AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೋದ ಅತ್ಯಂತ ಭಾರವಾದ ರಾಕೆಟ್ ಉಡಾವಣೆ ಯಶಸ್ವಿ: 36 ಉಪಗ್ರಹ ಹೊತ್ತು ಆಕಾಶಕ್ಕೆ ಹಾರಿದ GSLV MkIII

ಇದೇ ಮೊದಲ ಬಾರಿಗೆ ಇಸ್ರೋದ ಅತ್ಯಂತ ಭಾರವಾದ ರಾಕೆಟ್ ಉಡಾವಣೆ ಯಶಸ್ವಿಯಾಗಿದ್ದು, 36 ಉಪಗ್ರಹ ಹೊತ್ತು GSLV MkIII ಆಕಾಶಕ್ಕೆ ಹಾರಿದೆ.

ಇಸ್ರೋದ ಅತ್ಯಂತ ಭಾರವಾದ ರಾಕೆಟ್ ಉಡಾವಣೆ ಯಶಸ್ವಿ:  36 ಉಪಗ್ರಹ ಹೊತ್ತು ಆಕಾಶಕ್ಕೆ ಹಾರಿದ GSLV MkIII
GSLV Mk III
TV9 Web
| Edited By: |

Updated on:Oct 23, 2022 | 12:45 AM

Share

ಶ್ರೀಹರಿಕೋಟಾ(ಆಂಧ್ರಪ್ರದೇಶ): ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಅತ್ಯಂತ ಭಾರವಾದ ರಾಕೆಟ್ GSLV Mk III ಉಡಾವಣೆ ಯಶಸ್ವಿಯಾಗಿದೆ. ಇದೇ ಮೊದಲ ಬಾರಿಗೆ LVM3-M2 ನಲ್ಲಿ 36 ಬ್ರಾಡ್‌ಬ್ಯಾಂಡ್ ಸಂವಹನ ಉಪಗ್ರಹಗಳ ಮೊದಲ ವಾಣಿಜ್ಯ ಉಡಾವಣೆ ಮಾಡಲಾಗಿದೆ. ಇದರೊಂದಿಗೆ ಇಸ್ರೋ ಇತಿಹಾಸ ನಿರ್ಮಿಸಿದೆ.

ಗ LVM3 M2 ಅಕ್ಟೋಬರ್ 23ರ ಮಧ್ಯರಾತ್ರಿ ಸರಿಯಾಗಿ 12.7ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ. 36 ‘OneWeb’ ಉಪಗ್ರಹಗಳನ್ನು ಹೊತ್ತು GSLV Mk III ಉಡಾವಣಾ ನೌಕೆ ನಭಕ್ಕೆ ಹಾರಿದೆ.

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ಜಿಎಸ್​​ಎಲ್​ವಿ ರಾಕೆಟ್ ಅನ್ನು ವಾಣಿಜ್ಯ ಉಡಾವಣೆಗೆ ಬಳಸಲಾಗಿದ್ದು, ಇಸ್ರೋಗೆ ಈ ಮಿಷನ್ ಐತಿಹಾಸಿಕವಾಗಿದೆ. ಒನ್ ವೆಬ್ ಇದು ಇಂಡಿಯಾ ಭಾರ್ತಿ ಗ್ಲೋಬಲ್ ಮತ್ತು ಯುಕೆ ಸರ್ಕಾರದ ನಡುವಿನ ಜಂಟಿ ಉದ್ಯಮವಾಗಿದೆ. ಇಸ್ರೋದ ಅತ್ಯಂತ ಭಾರವಾದ ಲಾಂಚರ್‌ಗೆ ಇದು ಮೊದಲ ವಾಣಿಜ್ಯ ಬಾಹ್ಯಾಕಾಶವಾಗಿದ್ದು, 5,796 ಕೆಜಿಯಷ್ಟು ಭಾರವಾದ ಪೇಲೋಡ್‌ನೊಂದಿಗೆ ಉಡಾವಣೆ ಮಾಡಲಾಗಿದೆ.

Published On - 12:20 am, Sun, 23 October 22

Follow Us
Web contact
Web contact

TV9 Kannada

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ