AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO: GSLV-F12 ನ್ಯಾವಿಗೇಷನ್ ಉಪಗ್ರಹ ಉಡಾವಣೆ ಮಾಡಿದ ಇಸ್ರೋ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಶ್ರೀಹರಿಕೋಟಾದಿಂದ ತನ್ನ ಸುಧಾರಿತ ನ್ಯಾವಿಗೇಷನ್ ಉಪಗ್ರಹ GSLV-F12 ಮತ್ತು NVS-01 ನ್ನು ಇಂದು (ಮೇ 29) ಉಡಾವಣೆ ಮಾಡಿದೆ.

ಅಕ್ಷಯ್​ ಪಲ್ಲಮಜಲು​​
|

Updated on:May 29, 2023 | 1:08 PM

Share

ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಶ್ರೀಹರಿಕೋಟಾದಿಂದ ತನ್ನ ಸುಧಾರಿತ ನ್ಯಾವಿಗೇಷನ್ ಉಪಗ್ರಹ GSLV-F12 ಮತ್ತು NVS-01 ನ್ನು ಇಂದು (ಮೇ 29) ಉಡಾವಣೆ ಮಾಡಿದೆ. ಈ ಬಾಹ್ಯಾಕಾಶ ನೌಕೆ NavIC ಸರಣಿಯ ಭಾಗವಾಗಿದೆ, ಮೇಲ್ವಿಚಾರಣೆ ಮತ್ತು ನ್ಯಾವಿಗೇಷನ್ ಸಾಮರ್ಥ್ಯಗಳನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾದ ಉಪಗ್ರಹಗಳ ಸಮೂಹವಾಗಿದೆ. NVS-01 NavIC ಸರಣಿಯಲ್ಲಿ ಎರಡನೇ ತಲೆಮಾರಿನ ಉಪಗ್ರಹಗಳ ಆರಂಭಕ್ಕೆ ಇದು ಸಾಕ್ಷಿಯಾಗಿದೆ, ನ್ಯಾವಿಗೇಷನ್ ಸೇವೆಗಳನ್ನು ಸುಧಾರಿಸಲು ಮತ್ತು ವ್ಯವಸ್ಥೆಗೆ ಹೊಸ ವಿಚಾರಗಳನ್ನು ಪರಿಚಯಿಸಲು ಈ ಉಡಾವಣೆ ಮಾಡಲಾಗಿದೆ.

51.7 ಮೀಟರ್ ಎತ್ತರದ ಜಿಯೋಸಿಂಕ್ರೊನಸ್ ಉಪಗ್ರಹ ಉಡಾವಣಾ ವಾಹನವು ತನ್ನ 15ನೇ ಹಾರಾಟದಲ್ಲಿ 2,232 ಕೆಜಿ ತೂಕದ ನ್ಯಾವಿಗೇಷನ್ ಉಪಗ್ರಹ NVS-01 ಅನ್ನು ಇಂದು ಬೆಳಿಗ್ಗೆ 10.42ಕ್ಕೆ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ (SHAR) 130 ಕಿ.ಮೀ. ದೂರದ ಎರಡನೇ ಉಡಾವಣಾ ಕೇಂದ್ರದಿಂದ ನಡೆಸಲಾಗಿದೆ.

ಇದನ್ನೂ ಓದಿ:ISRO Recruitment 2023: 65 ವಿಜ್ಞಾನಿ/ಇಂಜಿನಿಯರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ಸುಮಾರು 20 ನಿಮಿಷಗಳ ನಂತರ ಹಾರಾಟ ನಡೆಸಿದೆ, ರಾಕೆಟ್ ಸುಮಾರು 251 ಕಿಮೀ ಎತ್ತರದಲ್ಲಿ ಜಿಯೋಸಿಂಕ್ರೋನಸ್ ವರ್ಗಾವಣೆ ಕಕ್ಷೆಯಲ್ಲಿ (ಜಿಟಿಒ) ಉಪಗ್ರಹವನ್ನು ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ಇಸ್ರೋ ಹೇಳಿದೆ.

Published On - 10:56 am, Mon, 29 May 23

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್