ISRO: ಇಸ್ರೋದಿಂದ ಸಿಂಗಾಪುರದ 7 ಉಪಗ್ರಹಗಳ ಉಡಾವಣೆ ಯಶಸ್ವಿ

ಸಿಂಗಾಪುರದ ಏಳು ಉಪಗ್ರಹಗಳನ್ನು ಇಸ್ರೋ ಪಿಎಸ್​ಎಲ್‌ವಿ- ಸಿ56 ರಾಕೆಟ್ ಮೂಲಕ ಇಂದು ಬೆಳಿಗ್ಗೆ 6.30ಕ್ಕೆ ಆಂದ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ.​

ISRO: ಇಸ್ರೋದಿಂದ ಸಿಂಗಾಪುರದ 7 ಉಪಗ್ರಹಗಳ ಉಡಾವಣೆ ಯಶಸ್ವಿ
ನಭಕ್ಕೆ ಹಾರಿದ 7 ಉಪಗ್ರಹಗಳು
Follow us
|

Updated on:Jul 30, 2023 | 7:47 AM

ಶ್ರೀಹರಿಕೋಟಾ ಜು.30: ಇತ್ತೀಚಿಗಷ್ಟೆ ಚಂದ್ರಯಾನ-3 (Chandrayaan-3) ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO) ವಿಶೇಷ ಸಾಧನೆ ಮಾಡಿತ್ತು. ಇದೀಗ ಇಸ್ರೋ ಸಿಂಗಾಪುರದ ಏಳು ಉಪಗ್ರಹಗಳನ್ನು (Seven Singaporean Satellites) ಪಿಎಸ್​ಎಲ್‌ವಿ- ಸಿ56 ರಾಕೆಟ್ ಮೂಲಕ ಇಂದು (ಜು.30) ಬೆಳಿಗ್ಗೆ 6.30ಕ್ಕೆ ಆಂದ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ.

ನಭಕ್ಕೆ ಹಾರಿದ ಏಳು ಉಪಗ್ರಹಗಳಲ್ಲಿ ಇಸ್ರೇಲ್​​ ವಿಜ್ಞಾನಿಗಳು ಸಿದ್ಧಪಡಿಸಿರುವ ಡಿಎಸ್​​-ಸಿಂಥೆಟಿಕ್​ ಅಪೆರ್ಚರ್​ ಏರೋಸ್ಪೇಸ್​​ ಎಂಬ ಉಪಗ್ರಹ 360 ಕೇಜಿ ತೂಕವಿದ್ದು, ಇದು ಎಂತಹ ಹವಾಮಾನವಿದ್ದಾಗಲೂ ಚಿತ್ರಗಳನ್ನು ತೆಗೆಯುವ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಸಿಂಗಾಪುರ ರಕ್ಷಣಾ ಇಲಾಖೆ ತಯಾರಿಸಿರುವ ಮೂರು ಉಪಗ್ರಹಗಳು ನಭಕ್ಕೆ ಹಾರಿವೆ. ಇದರಲ್ಲಿ ಸ್ವಯಂಚಾಲಿತ ಕಾರ್ ಚಾಲನೆಗೆ ಸಹಾಯ ಒದಗಿಸುವ ಉಪಗ್ರಹಗವಿದೆ.

ಇದನ್ನುಓದಿ: ISRO Satellite Launch: ಚಂದ್ರಯಾನ 3ರ ಬಳಿಕ ಇಸ್ರೋದಿಂದ ಮತ್ತೊಂದು ಸಾಧನೆ, ಒಂದೇ ಬಾರಿಗೆ 6 ಉಪಗ್ರಹಗಳ ಉಡಾವಣೆ

ಇನ್ನು ಇಸ್ರೋದ ನ್ಯೂಸ್ಪೇಸ್ ಇಂಡಿಯಾ ಯೋಜನೆಯಡಿ ಈ ಉಪಗ್ರಹಗಳ ಉಡಾವಣೆಯಾಗಿದ್ದು, ಈ ಯೋಜನೆಯಡಿ ಖಾಸಗಿಯವರಿಗೂ ಉಪಗ್ರಹ ಉಡಾವಣೆಗೆ ಅವಕಾಶ ನೀಡಲಾಗಿದೆ. ವೆಲೊಕ್ಸ್​​-ಎಮ್, ಆರ್ಕೇಡ್​​ ಅಟ್ಮಾಸ್ಫಿಯರಿಕ್​ ಕಪ್ಲಿಂಗ್​ ಆಂಡ್​ ಡೈನಾಮಿಕ್ಸ್​ ಎಕ್ಸಪ್ಲೋರರ್​ (ARCADE), ಸ್ಕೂಬ್​-2, ಗೆಲೇಸಿಯ-2, ಒಆರ್​ಬಿ12-ಸ್ಟ್ರೈಡರ್, ನೂಲಯನ್​ ಎಂಬ ಹೆಸರಿನ ಉಪಗ್ರಹಗಳನ್ನು ಪಿಎಸ್​ಎಲ್‌ವಿ- ಸಿ56 ರಾಕೆಟ್ ಹೊತ್ತೊಯ್ದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:44 am, Sun, 30 July 23

ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​