AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO: ಇಸ್ರೋದಿಂದ ಸಿಂಗಾಪುರದ 7 ಉಪಗ್ರಹಗಳ ಉಡಾವಣೆ ಯಶಸ್ವಿ

ಸಿಂಗಾಪುರದ ಏಳು ಉಪಗ್ರಹಗಳನ್ನು ಇಸ್ರೋ ಪಿಎಸ್​ಎಲ್‌ವಿ- ಸಿ56 ರಾಕೆಟ್ ಮೂಲಕ ಇಂದು ಬೆಳಿಗ್ಗೆ 6.30ಕ್ಕೆ ಆಂದ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ.​

ISRO: ಇಸ್ರೋದಿಂದ ಸಿಂಗಾಪುರದ 7 ಉಪಗ್ರಹಗಳ ಉಡಾವಣೆ ಯಶಸ್ವಿ
ನಭಕ್ಕೆ ಹಾರಿದ 7 ಉಪಗ್ರಹಗಳು
ವಿವೇಕ ಬಿರಾದಾರ
|

Updated on:Jul 30, 2023 | 7:47 AM

Share

ಶ್ರೀಹರಿಕೋಟಾ ಜು.30: ಇತ್ತೀಚಿಗಷ್ಟೆ ಚಂದ್ರಯಾನ-3 (Chandrayaan-3) ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO) ವಿಶೇಷ ಸಾಧನೆ ಮಾಡಿತ್ತು. ಇದೀಗ ಇಸ್ರೋ ಸಿಂಗಾಪುರದ ಏಳು ಉಪಗ್ರಹಗಳನ್ನು (Seven Singaporean Satellites) ಪಿಎಸ್​ಎಲ್‌ವಿ- ಸಿ56 ರಾಕೆಟ್ ಮೂಲಕ ಇಂದು (ಜು.30) ಬೆಳಿಗ್ಗೆ 6.30ಕ್ಕೆ ಆಂದ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ.

ನಭಕ್ಕೆ ಹಾರಿದ ಏಳು ಉಪಗ್ರಹಗಳಲ್ಲಿ ಇಸ್ರೇಲ್​​ ವಿಜ್ಞಾನಿಗಳು ಸಿದ್ಧಪಡಿಸಿರುವ ಡಿಎಸ್​​-ಸಿಂಥೆಟಿಕ್​ ಅಪೆರ್ಚರ್​ ಏರೋಸ್ಪೇಸ್​​ ಎಂಬ ಉಪಗ್ರಹ 360 ಕೇಜಿ ತೂಕವಿದ್ದು, ಇದು ಎಂತಹ ಹವಾಮಾನವಿದ್ದಾಗಲೂ ಚಿತ್ರಗಳನ್ನು ತೆಗೆಯುವ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಸಿಂಗಾಪುರ ರಕ್ಷಣಾ ಇಲಾಖೆ ತಯಾರಿಸಿರುವ ಮೂರು ಉಪಗ್ರಹಗಳು ನಭಕ್ಕೆ ಹಾರಿವೆ. ಇದರಲ್ಲಿ ಸ್ವಯಂಚಾಲಿತ ಕಾರ್ ಚಾಲನೆಗೆ ಸಹಾಯ ಒದಗಿಸುವ ಉಪಗ್ರಹಗವಿದೆ.

ಇದನ್ನುಓದಿ: ISRO Satellite Launch: ಚಂದ್ರಯಾನ 3ರ ಬಳಿಕ ಇಸ್ರೋದಿಂದ ಮತ್ತೊಂದು ಸಾಧನೆ, ಒಂದೇ ಬಾರಿಗೆ 6 ಉಪಗ್ರಹಗಳ ಉಡಾವಣೆ

ಇನ್ನು ಇಸ್ರೋದ ನ್ಯೂಸ್ಪೇಸ್ ಇಂಡಿಯಾ ಯೋಜನೆಯಡಿ ಈ ಉಪಗ್ರಹಗಳ ಉಡಾವಣೆಯಾಗಿದ್ದು, ಈ ಯೋಜನೆಯಡಿ ಖಾಸಗಿಯವರಿಗೂ ಉಪಗ್ರಹ ಉಡಾವಣೆಗೆ ಅವಕಾಶ ನೀಡಲಾಗಿದೆ. ವೆಲೊಕ್ಸ್​​-ಎಮ್, ಆರ್ಕೇಡ್​​ ಅಟ್ಮಾಸ್ಫಿಯರಿಕ್​ ಕಪ್ಲಿಂಗ್​ ಆಂಡ್​ ಡೈನಾಮಿಕ್ಸ್​ ಎಕ್ಸಪ್ಲೋರರ್​ (ARCADE), ಸ್ಕೂಬ್​-2, ಗೆಲೇಸಿಯ-2, ಒಆರ್​ಬಿ12-ಸ್ಟ್ರೈಡರ್, ನೂಲಯನ್​ ಎಂಬ ಹೆಸರಿನ ಉಪಗ್ರಹಗಳನ್ನು ಪಿಎಸ್​ಎಲ್‌ವಿ- ಸಿ56 ರಾಕೆಟ್ ಹೊತ್ತೊಯ್ದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:44 am, Sun, 30 July 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?