AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಕ್ಷೆ ಸೇರಿತು CMS-01 ಉಪಗ್ರಹ: ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸುಧಾರಿಸುವ ನಿರೀಕ್ಷೆ

ಅಂಡಮಾನ್ ನಿಕೋಬಾರ್, ಲಕ್ಷದ್ವೀಪಗಳನ್ನು ಒಳಗೊಂಡ ದೇಶದ ದೂರದ ಭೂಭಾಗಗಳಿಗೆ ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸೇವೆ ಒದಗಿಸಲಿದೆ.

ಕಕ್ಷೆ ಸೇರಿತು CMS-01 ಉಪಗ್ರಹ: ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸುಧಾರಿಸುವ ನಿರೀಕ್ಷೆ
CMS-01 ಉಪಗ್ರಹ ಹೊತ್ತ ರಾಕೆಟ್ ಶ್ರೀಹರಿಕೋಟಾದಿಂದ ನಭಕ್ಕೆ ಜಿಗಿದ ಕ್ಷಣ
guruganesh bhat
| Edited By: |

Updated on:Dec 17, 2020 | 6:27 PM

Share

ಶ್ರೀಹರಿಕೋಟಾ: ಭಾರತವು ಸಂವಹನ ಸುಧಾರಣೆಗೆ ಸಂಬಂಧಿಸಿದ ಉಪಗ್ರಹವೊಂದನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ CMS-01 ಉಪಗ್ರಹವನ್ನು ಇಂದು ಮಧ್ಯಾಹ್ನ ಯಶಸ್ವಿಯಾಗಿ ಉಡಾಯಿಸಿತು. ಕೊರೊನಾ ಪಿಡುಗಿನ ನಂತರ ಇಸ್ರೋ ಉಡಾಯಿಸಿದ ಎರಡನೇ ಉಪಗ್ರಹ ಇದು.

ಜಿಸ್ಯಾಟ್ ಮತ್ತು ಇನ್​ಸ್ಯಾಟ್​ ನಂತರ CMS ಉಪಗ್ರಹ ಸರಣಿಯ ಯೋಜನೆಯನ್ನು ಇಸ್ರೋ ಕೈಗೆತ್ತಿಕೊಂಡಿದೆ. ಅಂಡಮಾನ್ ನಿಕೋಬಾರ್, ಲಕ್ಷದ್ವೀಪಗಳನ್ನು ಒಳಗೊಂಡ ದೇಶದ ದೂರದ ಭೂಭಾಗಗಳಿಗೆ ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸೇವೆ ಒದಗಿಸಲಿದೆ. ಸಂವಹನ ಸುಧಾರಣೆಗೆ ಮೀಸಲಾದ 42ನೇ ಉಪಗ್ರವಾದ CMS-01, ಈ ಸರಣಿಯ ಮೊದಲ ಉಪಗ್ರಹವಾಗಿದೆ.

PSLV-C50 ರಾಕೆಟ್​ ಈ ಉಪಗ್ರಹವನ್ನು ಅಂತರಿಕ್ಷಕ್ಕೆ ಹೊತ್ತೊಯ್ದಿತು. 2011ರಲ್ಲಿ ಉಡಾವಣೆಗೊಂಡ GSAT-12 ಉಪಗ್ರಹದ ಕೆಲಸಗಳನ್ನು CMS-01 ಇನ್ನು ಮುಂದೆ ನಿರ್ವಹಿಸಲಿದೆ. ಇದು PSLV-C50 ರಾಕೆಟ್​ ಹೊತ್ತೊಯ್ದ 52ನೇ ಉಪಗ್ರಹ. ದೇಶದ ಸಂವಹನ ವ್ಯವಸ್ಥೆಯಲ್ಲಿ ಬದಲಾವಣೆಯ ಗಾಳಿ ಬೀಸುವ ನಿರೀಕ್ಷೆಯನ್ನು ಇಸ್ರೋ ವ್ಯಕ್ತಪಡಿಸಿದೆ.

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ ISRO

Published On - 6:25 pm, Thu, 17 December 20

Follow Us
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್