯನ ಸಂದರ್ಭದ ಹವಾಮಾನ ಪರಿಸ್ಥಿತಿ ಕುರಿತು ರಾಷ್ಟ್ರೀಯ ಬಾಹ್ಯಾಕಾಶ ಏಜೆನ್ಸಿ ಎಚ್ಚರಿಕೆ ನೀಡಿತ್ತು. ಸದ್ಯ ‘ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರ (ಎಸ್‌ಡಿಎಸ್‌ಸಿ) ಎಸ್ಎಚ್‌ಎಆರ್‌ನಿಂದ ಜಿಎಸ್‌ಎಲ್‌ವಿ-ಎಫ್‌10/ಇಒಎಸ್‌-03 ಉಪಗ್ರಹ ಯಶಸ್ವಿಯಾಗಿ ಹಾರಿದೆ. ಈ ಬಗ್ಗೆ ಇಸ್ರೊ ಟ್ವೀಟ್‌ ಮಾಡಿದೆ.

EOS-3 ಉಪಗ್ರಹ ಭೂಚಲನೆಯ ಗತಿ ಅವಲೋಕಿಸಲಿದೆ. ಇದರಿಂದ ಪ್ರವಾಹ, ಚಂಡಮಾರುತ ಸೇರಿದಂತೆ ಪ್ರಕೃತಿ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಅನುಕೂಲವಾಗಲಿದೆ. 2020ರ ಮಾರ್ಚ್​​ನಲ್ಲಿ ಉಡಾವಣೆಯಾಗಬೇಕಿದ್ದ ಉಪಗ್ರಹ ತಾಂತ್ರಿಕ ದೋಷ ಹಿನ್ನೆಲೆ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು.

ಇದನ್ನೂ ಓದಿ: ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿರುವವರನ್ನು ಪ್ರೇರೇಪಿಸಲು ಕಸ್ಟಮೈಸ್ಡ್ ಮರ್ಕಂಡೈಸ್ ಲಾಂಚ್ ಮಾಡಿದ ಇಸ್ರೋ

Published On - 6:53 am, Thu, 12 August 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ